AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ 2ನೇ ಹಂತದ ರೀಚ್ 6 ಸುರಂಗ: ಕಾಮಗಾರಿ ಮುಗಿಸಿ ಯಶಸ್ವಿಯಾಗಿ ಹೊರಬಂದ ಉರ್ಜಾ ಟಿಬಿಎಂ

22.12.2021 ರಂದು ಕಂಟೋನ್ಮೆಂಟ್ ನಿಲ್ದಾಣದಿಂದ ಪಾಟರಿ ಟೌನ್ ನಿಲ್ದಾಣದ ಕಡೆಗೆ ಸುರಂಗ ಮಾರ್ಗವನ್ನು ಪ್ರಾರಂಭಿಸಿರುವ URJA TBM, ಈ 900ಮೀ ಸುರಂಗ ಮಾರ್ಗವನ್ನು ಪೂರ್ಣಗೊಳಿಸಿದೆ

ಮೆಟ್ರೋ 2ನೇ ಹಂತದ ರೀಚ್ 6 ಸುರಂಗ: ಕಾಮಗಾರಿ ಮುಗಿಸಿ ಯಶಸ್ವಿಯಾಗಿ ಹೊರಬಂದ ಉರ್ಜಾ ಟಿಬಿಎಂ
ಉರ್ಜಾ ಟಿಬಿಎಂ
TV9 Web
| Edited By: |

Updated on: Jun 30, 2022 | 1:55 PM

Share

ಬೆಂಗಳೂರು: 6 ತಿಂಗಳ ನಂತರ ಇಂದು 900 ಮೀಟರ್ ಸುರಂಗ ಕೊರೆದು ಉರ್ಜಾ ಟಿಬಿಎಂ (URJA TBM) ಹೊರಬಂದಿದೆ. 2021ರ ಡಿ.22ರಂದು ಕಂಟೋನ್ಮೆಂಟ್ ನಿಲ್ದಾಣದಿಂದ (Cantonment station)ಆರಂಭಿಸಿ ಪಾಟರಿ ಟೌನ್ (Pottery Town Station) ನಿಲ್ದಾಣದ ಕಡೆ ಸುರಂಗ ಪ್ರವೇಶಿಸಿತ್ತು ಉರ್ಜಾ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಸುರಂಗ ಮಾರ್ಗ ಇದಾಗಿದೆ. ಶಿವಾಜಿನಗರದಲ್ಲಿ ನಿರ್ಮಾಣವಾಗಲಿರುವ ಮೆಟ್ರೋ ಸ್ಟೇಷನ್ ಬಳಿ ಬ್ರೇಕ್ ಥ್ರೂ ಆಗಿತ್ತು.ಮೊದಲ ಊರ್ಜಾ ಬ್ರೇಕ್ ಥ್ರೂ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ವೀಕ್ಷಿಸಿದ್ದರು.

22.12.2021 ರಂದು ಕಂಟೋನ್ಮೆಂಟ್ ನಿಲ್ದಾಣದಿಂದ ಪಾಟರಿ ಟೌನ್ ನಿಲ್ದಾಣದ ಕಡೆಗೆ ಸುರಂಗ ಮಾರ್ಗವನ್ನು ಪ್ರಾರಂಭಿಸಿರುವ URJA TBM, ಈ 900ಮೀ ಸುರಂಗ ಮಾರ್ಗವನ್ನು ಪೂರ್ಣಗೊಳಿಸಿದೆ ಎಂದು ನಮ್ಮ ಮೆಟ್ರೋದಲ್ಲಿ ಕಾರ್ಯನಿರ್ವಾಹಕ ಸಹಾಯಕ-ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರಿವಸ್ ರಾಜಗೋಪಾಲನ್ ವಿಡಿಯೊ ಟ್ವೀಟ್ ಮಾಡಿದ್ದಾರೆ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ