AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು

ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿದೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Image Credit source: Deccan Chronicle
TV9 Web
| Edited By: |

Updated on: Feb 05, 2023 | 6:26 PM

Share

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ 3 ಗಂಟೆಯಿಂದ ವಾಹನಗಳು ನಿಂತಲ್ಲೇ ನಿಂತಿವೆ. ಸುಮಾರು 10 ಕಿಲೋಮೀಟರ್ ವರೆಗೂ ಬಾರಿ ಟ್ರಾಫಿಕ್ ಜಾಮ್ ಆಗಿರುವುದು ತಿಳಿದುಬಂದಿದೆ. ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

ಇತ್ತೀಚೆಗಷ್ಟೇ ನಿರ್ಮಾಣವಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಮುಖ್ಯ ಯೋಜನೆಯೇ ತಡೆಯುವುದಾಗಿತ್ತು. ಹಳೆ ಹೆದ್ದಾರಿಯಲ್ಲಿ ವಾರಂತ್ಯದಲ್ಲಿ ಸಾಲುಗಟ್ಟಲೆ ವಾಹನಗಳು ಗಂಟೆಗಟ್ಟಲೆ ನಿಂತು ಜಾಮ್ ಆಗುತ್ತಿತ್ತು. ಅದೇ ಕಾರಣದಿಂದ ಬೆಂಗಳೂರು-ಮೈಸೂರ್ ಎಕ್ಸ್ ಪ್ರೆಸ್ ವೇ ನಿರ್ಮಾಣ ಮಾಡಲಾಯಿತು. ಇದೀಗ ಮೊದಲಿನಂತೆ ದಶಪಥ ಹೆದ್ದಾರಿಯಲ್ಲೂ ಟ್ರಾಫಿಕ್ ಜಾಮ್ ಕಂಡು ಬರುತ್ತಿದೆ.

ಇದನ್ನೂ ಓದಿ: ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಿಂದ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಇಂದು ಮಧ್ಯಾಹ್ನದಿಂದಲೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದ್ದು. ಸುಮಾರು 10 ಕೀ ವರೆಗೂ ವಾಹನಗಳು ಕದಲದೇ ನಿಂತಲ್ಲೇ ನಿಂದ್ದವು. ಪೊಲೀಸರು ಕೆಂಗೇರಿ ಆಸುಪಾಸು ವಾಹನಗಳನ್ನು ತೆಡೆದು ಟ್ರಾಫಿಕ್ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ