AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು

ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿದೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Image Credit source: Deccan Chronicle
Follow us
TV9 Web
| Updated By: Digi Tech Desk

Updated on: Feb 05, 2023 | 6:26 PM

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ 3 ಗಂಟೆಯಿಂದ ವಾಹನಗಳು ನಿಂತಲ್ಲೇ ನಿಂತಿವೆ. ಸುಮಾರು 10 ಕಿಲೋಮೀಟರ್ ವರೆಗೂ ಬಾರಿ ಟ್ರಾಫಿಕ್ ಜಾಮ್ ಆಗಿರುವುದು ತಿಳಿದುಬಂದಿದೆ. ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

ಇತ್ತೀಚೆಗಷ್ಟೇ ನಿರ್ಮಾಣವಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಮುಖ್ಯ ಯೋಜನೆಯೇ ತಡೆಯುವುದಾಗಿತ್ತು. ಹಳೆ ಹೆದ್ದಾರಿಯಲ್ಲಿ ವಾರಂತ್ಯದಲ್ಲಿ ಸಾಲುಗಟ್ಟಲೆ ವಾಹನಗಳು ಗಂಟೆಗಟ್ಟಲೆ ನಿಂತು ಜಾಮ್ ಆಗುತ್ತಿತ್ತು. ಅದೇ ಕಾರಣದಿಂದ ಬೆಂಗಳೂರು-ಮೈಸೂರ್ ಎಕ್ಸ್ ಪ್ರೆಸ್ ವೇ ನಿರ್ಮಾಣ ಮಾಡಲಾಯಿತು. ಇದೀಗ ಮೊದಲಿನಂತೆ ದಶಪಥ ಹೆದ್ದಾರಿಯಲ್ಲೂ ಟ್ರಾಫಿಕ್ ಜಾಮ್ ಕಂಡು ಬರುತ್ತಿದೆ.

ಇದನ್ನೂ ಓದಿ: ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಿಂದ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಇಂದು ಮಧ್ಯಾಹ್ನದಿಂದಲೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದ್ದು. ಸುಮಾರು 10 ಕೀ ವರೆಗೂ ವಾಹನಗಳು ಕದಲದೇ ನಿಂತಲ್ಲೇ ನಿಂದ್ದವು. ಪೊಲೀಸರು ಕೆಂಗೇರಿ ಆಸುಪಾಸು ವಾಹನಗಳನ್ನು ತೆಡೆದು ಟ್ರಾಫಿಕ್ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.

"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ