AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ

ಮಲ್ಟಿಪ್ಲೆಕ್ಸ್​ ದಿಗ್ಗಜ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಮತ್ತೆ ಬಿಬಿಎಂಪಿಗೆ ಡೋಂಟ್​ ಕೇರ್​ ಎಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಆಸ್ತಿ ಹರಾಜು ಮಾಡುವುದಾಗಿ ಬಿಬಿಎಂಪಿ ಹೇಳುತ್ತಲೇ ಇದೆ. ಆದರೂ ಮಂತ್ರಿ ಮಾಲ್ ಮಾತ್ರ ತೆರಿಗೆ ಪಾವತಿಸದೆ ಮೊಂಡಾಟ ನಡೆಸಿದೆ. ತೆರಿಗೆ ಪಾವತಿಗೆ ಮತ್ತೆ ನಿನ್ನೆಯವರೆಗೂ ಕಾಲವಾಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ಕೈಕಟ್ಟಿ ಕುಳಿತಿದೆ.

ಮತ್ತೆ ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ
ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ
ಸಾಧು ಶ್ರೀನಾಥ್​
|

Updated on:Apr 01, 2021 | 12:19 PM

Share

ಬೆಂಗಳೂರು: ಮಲ್ಟಿಪ್ಲೆಕ್ಸ್​ ದಿಗ್ಗಜ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಮತ್ತೆ ಬಿಬಿಎಂಪಿಗೆ ಡೋಂಟ್​ ಕೇರ್​ ಎಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಆಸ್ತಿ ಹರಾಜು ಮಾಡುವುದಾಗಿ ಬಿಬಿಎಂಪಿ ಹೇಳುತ್ತಲೇ ಇದೆ. ಆದರೂ ಮಂತ್ರಿ ಮಾಲ್ ಮಾತ್ರ ತೆರಿಗೆ ಪಾವತಿಸದೆ ಮೊಂಡಾಟ ನಡೆಸಿದೆ. ತೆರಿಗೆ ಪಾವತಿಗೆ ಮತ್ತೆ ನಿನ್ನೆಯವರೆಗೂ ಕಾಲವಾಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ಕೈಕಟ್ಟಿ ಕುಳಿತಿದೆ.

ಮಂತ್ರಿ ಮಾಲ್ ಮಲ್ಟಿಪ್ಲೆಕ್ಸ್​ ಬರೋಬ್ಬರಿ 32 ಕೋಟಿ ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ತೆರಿಗೆ ನಯಾಪೈಸೆ ಪಾವತಿಸದ ಮಂತ್ರಿ ಮಾಲ್​ಗೆ ಬಿಬಿಎಂಪಿ ಫೆಬ್ರವರಿ 24 ರಂದು ಬೀಗ ಜಡಿದಿತ್ತು. ಪಾಲಿಕೆಯ ಕಾನೂನು ಕೋಶದ ಶಿಫಾರಸ್ಸು ಮೇರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್​ಗೆ ಬೀಗ ಜಡಿದ ಪ್ರಕರಣ ನಡೆದಿತ್ತು. ತೆರಿಗೆ ಪಾವತಿ ಬಾಬತ್ತಿನಲ್ಲಿ ಬಿಬಿಎಂಪಿಗೆ ನೀಡಿದ್ದ 10 ಕೋಟಿ ರೂ ಚೆಕ್ ಕೂಡ ಬೌನ್ಸ್ ಆಗಿತ್ತು. ಆದರೆ ಮಾರ್ಚ್​ 31 ರವರೆಗೂ ಡೆಡ್ ಲೈನ್ ನೀಡಿದ್ದ ಪಾಲಿಕೆ, ಬಾಕಿ ತೆರಿಗೆ ಕಟ್ಟಲು ಮತ್ತೆ ಕಾಲವಾಕಾಶ ನೀಡಿತ್ತು. ಇಷ್ಟಾದ್ರೂ ತೆರಿಗೆ ಹಣ ಪಾವತಿಸದೆ ಮಂತ್ರಿ ಮಾಲ್ ಸತಾಯಿಸುತ್ತಿದೆ.

Published On - 12:08 pm, Thu, 1 April 21

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ