AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎಂಇಐಎಲ್‌ನಿಂದ ಸೈಬರ್‌ ಪೋಲಿಸ್‌ ಠಾಣೆಗೆ ಕಂಪ್ಯೂಟರ್‌ಗಳ ದೇಣಿಗೆ

ಮಂಗಳವಾರ ಮಧ್ಯಾಹ್ನ ನಗರದ ಕಬ್ಬನ್‌ ಪಾರ್ಕ್‌ ಪೋಲಿಸ್‌ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂಇಐಎಲ್‌ ಕರ್ನಾಟಕದ ಉಪಾಧ್ಯಕ್ಷ ಸುಧೀರ್‌ ಮೋಹನ್‌ ಅವರು ಉಪ ಪೋಲಿಸ್‌ ಆಯುಕ್ತ ಶೇಖರ್‌ ಹೆಚ್.ಟಿ. ಅವರಿಗೆ ಕಂಪ್ಯೂಟರ್‌ಗಳನ್ನು ಹಸ್ತಾಂತರಿಸಿದರು.

ಬೆಂಗಳೂರು: ಎಂಇಐಎಲ್‌ನಿಂದ ಸೈಬರ್‌ ಪೋಲಿಸ್‌ ಠಾಣೆಗೆ ಕಂಪ್ಯೂಟರ್‌ಗಳ ದೇಣಿಗೆ
ಎಂಇಐಎಲ್‌ನಿಂದ ಸೈಬರ್‌ ಪೋಲಿಸ್‌ ಠಾಣೆಗೆ ಕಂಪ್ಯೂಟರ್‌ಗಳ ದೇಣಿಗೆ
TV9 Web
| Edited By: |

Updated on: Nov 28, 2023 | 8:46 PM

Share

ಬೆಂಗಳೂರು, ನ.28: ದೇಶದ ಪ್ರತಿಷ್ಠಿತ ಮೂಲ ಸೌಕರ್ಯ ಸಂಸ್ಥೆಗಳಲ್ಲಿ ಒಂದಾಗಿರುವ ಮೆಘಾ ಇಂಜಿನಿಯರಿಂಗ್‌ ಅಂಡ್‌ ಇನ್ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ (MEIL) ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಗಳಡಿಯಲ್ಲಿ ಬೆಂಗಳೂರು(Bengaluru) ನಗರದ ಸೈಬರ್‌ ಪೋಲಿಸ್‌(Cyber Police)ಕೇಂದ್ರಕ್ಕೆ ಕಂಪ್ಯೂಟರ್‌ಗಳನ್ನು ದೇಣಿಗೆಯಾಗಿ ನೀಡಿದೆ.

ಮಂಗಳವಾರ ಮಧ್ಯಾಹ್ನ ನಗರದ ಕಬ್ಬನ್‌ ಪಾರ್ಕ್‌ ಪೋಲಿಸ್‌ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂಇಐಎಲ್‌ ಕರ್ನಾಟಕದ ಉಪಾಧ್ಯಕ್ಷ ಸುಧೀರ್‌ ಮೋಹನ್‌ ಅವರು ಉಪ ಪೋಲಿಸ್‌ ಆಯುಕ್ತ ಶೇಖರ್‌ ಹೆಚ್.ಟಿ. ಅವರಿಗೆ ಕಂಪ್ಯೂಟರ್‌ಗಳನ್ನು ಹಸ್ತಾಂತರಿಸಿದರು.

ಇದನ್ನೂ ಓದಿ:Megha Engineering MEIL: ತಿರುಮಲ ದೇವಸ್ಥಾನಕ್ಕೆ 10 ಎಲೆಕ್ಟ್ರಿಕ್ ಬಸ್‌ ಕೊಡುಗೆ ನೀಡಿದ ಮೇಘಾ ಇಂಜಿನಿಯರಿಂಗ್, ಬೆಟ್ಟದಲ್ಲಿ ಇನ್ನು ಎಲೆಕ್ಟ್ರಿಕ್ ವಾಹನಗಳ ಕಲರವ

ಇದೇ ವೇಳೆ ಎಂ.ಇ.ಐ.ಎಲ್‌ ಸಂಸ್ಥೆಗೆ ಅಭಿಂದನಾ ಪತ್ರವನ್ನು ಹಸ್ತಾಂತರಿಸಿ ಮಾತನಾಡಿದ ಡಿಸಿಪಿ ಶೇಖರ್‌ ಅವರು, ‘ದಿನೇ ದಿನೇ ಸೈಬರ್‌ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಮತ್ತು ಎಂ.ಇ.ಐ.ಎಲ್‌ನ ಈ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಪೋಲಿಸ್‌ ಇನ್ಸ್‌ಪೆಕ್ಟರ್‌ ಎಸ್.ಪಿ. ವಿನೋದ್‌ ರಾಜ್‌, ಎಂ.ಇ.ಐ.ಎಲ್‌ ಸಿಬ್ಬಂದಿಗಳಾದ ವೆಂಕಟ್‌ ನಾರಾಯಣ್‌, ಗುರುಶಂಕರ್‌ ರೆಡ್ಡಿ, ಇರ್ಷಾದ್‌ ಅಹ್ಮದ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ