AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿನ 3.5 ಲಕ್ಷ ಮೌಲ್ಯದ ವಸ್ತುಗಳು ಕಳವು

ವಿಮಾನ ನಿಲ್ದಾಣದ ಟರ್ಮಿನಲ್​1 ಮತ್ತು ಟರ್ಮಿನಲ್​ 2 ಅನ್ನು ಸಂಪರ್ಕಿಸುವ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟೇಶನ್ ಹಬ್ ಅನ್ನು ನಿರ್ಮಿಸಿಲು 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್‌ಗಳು ವಿಮಾನ ನಿಲ್ದಾಣದ ಆವರಣದಲ್ಲಿ ಇರಿಸಲಾಗಿತ್ತು. ಆದರೆ ಇದೀಗ ಈ ಸಾಮಗ್ರಿಗಳು ನಾಪತ್ತೆಯಾಗಿವೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿನ  3.5 ಲಕ್ಷ ಮೌಲ್ಯದ ವಸ್ತುಗಳು ಕಳವು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 15, 2023 | 8:20 AM

Share

ಬೆಂಗಳೂರು ನ.15: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 ರ ಆವರಣದಿಂದ 3.5 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು, ಏರ್‌ಪೋರ್ಟ್ ಪೊಲೀಸ್ (Police) ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಗೋದ್ರೇಜ್ ಮತ್ತು ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿ ಲಿಮಿಟೆಡ್​​ಗೆ ಸಂಬಂಧಿಸಿದ ಸಾಮಗ್ರಿಗಳು ನಾಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಗೋದ್ರೇಜ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ (ನವೆಂಬರ್ 11) ರಂದು ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ಟರ್ಮಿನಲ್​1 ಮತ್ತು ಟರ್ಮಿನಲ್​ 2 ಅನ್ನು ಸಂಪರ್ಕಿಸುವ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟೇಶನ್ ಹಬ್ ಅನ್ನು ನಿರ್ಮಿಸಿಲು 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್‌ಗಳು ವಿಮಾನ ನಿಲ್ದಾಣದ ಆವರಣದಲ್ಲಿ ಇರಿಸಲಾಗಿತ್ತು. ಆದರೆ ಇದೀಗ ಈ ಸಾಮಗ್ರಿಗಳು ನಾಪತ್ತೆಯಾಗಿವೆ.

ಇದನ್ನೂ ಓದಿ: ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ವಿಮಾನ ನಿಲ್ದಾಣದ ಕಾಮಗಾರಿ 2020ರಿಂದ ಆರಂಭವಾಗಿದ್ದು, ಡಿಸೆಂಬರ್ 2022 ರಿಂದ ಆವರಣದೊಳಗೆ ಸಾಮಗ್ರಿಗಳನ್ನು ಇರಿಸಲಾಗಿತ್ತು. ಇತರ ಕೆಲಸಗಳಿಗಾಗಿ ಇರಿಸಲಾಗಿತ್ತು. ಸಂಸ್ಥೆಯ ಕಾರ್ಮಿಕರು ಕೆಲಸ ಮಾಡಲು ಸಾಮಗ್ರಿಗಳನ್ನು ತೆಗೆದುಕೊಳ್ಳಲು ಹೋದಾಗ ವಸ್ತುಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ವಸ್ತುಗಳು ನಾಪತ್ತೆಯಾಗಿರುವುದರ ಬಗ್ಗೆ ಭದ್ರತಾ ಸಿಬ್ಬಂದಿಗೂ ತಿಳಿದಿರಲಿಲ್ಲ ಎಂದು ಎಫ್ಐಆರ್​ನಲ್ಲಿ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!