AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎಂಇಐಎಲ್‌ನಿಂದ ಸೈಬರ್‌ ಪೋಲಿಸ್‌ ಠಾಣೆಗೆ ಕಂಪ್ಯೂಟರ್‌ಗಳ ದೇಣಿಗೆ

ಮಂಗಳವಾರ ಮಧ್ಯಾಹ್ನ ನಗರದ ಕಬ್ಬನ್‌ ಪಾರ್ಕ್‌ ಪೋಲಿಸ್‌ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂಇಐಎಲ್‌ ಕರ್ನಾಟಕದ ಉಪಾಧ್ಯಕ್ಷ ಸುಧೀರ್‌ ಮೋಹನ್‌ ಅವರು ಉಪ ಪೋಲಿಸ್‌ ಆಯುಕ್ತ ಶೇಖರ್‌ ಹೆಚ್.ಟಿ. ಅವರಿಗೆ ಕಂಪ್ಯೂಟರ್‌ಗಳನ್ನು ಹಸ್ತಾಂತರಿಸಿದರು.

ಬೆಂಗಳೂರು: ಎಂಇಐಎಲ್‌ನಿಂದ ಸೈಬರ್‌ ಪೋಲಿಸ್‌ ಠಾಣೆಗೆ ಕಂಪ್ಯೂಟರ್‌ಗಳ ದೇಣಿಗೆ
ಎಂಇಐಎಲ್‌ನಿಂದ ಸೈಬರ್‌ ಪೋಲಿಸ್‌ ಠಾಣೆಗೆ ಕಂಪ್ಯೂಟರ್‌ಗಳ ದೇಣಿಗೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 28, 2023 | 8:46 PM

Share

ಬೆಂಗಳೂರು, ನ.28: ದೇಶದ ಪ್ರತಿಷ್ಠಿತ ಮೂಲ ಸೌಕರ್ಯ ಸಂಸ್ಥೆಗಳಲ್ಲಿ ಒಂದಾಗಿರುವ ಮೆಘಾ ಇಂಜಿನಿಯರಿಂಗ್‌ ಅಂಡ್‌ ಇನ್ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ (MEIL) ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಗಳಡಿಯಲ್ಲಿ ಬೆಂಗಳೂರು(Bengaluru) ನಗರದ ಸೈಬರ್‌ ಪೋಲಿಸ್‌(Cyber Police)ಕೇಂದ್ರಕ್ಕೆ ಕಂಪ್ಯೂಟರ್‌ಗಳನ್ನು ದೇಣಿಗೆಯಾಗಿ ನೀಡಿದೆ.

ಮಂಗಳವಾರ ಮಧ್ಯಾಹ್ನ ನಗರದ ಕಬ್ಬನ್‌ ಪಾರ್ಕ್‌ ಪೋಲಿಸ್‌ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂಇಐಎಲ್‌ ಕರ್ನಾಟಕದ ಉಪಾಧ್ಯಕ್ಷ ಸುಧೀರ್‌ ಮೋಹನ್‌ ಅವರು ಉಪ ಪೋಲಿಸ್‌ ಆಯುಕ್ತ ಶೇಖರ್‌ ಹೆಚ್.ಟಿ. ಅವರಿಗೆ ಕಂಪ್ಯೂಟರ್‌ಗಳನ್ನು ಹಸ್ತಾಂತರಿಸಿದರು.

ಇದನ್ನೂ ಓದಿ:Megha Engineering MEIL: ತಿರುಮಲ ದೇವಸ್ಥಾನಕ್ಕೆ 10 ಎಲೆಕ್ಟ್ರಿಕ್ ಬಸ್‌ ಕೊಡುಗೆ ನೀಡಿದ ಮೇಘಾ ಇಂಜಿನಿಯರಿಂಗ್, ಬೆಟ್ಟದಲ್ಲಿ ಇನ್ನು ಎಲೆಕ್ಟ್ರಿಕ್ ವಾಹನಗಳ ಕಲರವ

ಇದೇ ವೇಳೆ ಎಂ.ಇ.ಐ.ಎಲ್‌ ಸಂಸ್ಥೆಗೆ ಅಭಿಂದನಾ ಪತ್ರವನ್ನು ಹಸ್ತಾಂತರಿಸಿ ಮಾತನಾಡಿದ ಡಿಸಿಪಿ ಶೇಖರ್‌ ಅವರು, ‘ದಿನೇ ದಿನೇ ಸೈಬರ್‌ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಮತ್ತು ಎಂ.ಇ.ಐ.ಎಲ್‌ನ ಈ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಪೋಲಿಸ್‌ ಇನ್ಸ್‌ಪೆಕ್ಟರ್‌ ಎಸ್.ಪಿ. ವಿನೋದ್‌ ರಾಜ್‌, ಎಂ.ಇ.ಐ.ಎಲ್‌ ಸಿಬ್ಬಂದಿಗಳಾದ ವೆಂಕಟ್‌ ನಾರಾಯಣ್‌, ಗುರುಶಂಕರ್‌ ರೆಡ್ಡಿ, ಇರ್ಷಾದ್‌ ಅಹ್ಮದ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ