AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರದ ಮಾಸ್ಟರ್​ ಸ್ಟ್ರೋಕ್; ವಕ್ಫ್ ಆಸ್ತಿ ಒತ್ತುವರಿ ವರದಿ ಸದನದಲ್ಲಿ ನಾಳೆಯೇ ಮಂಡನೆ

2012 ರಲ್ಲಿ ಡಿ.ವಿ. ಸದಾನಂದ ಗೌಡ ಸಿಎಂ ಆಗಿದ್ದ ವೇಳೆ ರಾಜ್ಯ ಸರ್ಕಾರಕ್ಕೆ ವಕ್ಫ್ ಆಸ್ತಿ ಒತ್ತುವರಿ ವರದಿ ಸಲ್ಲಿಸಿತ್ತು. ಅನ್ವರ್ ಮಾಣಿಪ್ಪಾಡಿ ಅಂದಿನ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದರು.

ವಿಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರದ ಮಾಸ್ಟರ್​ ಸ್ಟ್ರೋಕ್; ವಕ್ಫ್ ಆಸ್ತಿ ಒತ್ತುವರಿ ವರದಿ ಸದನದಲ್ಲಿ ನಾಳೆಯೇ ಮಂಡನೆ
ವಕ್ಫ್ ಮಂಡಳಿ
TV9 Web
| Edited By: |

Updated on:Sep 19, 2022 | 10:37 PM

Share

ಬೆಂಗಳೂರು: ವಿಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರ ಮಾಸ್ಟರ್ ಸ್ಟ್ರೋಕ್ ನೀಡಿದ್ದು, ವಕ್ಫ್ ಆಸ್ತಿ ಒತ್ತುವರಿ ವರದಿ ಸದನದಲ್ಲಿ ಮಂಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ವಿಧಾನಸಭೆಯಲ್ಲಿ ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 2012 ರಲ್ಲಿ ಡಿ.ವಿ. ಸದಾನಂದ ಗೌಡ ಸಿಎಂ ಆಗಿದ್ದ ವೇಳೆ ರಾಜ್ಯ ಸರ್ಕಾರಕ್ಕೆ ವಕ್ಫ್ ಆಸ್ತಿ ಒತ್ತುವರಿ ವರದಿ ಸಲ್ಲಿಸಿತ್ತು. ಅನ್ವರ್ ಮಾಣಿಪ್ಪಾಡಿ ಅಂದಿನ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದರು. 2 ಲಕ್ಷದ 30 ಕೋಟಿ ರೂ. 29 ಸಾವಿರಕ್ಕೂ ಅಧಿಕ ಎಕರೆ ಒತ್ತುವರಿ ವಕ್ಫ್ ಆಸ್ತಿ ಕುರಿತ ವರದಿ ನೀಡಲಾಗಿತ್ತು. ವರದಿಯಲ್ಲಿ 12ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರ ಹೆಸರುಗಳು ಉಲ್ಲೇಖವಾಗಿದೆ.

ಹತ್ತು ವರ್ಷಗಳ ಹಿಂದಿನ ವರದಿಗೆ ಮರು ಜೀವ ನೀಡಲು ನಿರ್ಧಾರ ಮಾಡಿದ್ದು, ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಪಡೆದರು. ಹತ್ತು ವರ್ಷಗಳ ಹಿಂದೆ 2ಜಿ ಸ್ಪ್ರೆಕ್ಟ್ರಂ ಹಗರಣಕ್ಕಿಂತಲೂ ದೊಡ್ಡದಾದ ಹಗರಣ ಎಂದು ಸಂಚಲನ ಸೃಷ್ಟಿಸಿತ್ತು. ಈ ಹಿಂದೆ ಡಿ.ಹೆಚ್. ಶಂಕರಮೂರ್ತಿ ಸಭಾಪತಿ ಆಗಿದ್ದ ವೇಳೆ ವಿಧಾನ ಪರಿಷತ್ತಿನಲ್ಲಿ ಮಂಡನೆಗೆ ಪ್ರಯತ್ನ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:33 pm, Mon, 19 September 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ