AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗಳಲ್ಲಿ ಉಂಟಾಗಲಿದೆಯಾ ಸ್ಟಾಫ್‌ಗಳ ಕೊರತೆ; ಹೊರ ಗುತ್ತಿಗೆ ಆಧಾರದಲ್ಲಿರುವ ವೈದ್ಯಕೀಯ ಸಿಬ್ಬಂದಿಗಳಿಂದ ನಾಳೆ ಪ್ರತಿಭಟನೆ

ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗಳು ಬೆಂಗಳೂರು ಚಲೋಗೆ ಕರೆ ಕೊಟ್ಟಿದ್ದು, ನಾಳೆ (ಜುಲೈ 7) ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್​​ನಲ್ಲಿ ಬೃಹತ್ ಪ್ರತಿಭಟನೆ ಮಾಡಲಿದ್ದಾರೆ.

ಆಸ್ಪತ್ರೆಗಳಲ್ಲಿ ಉಂಟಾಗಲಿದೆಯಾ ಸ್ಟಾಫ್‌ಗಳ ಕೊರತೆ; ಹೊರ ಗುತ್ತಿಗೆ ಆಧಾರದಲ್ಲಿರುವ ವೈದ್ಯಕೀಯ ಸಿಬ್ಬಂದಿಗಳಿಂದ ನಾಳೆ ಪ್ರತಿಭಟನೆ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Jul 06, 2022 | 10:44 PM

Share

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗಳು (Medical staff) ಬೆಂಗಳೂರು (Bengaluru) ಚಲೋಗೆ ಕರೆ ಕೊಟ್ಟಿದ್ದು, ನಾಳೆ (ಜುಲೈ 7) ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ (Freedom Park) ​​ನಲ್ಲಿ ಬೃಹತ್ ಪ್ರತಿಭಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ಪ್ರತಿಭಟನೆ ಗೆ ಕರೆ ನೀಡಿದ್ದು, ಸಂಘದ ಗೌರವಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ (Ayanur Manjunath) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಇದನ್ನು ಓದಿ:ಕಾಡಾನೆ ದಾಳಿಯಿಂದ ಮೃತಪಟ್ಟವರ ಮನೆಗೆ ಕೇಂದ್ರ ಸಚಿವ ಕೃಷ್ಣಪಾಲ್ ಗುರ್ಜಾರ್  ಭೇಟಿ; ಕುಟುಂಬಕ್ಕೆ ಕೆಲಸದ ಭರವಸೆ

ನಾಳೆ (ಜುಲೈ 7) ರಿಂದ ಬೃಹತ್ ಪ್ರತಿಭಟನೆ ಆರಂಭವಾಗಲಿದ್ದು,ಅನಿರ್ದಿಷ್ಟವದಿ ಪ್ರತಿಭಟನೆ ಮಾಡಲು ನಿರ್ಧಾರಿಸಲಾಗಿದೆ. ಪ್ರತಿಭಟನೆಯಲ್ಲಿ ವೈದ್ಯರುಗಳು, ನರ್ಸ್, ಲ್ಯಾಬ್ ಟೆಕ್ನಿಷಿಯನ್ಸ್ ಹಾಗೂ ಸಿಬ್ಬಂದಿಗಳು ಭಾಗಿಯಾಗಲಿದ್ದಾರೆ.  ರಾಜ್ಯದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಮೂವತ್ತು ಸಾವಿರ ನೌಕರರು ಕೆಲಸ ಮಾಡುತ್ತಿದ್ದಾರೆ.

ಹೊರಗುತ್ತಿಗೆ ಸಿಬ್ಬಂದಿಗಳ ಬೇಡಿಕೆಗಳು

1. ನಿವೃತ್ತ IAS ಅಧಿಕಾರಿ ಶ್ರೀನಿವಾಸಾಚಾರಿಯವರ ಸಮಿತಿ ರಚಿಸಿದ ಶ್ರೇಯೋಭಿವೃದ್ಧಿ ವಿಚಾರ ವರದಿಯನ್ನು ಅನುಷ್ಠಾನಗೊಳಿಸಬೇಕು.

2. ಸಮಾನ ಕೆಲಸಕ್ಕೆ ಸಮಾನವೇತನ, ಸೇವಾಭದ್ರತೆ, ವಯೋಮಿತಿ ಸಡಿಲಿಕೆ ಹೆಚ್ಚಳ, ಕೃಪಾಂಕ ಹೆಚ್ಚಳ ಮಾಡಬೇಕು.

3. ವರ್ಗಾವಣೆ, ಹೊರಗುತ್ತಿಗೆ ನೌಕರರಿಗೆ ಸರ್ಕಾರದ ಸಂಸ್ಥೆಯಿಂದ ನಿರ್ವಹಣೆ ಮಾಡಬೇಕು ಎಂದು ಬೇಡಿಕೆ ಇಡಲಿದ್ದಾರೆ.

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ