AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು

ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿದೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Image Credit source: Deccan Chronicle
TV9 Web
| Edited By: |

Updated on: Feb 05, 2023 | 6:26 PM

Share

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ 3 ಗಂಟೆಯಿಂದ ವಾಹನಗಳು ನಿಂತಲ್ಲೇ ನಿಂತಿವೆ. ಸುಮಾರು 10 ಕಿಲೋಮೀಟರ್ ವರೆಗೂ ಬಾರಿ ಟ್ರಾಫಿಕ್ ಜಾಮ್ ಆಗಿರುವುದು ತಿಳಿದುಬಂದಿದೆ. ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

ಇತ್ತೀಚೆಗಷ್ಟೇ ನಿರ್ಮಾಣವಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಮುಖ್ಯ ಯೋಜನೆಯೇ ತಡೆಯುವುದಾಗಿತ್ತು. ಹಳೆ ಹೆದ್ದಾರಿಯಲ್ಲಿ ವಾರಂತ್ಯದಲ್ಲಿ ಸಾಲುಗಟ್ಟಲೆ ವಾಹನಗಳು ಗಂಟೆಗಟ್ಟಲೆ ನಿಂತು ಜಾಮ್ ಆಗುತ್ತಿತ್ತು. ಅದೇ ಕಾರಣದಿಂದ ಬೆಂಗಳೂರು-ಮೈಸೂರ್ ಎಕ್ಸ್ ಪ್ರೆಸ್ ವೇ ನಿರ್ಮಾಣ ಮಾಡಲಾಯಿತು. ಇದೀಗ ಮೊದಲಿನಂತೆ ದಶಪಥ ಹೆದ್ದಾರಿಯಲ್ಲೂ ಟ್ರಾಫಿಕ್ ಜಾಮ್ ಕಂಡು ಬರುತ್ತಿದೆ.

ಇದನ್ನೂ ಓದಿ: ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಿಂದ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಇಂದು ಮಧ್ಯಾಹ್ನದಿಂದಲೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದ್ದು. ಸುಮಾರು 10 ಕೀ ವರೆಗೂ ವಾಹನಗಳು ಕದಲದೇ ನಿಂತಲ್ಲೇ ನಿಂದ್ದವು. ಪೊಲೀಸರು ಕೆಂಗೇರಿ ಆಸುಪಾಸು ವಾಹನಗಳನ್ನು ತೆಡೆದು ಟ್ರಾಫಿಕ್ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!