AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ಣಾವಧಿ ಅಧಿಕಾರ ಮಾಡಲು ಬಿಎಸ್​ವೈಗೆ ಅವಕಾಶ ಕೊಡಬೇಕಿತ್ತು; ಎಂಬಿ ಪಾಟೀಲ್

ಬಿಎಸ್​ವೈ ರಾಜ್ಯ ಕಂಡ ವಿಶೇಷ ರಾಜಕಾರಣಿ. ಮಾಜಿ ಸಿಎಂ ಯಡಿಯೂರಪ್ಪನವರ ಬಗ್ಗೆ ವಿಶೇಷ ಗೌರವ ಇದೆ. ಬಿಜೆಪಿಯಲ್ಲಿ ಬಿಎಸ್​ವೈ ಮಾಸ್ ಲೀಡರ್. ಎಲ್ಲಾ ಸಮುದಾಯಗಳು ಈಗ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ.

ಪೂರ್ಣಾವಧಿ ಅಧಿಕಾರ ಮಾಡಲು ಬಿಎಸ್​ವೈಗೆ ಅವಕಾಶ ಕೊಡಬೇಕಿತ್ತು; ಎಂಬಿ ಪಾಟೀಲ್
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್
TV9 Web
| Edited By: |

Updated on:Jul 23, 2022 | 12:22 PM

Share

ಬೆಂಗಳೂರು: ಸ್ವಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಡುವ ಬಗ್ಗೆ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ (MB Patil), ರಾಜ್ಯದಲ್ಲಿ ಹೋರಾಟ ಮಾಡಿ  ಯಡಿಯೂರಪ್ಪ ಬಿಜೆಪಿ ಅಧಿಕಾರಕ್ಕೆ ತಂದಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಬಿಎಸ್​ವೈನ ಮೂಲೆಗುಂಪು ಮಾಡಿದ್ದಾರೆ. ಪೂರ್ಣಾವಧಿ ಅಧಿಕಾರ ಮಾಡಲು ಬಿಎಸ್​ವೈಗೆ ಅವಕಾಶ ಕೊಡಬೇಕಿತ್ತು. ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬಿಎಸ್​ವೈ ಕಾರಣ. ಕೆಳ ಮಟ್ಟದಿಂದ ಹೋರಾಟ ಮಾಡಿ ಪಕ್ಷ ಸಂಘಟನೆ ಮಾಡಿದ್ದಾರೆ ಎಂದು ಹೇಳಿದರು.

ಬಿಎಸ್​ವೈ ರಾಜ್ಯ ಕಂಡ ವಿಶೇಷ ರಾಜಕಾರಣಿ. ಮಾಜಿ ಸಿಎಂ ಯಡಿಯೂರಪ್ಪನವರ ಬಗ್ಗೆ ವಿಶೇಷ ಗೌರವ ಇದೆ. ಬಿಜೆಪಿಯಲ್ಲಿ ಬಿಎಸ್​ವೈ ಮಾಸ್ ಲೀಡರ್. ಎಲ್ಲಾ ಸಮುದಾಯಗಳು ಈಗ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ ಎಂದು ಎಂಬಿ ಪಾಟೀಲ್ ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ಮತದಾರರಿಗೆ ಉಡುಗೊರೆ ಹಂಚುವ ಕಾರ್ಯವನ್ನು ಪಕ್ಷಗಳು ಈಗಾಗಲೇ ಆರಂಭಿಸಿವೆ

ಇದನ್ನೂ ಓದಿ
Image
ಮೊದಲು ಕೆಲಸ ಮಾಡಿ, 224 ಅಭ್ಯರ್ಥಿಗಳೂ ಸಿಎಂ ಕ್ಯಾಂಡಿಡೇಟ್​ಗಳೇ: ಜಮೀರ್ ಅಹಮದ್​ಗೆ ಡಿಕೆಶಿ ತಾಕೀತು
Image
ಉದ್ಘಾಟನೆಗೂ ಮುನ್ನ ಕಟ್ಟಡದ ಗೋಡೆಗಳಲ್ಲಿ ನೀರು ಸೋರಿಕೆ; ಕಳಪೆ ಕಾಮಗಾರಿ ‌ನಡುವೆ ಪಾರ್ಕಿಂಗ್ ನಿರ್ವಹಣೆ ಟೆಂಡರ್ ಕರೆದ ಬಿಬಿಎಂಪಿ
Image
Refugees and Migrants Health: ನಿರಾಶ್ರಿತರು ಮತ್ತು ವಲಸಿಗರು ಎದುರಿಸುತ್ತಿರುವ ಸಮಸ್ಯೆಗಳ ಸುತ್ತ​​
Image
CWG 2022: ಕಾಮನ್​ವೆಲ್ತ್​ ಗೇಮ್ಸ್​ಗೆ ಹೊರಡುವ ಮುನ್ನ ಬೆಂಗಳೂರಿನಲ್ಲಿ ಪೂಜೆ ಸಲ್ಲಿಸಿದ ಭಾರತೀಯ ಹಾಕಿ ತಂಡ

ಕಾಂಗ್ರೆಸ್​ನಲ್ಲಿ ವ್ಯಕ್ತಿ ಪೂಜೆ ನಡೆಯಲ್ಲ, ಪಕ್ಷ ಪೂಜೆಯಾಗಬೇಕು ಎಂದು ಮಾತನಾಡಿದ ಪಾಟೀಲ್, ವ್ಯಕ್ತಿ ಆಗಲಿ, ಶಾಲಾ-ಕಾಲೇಜು ಅಥವಾ ಸಂಸ್ಥೆಗಳು ಆಗಿರಲಿ, 50 ವರ್ಷ ಅಥವಾ 75 ವರ್ಷ ಆದಾಗ ಇಂತಹ ಆಚರಣೆ ಮಾಡುತ್ತಾರೆ. ಸಿದ್ದರಾಮಯ್ಯ 5 ವರ್ಷ ಉತ್ತಮ ಆಡಳಿತ ನೀಡಿದ್ದಾರೆ. ಸಿದ್ದರಾಮಯ್ಯ 75ನೇ ಹುಟ್ಟುಹಬ್ಬ ಆಗಿರುವ ಹಿನ್ನೆಲೆ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದಲ್ಲಿ ಸ್ವಂತ ಬಲದಲ್ಲಿ ಕಾಂಗ್ರೆಸ್​​​​​ ಪಕ್ಷ ಅಧಿಕಾರಕ್ಕೆ ಬರಬೇಕು. ಹೀಗಾಗಿ ನಾವೇನೇ ಆಸೆಪಟ್ಟರೂ ಹೈಕಮಾಂಡ್​ ನಿರ್ಧಾರಕೈಗೊಳ್ಳುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Yasin Malik: ನ್ಯಾಯಯುತ ವಿಚಾರಣೆಗೆ ಒತ್ತಾಯಿಸಿ ತಿಹಾರ್ ಜೈಲಿನಲ್ಲಿ ಯಾಸಿನ್ ಮಲಿಕ್ ಉಪವಾಸ ಸತ್ಯಾಗ್ರಹ

Published On - 12:15 pm, Sat, 23 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ