AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ, ಶಿವಕುಮಾರ್ ನನಗೆ ಮೋಸ ಮಾಡಿದರು ಎಂದ ಎಂಡಿ ಲಕ್ಷ್ಮಿನಾರಾಯಣ್ ಮರಳಿ ಬಿಜೆಪಿಗೆ?

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮೂರು ಬಾರಿ ನನಗೆ ಮಾತು ಕೊಟ್ಟು ದ್ರೋಹ ಮಾಡಿದ್ದರು. ಹೀಗಾಗಿ ನಮ್ಮ ಅಭಿಮಾನಿಗಳ ಜೊತೆ ಸಭೆ ಮಾಡಿ, ರಾಜಕೀಯ ತೀರ್ಮಾನ ಮಾಡಿದ್ದೇನೆ. -ಎಂಡಿ ಲಕ್ಷ್ಮಿನಾರಾಯಣ್

ಸಿದ್ದರಾಮಯ್ಯ, ಶಿವಕುಮಾರ್ ನನಗೆ ಮೋಸ ಮಾಡಿದರು ಎಂದ ಎಂಡಿ ಲಕ್ಷ್ಮಿನಾರಾಯಣ್ ಮರಳಿ ಬಿಜೆಪಿಗೆ?
ಎಂಡಿ ಲಕ್ಷ್ಮಿನಾರಾಯಣ್
TV9 Web
| Edited By: |

Updated on:Aug 22, 2022 | 5:05 PM

Share

ಬೆಂಗಳೂರು: ಕಾಂಗ್ರೆಸ್ OBC ವಿಭಾಗದ ಅಧ್ಯಕ್ಷ ಎಂಡಿ ಲಕ್ಷ್ಮಿ ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ. ಶಾಸಕರ ಭವನದಲ್ಲಿ ಆಪ್ತರ ಜೊತೆ ಸಭೆ ನಡೆಸಿ ಕಾಂಗ್ರೆಸ್ ತೊರೆಯಲು ನಿರ್ಧರಿಸಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ಒಂದು ಕಾಲದಲ್ಲಿ ಬಿಎಸ್ ಯಡಿಯೂರಪ್ಪಾರ ಅತ್ಯಾಪ್ತ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಎಂಡಿ ಲಕ್ಷ್ಮಿ ನಾರಾಯಣ್ ಇತ್ತೀಚೆಗೆ ಬಹಿರಂಗವಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರ ವಿರುದ್ಧ ಗುಡುಗಿದ್ದರು. ಹಾಗೂ ಪರಿಷತ್ ಟಿಕೆಟ್ ಸಿಗದೇ ಇದ್ದಿದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಸಧ್ಯ ಈಗ ಮತ್ತೆ ಮರಳಿ ಗೂಡು ಸೇರುವ ಬಗ್ಗೆ ನಿರ್ಧರಿಸಿದ್ದಾರೆ.

ಇನ್ನು ಶಾಸಕರ ಭವನದಲ್ಲಿ ಆಪ್ತರ ಜೊತೆ ಸಭೆ ನಡೆಸಿದ ಬಳಿಕ ಕಾಂಗ್ರೆಸ್ ನಾಯಕ ಎಂ‌ಡಿ ಲಕ್ಷ್ಮಿ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮೂರು ಬಾರಿ ನನಗೆ ಮಾತು ಕೊಟ್ಟು ದ್ರೋಹ ಮಾಡಿದ್ದರು. ಹೀಗಾಗಿ ನಮ್ಮ ಅಭಿಮಾನಿಗಳ ಜೊತೆ ಸಭೆ ಮಾಡಿ, ರಾಜಕೀಯ ತೀರ್ಮಾನ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ಬಿಡಲು ತೀರ್ಮಾನ ಮಾಡಿದ್ದೇನೆ. ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿ ಪಕ್ಷವೂ ನನಗೆ ಆಹ್ವಾನ ಕೊಟ್ಟಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:29 pm, Mon, 22 August 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್