AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ

ಮಲ್ಟಿಪ್ಲೆಕ್ಸ್​ ದಿಗ್ಗಜ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಮತ್ತೆ ಬಿಬಿಎಂಪಿಗೆ ಡೋಂಟ್​ ಕೇರ್​ ಎಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಆಸ್ತಿ ಹರಾಜು ಮಾಡುವುದಾಗಿ ಬಿಬಿಎಂಪಿ ಹೇಳುತ್ತಲೇ ಇದೆ. ಆದರೂ ಮಂತ್ರಿ ಮಾಲ್ ಮಾತ್ರ ತೆರಿಗೆ ಪಾವತಿಸದೆ ಮೊಂಡಾಟ ನಡೆಸಿದೆ. ತೆರಿಗೆ ಪಾವತಿಗೆ ಮತ್ತೆ ನಿನ್ನೆಯವರೆಗೂ ಕಾಲವಾಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ಕೈಕಟ್ಟಿ ಕುಳಿತಿದೆ.

ಮತ್ತೆ ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ
ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 01, 2021 | 12:19 PM

Share

ಬೆಂಗಳೂರು: ಮಲ್ಟಿಪ್ಲೆಕ್ಸ್​ ದಿಗ್ಗಜ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಮತ್ತೆ ಬಿಬಿಎಂಪಿಗೆ ಡೋಂಟ್​ ಕೇರ್​ ಎಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಆಸ್ತಿ ಹರಾಜು ಮಾಡುವುದಾಗಿ ಬಿಬಿಎಂಪಿ ಹೇಳುತ್ತಲೇ ಇದೆ. ಆದರೂ ಮಂತ್ರಿ ಮಾಲ್ ಮಾತ್ರ ತೆರಿಗೆ ಪಾವತಿಸದೆ ಮೊಂಡಾಟ ನಡೆಸಿದೆ. ತೆರಿಗೆ ಪಾವತಿಗೆ ಮತ್ತೆ ನಿನ್ನೆಯವರೆಗೂ ಕಾಲವಾಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ಕೈಕಟ್ಟಿ ಕುಳಿತಿದೆ.

ಮಂತ್ರಿ ಮಾಲ್ ಮಲ್ಟಿಪ್ಲೆಕ್ಸ್​ ಬರೋಬ್ಬರಿ 32 ಕೋಟಿ ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ತೆರಿಗೆ ನಯಾಪೈಸೆ ಪಾವತಿಸದ ಮಂತ್ರಿ ಮಾಲ್​ಗೆ ಬಿಬಿಎಂಪಿ ಫೆಬ್ರವರಿ 24 ರಂದು ಬೀಗ ಜಡಿದಿತ್ತು. ಪಾಲಿಕೆಯ ಕಾನೂನು ಕೋಶದ ಶಿಫಾರಸ್ಸು ಮೇರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್​ಗೆ ಬೀಗ ಜಡಿದ ಪ್ರಕರಣ ನಡೆದಿತ್ತು. ತೆರಿಗೆ ಪಾವತಿ ಬಾಬತ್ತಿನಲ್ಲಿ ಬಿಬಿಎಂಪಿಗೆ ನೀಡಿದ್ದ 10 ಕೋಟಿ ರೂ ಚೆಕ್ ಕೂಡ ಬೌನ್ಸ್ ಆಗಿತ್ತು. ಆದರೆ ಮಾರ್ಚ್​ 31 ರವರೆಗೂ ಡೆಡ್ ಲೈನ್ ನೀಡಿದ್ದ ಪಾಲಿಕೆ, ಬಾಕಿ ತೆರಿಗೆ ಕಟ್ಟಲು ಮತ್ತೆ ಕಾಲವಾಕಾಶ ನೀಡಿತ್ತು. ಇಷ್ಟಾದ್ರೂ ತೆರಿಗೆ ಹಣ ಪಾವತಿಸದೆ ಮಂತ್ರಿ ಮಾಲ್ ಸತಾಯಿಸುತ್ತಿದೆ.

Published On - 12:08 pm, Thu, 1 April 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು