AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು

ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿದೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Image Credit source: Deccan Chronicle
TV9 Web
| Edited By: |

Updated on: Feb 05, 2023 | 6:26 PM

Share

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ 3 ಗಂಟೆಯಿಂದ ವಾಹನಗಳು ನಿಂತಲ್ಲೇ ನಿಂತಿವೆ. ಸುಮಾರು 10 ಕಿಲೋಮೀಟರ್ ವರೆಗೂ ಬಾರಿ ಟ್ರಾಫಿಕ್ ಜಾಮ್ ಆಗಿರುವುದು ತಿಳಿದುಬಂದಿದೆ. ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

ಇತ್ತೀಚೆಗಷ್ಟೇ ನಿರ್ಮಾಣವಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಮುಖ್ಯ ಯೋಜನೆಯೇ ತಡೆಯುವುದಾಗಿತ್ತು. ಹಳೆ ಹೆದ್ದಾರಿಯಲ್ಲಿ ವಾರಂತ್ಯದಲ್ಲಿ ಸಾಲುಗಟ್ಟಲೆ ವಾಹನಗಳು ಗಂಟೆಗಟ್ಟಲೆ ನಿಂತು ಜಾಮ್ ಆಗುತ್ತಿತ್ತು. ಅದೇ ಕಾರಣದಿಂದ ಬೆಂಗಳೂರು-ಮೈಸೂರ್ ಎಕ್ಸ್ ಪ್ರೆಸ್ ವೇ ನಿರ್ಮಾಣ ಮಾಡಲಾಯಿತು. ಇದೀಗ ಮೊದಲಿನಂತೆ ದಶಪಥ ಹೆದ್ದಾರಿಯಲ್ಲೂ ಟ್ರಾಫಿಕ್ ಜಾಮ್ ಕಂಡು ಬರುತ್ತಿದೆ.

ಇದನ್ನೂ ಓದಿ: ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಿಂದ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಇಂದು ಮಧ್ಯಾಹ್ನದಿಂದಲೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದ್ದು. ಸುಮಾರು 10 ಕೀ ವರೆಗೂ ವಾಹನಗಳು ಕದಲದೇ ನಿಂತಲ್ಲೇ ನಿಂದ್ದವು. ಪೊಲೀಸರು ಕೆಂಗೇರಿ ಆಸುಪಾಸು ವಾಹನಗಳನ್ನು ತೆಡೆದು ಟ್ರಾಫಿಕ್ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ