AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರದ ಮಾಸ್ಟರ್​ ಸ್ಟ್ರೋಕ್; ವಕ್ಫ್ ಆಸ್ತಿ ಒತ್ತುವರಿ ವರದಿ ಸದನದಲ್ಲಿ ನಾಳೆಯೇ ಮಂಡನೆ

2012 ರಲ್ಲಿ ಡಿ.ವಿ. ಸದಾನಂದ ಗೌಡ ಸಿಎಂ ಆಗಿದ್ದ ವೇಳೆ ರಾಜ್ಯ ಸರ್ಕಾರಕ್ಕೆ ವಕ್ಫ್ ಆಸ್ತಿ ಒತ್ತುವರಿ ವರದಿ ಸಲ್ಲಿಸಿತ್ತು. ಅನ್ವರ್ ಮಾಣಿಪ್ಪಾಡಿ ಅಂದಿನ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದರು.

ವಿಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರದ ಮಾಸ್ಟರ್​ ಸ್ಟ್ರೋಕ್; ವಕ್ಫ್ ಆಸ್ತಿ ಒತ್ತುವರಿ ವರದಿ ಸದನದಲ್ಲಿ ನಾಳೆಯೇ ಮಂಡನೆ
ವಕ್ಫ್ ಮಂಡಳಿ
TV9 Web
| Edited By: |

Updated on:Sep 19, 2022 | 10:37 PM

Share

ಬೆಂಗಳೂರು: ವಿಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರ ಮಾಸ್ಟರ್ ಸ್ಟ್ರೋಕ್ ನೀಡಿದ್ದು, ವಕ್ಫ್ ಆಸ್ತಿ ಒತ್ತುವರಿ ವರದಿ ಸದನದಲ್ಲಿ ಮಂಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ವಿಧಾನಸಭೆಯಲ್ಲಿ ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 2012 ರಲ್ಲಿ ಡಿ.ವಿ. ಸದಾನಂದ ಗೌಡ ಸಿಎಂ ಆಗಿದ್ದ ವೇಳೆ ರಾಜ್ಯ ಸರ್ಕಾರಕ್ಕೆ ವಕ್ಫ್ ಆಸ್ತಿ ಒತ್ತುವರಿ ವರದಿ ಸಲ್ಲಿಸಿತ್ತು. ಅನ್ವರ್ ಮಾಣಿಪ್ಪಾಡಿ ಅಂದಿನ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದರು. 2 ಲಕ್ಷದ 30 ಕೋಟಿ ರೂ. 29 ಸಾವಿರಕ್ಕೂ ಅಧಿಕ ಎಕರೆ ಒತ್ತುವರಿ ವಕ್ಫ್ ಆಸ್ತಿ ಕುರಿತ ವರದಿ ನೀಡಲಾಗಿತ್ತು. ವರದಿಯಲ್ಲಿ 12ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರ ಹೆಸರುಗಳು ಉಲ್ಲೇಖವಾಗಿದೆ.

ಹತ್ತು ವರ್ಷಗಳ ಹಿಂದಿನ ವರದಿಗೆ ಮರು ಜೀವ ನೀಡಲು ನಿರ್ಧಾರ ಮಾಡಿದ್ದು, ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಪಡೆದರು. ಹತ್ತು ವರ್ಷಗಳ ಹಿಂದೆ 2ಜಿ ಸ್ಪ್ರೆಕ್ಟ್ರಂ ಹಗರಣಕ್ಕಿಂತಲೂ ದೊಡ್ಡದಾದ ಹಗರಣ ಎಂದು ಸಂಚಲನ ಸೃಷ್ಟಿಸಿತ್ತು. ಈ ಹಿಂದೆ ಡಿ.ಹೆಚ್. ಶಂಕರಮೂರ್ತಿ ಸಭಾಪತಿ ಆಗಿದ್ದ ವೇಳೆ ವಿಧಾನ ಪರಿಷತ್ತಿನಲ್ಲಿ ಮಂಡನೆಗೆ ಪ್ರಯತ್ನ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:33 pm, Mon, 19 September 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ