AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿನ 3.5 ಲಕ್ಷ ಮೌಲ್ಯದ ವಸ್ತುಗಳು ಕಳವು

ವಿಮಾನ ನಿಲ್ದಾಣದ ಟರ್ಮಿನಲ್​1 ಮತ್ತು ಟರ್ಮಿನಲ್​ 2 ಅನ್ನು ಸಂಪರ್ಕಿಸುವ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟೇಶನ್ ಹಬ್ ಅನ್ನು ನಿರ್ಮಿಸಿಲು 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್‌ಗಳು ವಿಮಾನ ನಿಲ್ದಾಣದ ಆವರಣದಲ್ಲಿ ಇರಿಸಲಾಗಿತ್ತು. ಆದರೆ ಇದೀಗ ಈ ಸಾಮಗ್ರಿಗಳು ನಾಪತ್ತೆಯಾಗಿವೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿನ  3.5 ಲಕ್ಷ ಮೌಲ್ಯದ ವಸ್ತುಗಳು ಕಳವು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ವಿವೇಕ ಬಿರಾದಾರ
|

Updated on: Nov 15, 2023 | 8:20 AM

Share

ಬೆಂಗಳೂರು ನ.15: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 ರ ಆವರಣದಿಂದ 3.5 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು, ಏರ್‌ಪೋರ್ಟ್ ಪೊಲೀಸ್ (Police) ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಗೋದ್ರೇಜ್ ಮತ್ತು ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿ ಲಿಮಿಟೆಡ್​​ಗೆ ಸಂಬಂಧಿಸಿದ ಸಾಮಗ್ರಿಗಳು ನಾಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಗೋದ್ರೇಜ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ (ನವೆಂಬರ್ 11) ರಂದು ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ಟರ್ಮಿನಲ್​1 ಮತ್ತು ಟರ್ಮಿನಲ್​ 2 ಅನ್ನು ಸಂಪರ್ಕಿಸುವ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟೇಶನ್ ಹಬ್ ಅನ್ನು ನಿರ್ಮಿಸಿಲು 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್‌ಗಳು ವಿಮಾನ ನಿಲ್ದಾಣದ ಆವರಣದಲ್ಲಿ ಇರಿಸಲಾಗಿತ್ತು. ಆದರೆ ಇದೀಗ ಈ ಸಾಮಗ್ರಿಗಳು ನಾಪತ್ತೆಯಾಗಿವೆ.

ಇದನ್ನೂ ಓದಿ: ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ವಿಮಾನ ನಿಲ್ದಾಣದ ಕಾಮಗಾರಿ 2020ರಿಂದ ಆರಂಭವಾಗಿದ್ದು, ಡಿಸೆಂಬರ್ 2022 ರಿಂದ ಆವರಣದೊಳಗೆ ಸಾಮಗ್ರಿಗಳನ್ನು ಇರಿಸಲಾಗಿತ್ತು. ಇತರ ಕೆಲಸಗಳಿಗಾಗಿ ಇರಿಸಲಾಗಿತ್ತು. ಸಂಸ್ಥೆಯ ಕಾರ್ಮಿಕರು ಕೆಲಸ ಮಾಡಲು ಸಾಮಗ್ರಿಗಳನ್ನು ತೆಗೆದುಕೊಳ್ಳಲು ಹೋದಾಗ ವಸ್ತುಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ವಸ್ತುಗಳು ನಾಪತ್ತೆಯಾಗಿರುವುದರ ಬಗ್ಗೆ ಭದ್ರತಾ ಸಿಬ್ಬಂದಿಗೂ ತಿಳಿದಿರಲಿಲ್ಲ ಎಂದು ಎಫ್ಐಆರ್​ನಲ್ಲಿ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್