AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ

ಮಲ್ಟಿಪ್ಲೆಕ್ಸ್​ ದಿಗ್ಗಜ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಮತ್ತೆ ಬಿಬಿಎಂಪಿಗೆ ಡೋಂಟ್​ ಕೇರ್​ ಎಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಆಸ್ತಿ ಹರಾಜು ಮಾಡುವುದಾಗಿ ಬಿಬಿಎಂಪಿ ಹೇಳುತ್ತಲೇ ಇದೆ. ಆದರೂ ಮಂತ್ರಿ ಮಾಲ್ ಮಾತ್ರ ತೆರಿಗೆ ಪಾವತಿಸದೆ ಮೊಂಡಾಟ ನಡೆಸಿದೆ. ತೆರಿಗೆ ಪಾವತಿಗೆ ಮತ್ತೆ ನಿನ್ನೆಯವರೆಗೂ ಕಾಲವಾಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ಕೈಕಟ್ಟಿ ಕುಳಿತಿದೆ.

ಮತ್ತೆ ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ
ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 01, 2021 | 12:19 PM

Share

ಬೆಂಗಳೂರು: ಮಲ್ಟಿಪ್ಲೆಕ್ಸ್​ ದಿಗ್ಗಜ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಮತ್ತೆ ಬಿಬಿಎಂಪಿಗೆ ಡೋಂಟ್​ ಕೇರ್​ ಎಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಆಸ್ತಿ ಹರಾಜು ಮಾಡುವುದಾಗಿ ಬಿಬಿಎಂಪಿ ಹೇಳುತ್ತಲೇ ಇದೆ. ಆದರೂ ಮಂತ್ರಿ ಮಾಲ್ ಮಾತ್ರ ತೆರಿಗೆ ಪಾವತಿಸದೆ ಮೊಂಡಾಟ ನಡೆಸಿದೆ. ತೆರಿಗೆ ಪಾವತಿಗೆ ಮತ್ತೆ ನಿನ್ನೆಯವರೆಗೂ ಕಾಲವಾಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ಕೈಕಟ್ಟಿ ಕುಳಿತಿದೆ.

ಮಂತ್ರಿ ಮಾಲ್ ಮಲ್ಟಿಪ್ಲೆಕ್ಸ್​ ಬರೋಬ್ಬರಿ 32 ಕೋಟಿ ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ತೆರಿಗೆ ನಯಾಪೈಸೆ ಪಾವತಿಸದ ಮಂತ್ರಿ ಮಾಲ್​ಗೆ ಬಿಬಿಎಂಪಿ ಫೆಬ್ರವರಿ 24 ರಂದು ಬೀಗ ಜಡಿದಿತ್ತು. ಪಾಲಿಕೆಯ ಕಾನೂನು ಕೋಶದ ಶಿಫಾರಸ್ಸು ಮೇರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್​ಗೆ ಬೀಗ ಜಡಿದ ಪ್ರಕರಣ ನಡೆದಿತ್ತು. ತೆರಿಗೆ ಪಾವತಿ ಬಾಬತ್ತಿನಲ್ಲಿ ಬಿಬಿಎಂಪಿಗೆ ನೀಡಿದ್ದ 10 ಕೋಟಿ ರೂ ಚೆಕ್ ಕೂಡ ಬೌನ್ಸ್ ಆಗಿತ್ತು. ಆದರೆ ಮಾರ್ಚ್​ 31 ರವರೆಗೂ ಡೆಡ್ ಲೈನ್ ನೀಡಿದ್ದ ಪಾಲಿಕೆ, ಬಾಕಿ ತೆರಿಗೆ ಕಟ್ಟಲು ಮತ್ತೆ ಕಾಲವಾಕಾಶ ನೀಡಿತ್ತು. ಇಷ್ಟಾದ್ರೂ ತೆರಿಗೆ ಹಣ ಪಾವತಿಸದೆ ಮಂತ್ರಿ ಮಾಲ್ ಸತಾಯಿಸುತ್ತಿದೆ.

Published On - 12:08 pm, Thu, 1 April 21

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ