AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು

ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿದೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Image Credit source: Deccan Chronicle
TV9 Web
| Edited By: |

Updated on: Feb 05, 2023 | 6:26 PM

Share

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ 3 ಗಂಟೆಯಿಂದ ವಾಹನಗಳು ನಿಂತಲ್ಲೇ ನಿಂತಿವೆ. ಸುಮಾರು 10 ಕಿಲೋಮೀಟರ್ ವರೆಗೂ ಬಾರಿ ಟ್ರಾಫಿಕ್ ಜಾಮ್ ಆಗಿರುವುದು ತಿಳಿದುಬಂದಿದೆ. ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

ಇತ್ತೀಚೆಗಷ್ಟೇ ನಿರ್ಮಾಣವಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಮುಖ್ಯ ಯೋಜನೆಯೇ ತಡೆಯುವುದಾಗಿತ್ತು. ಹಳೆ ಹೆದ್ದಾರಿಯಲ್ಲಿ ವಾರಂತ್ಯದಲ್ಲಿ ಸಾಲುಗಟ್ಟಲೆ ವಾಹನಗಳು ಗಂಟೆಗಟ್ಟಲೆ ನಿಂತು ಜಾಮ್ ಆಗುತ್ತಿತ್ತು. ಅದೇ ಕಾರಣದಿಂದ ಬೆಂಗಳೂರು-ಮೈಸೂರ್ ಎಕ್ಸ್ ಪ್ರೆಸ್ ವೇ ನಿರ್ಮಾಣ ಮಾಡಲಾಯಿತು. ಇದೀಗ ಮೊದಲಿನಂತೆ ದಶಪಥ ಹೆದ್ದಾರಿಯಲ್ಲೂ ಟ್ರಾಫಿಕ್ ಜಾಮ್ ಕಂಡು ಬರುತ್ತಿದೆ.

ಇದನ್ನೂ ಓದಿ: ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಿಂದ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಇಂದು ಮಧ್ಯಾಹ್ನದಿಂದಲೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದ್ದು. ಸುಮಾರು 10 ಕೀ ವರೆಗೂ ವಾಹನಗಳು ಕದಲದೇ ನಿಂತಲ್ಲೇ ನಿಂದ್ದವು. ಪೊಲೀಸರು ಕೆಂಗೇರಿ ಆಸುಪಾಸು ವಾಹನಗಳನ್ನು ತೆಡೆದು ಟ್ರಾಫಿಕ್ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ