AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ 2ನೇ ಹಂತದ ರೀಚ್ 6 ಸುರಂಗ: ಕಾಮಗಾರಿ ಮುಗಿಸಿ ಯಶಸ್ವಿಯಾಗಿ ಹೊರಬಂದ ಉರ್ಜಾ ಟಿಬಿಎಂ

22.12.2021 ರಂದು ಕಂಟೋನ್ಮೆಂಟ್ ನಿಲ್ದಾಣದಿಂದ ಪಾಟರಿ ಟೌನ್ ನಿಲ್ದಾಣದ ಕಡೆಗೆ ಸುರಂಗ ಮಾರ್ಗವನ್ನು ಪ್ರಾರಂಭಿಸಿರುವ URJA TBM, ಈ 900ಮೀ ಸುರಂಗ ಮಾರ್ಗವನ್ನು ಪೂರ್ಣಗೊಳಿಸಿದೆ

ಮೆಟ್ರೋ 2ನೇ ಹಂತದ ರೀಚ್ 6 ಸುರಂಗ: ಕಾಮಗಾರಿ ಮುಗಿಸಿ ಯಶಸ್ವಿಯಾಗಿ ಹೊರಬಂದ ಉರ್ಜಾ ಟಿಬಿಎಂ
ಉರ್ಜಾ ಟಿಬಿಎಂ
TV9 Web
| Edited By: |

Updated on: Jun 30, 2022 | 1:55 PM

Share

ಬೆಂಗಳೂರು: 6 ತಿಂಗಳ ನಂತರ ಇಂದು 900 ಮೀಟರ್ ಸುರಂಗ ಕೊರೆದು ಉರ್ಜಾ ಟಿಬಿಎಂ (URJA TBM) ಹೊರಬಂದಿದೆ. 2021ರ ಡಿ.22ರಂದು ಕಂಟೋನ್ಮೆಂಟ್ ನಿಲ್ದಾಣದಿಂದ (Cantonment station)ಆರಂಭಿಸಿ ಪಾಟರಿ ಟೌನ್ (Pottery Town Station) ನಿಲ್ದಾಣದ ಕಡೆ ಸುರಂಗ ಪ್ರವೇಶಿಸಿತ್ತು ಉರ್ಜಾ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಸುರಂಗ ಮಾರ್ಗ ಇದಾಗಿದೆ. ಶಿವಾಜಿನಗರದಲ್ಲಿ ನಿರ್ಮಾಣವಾಗಲಿರುವ ಮೆಟ್ರೋ ಸ್ಟೇಷನ್ ಬಳಿ ಬ್ರೇಕ್ ಥ್ರೂ ಆಗಿತ್ತು.ಮೊದಲ ಊರ್ಜಾ ಬ್ರೇಕ್ ಥ್ರೂ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ವೀಕ್ಷಿಸಿದ್ದರು.

22.12.2021 ರಂದು ಕಂಟೋನ್ಮೆಂಟ್ ನಿಲ್ದಾಣದಿಂದ ಪಾಟರಿ ಟೌನ್ ನಿಲ್ದಾಣದ ಕಡೆಗೆ ಸುರಂಗ ಮಾರ್ಗವನ್ನು ಪ್ರಾರಂಭಿಸಿರುವ URJA TBM, ಈ 900ಮೀ ಸುರಂಗ ಮಾರ್ಗವನ್ನು ಪೂರ್ಣಗೊಳಿಸಿದೆ ಎಂದು ನಮ್ಮ ಮೆಟ್ರೋದಲ್ಲಿ ಕಾರ್ಯನಿರ್ವಾಹಕ ಸಹಾಯಕ-ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರಿವಸ್ ರಾಜಗೋಪಾಲನ್ ವಿಡಿಯೊ ಟ್ವೀಟ್ ಮಾಡಿದ್ದಾರೆ

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ