AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮೆಟ್ರೋ ಕಾಸ್ಟ್ ನೆಟ್​ವರ್ಕ್ ಇಂಡಿಯಾ ನೂತನ ಕಚೇರಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ 1000 ಚಾನೆಲ್​ಗಳನ್ನು ನೀಡುವ ಯೋಜನೆ ರೂಪಿಸಿರುವ ಮೆಟ್ರೋ ಕಾಸ್ಟ್ ಓಟಿಸಿ ಸರ್ವೀಸ್, IPTV ಸರ್ವೀಸ್, ಬ್ರಾಂಡ್ ಬ್ಯಾಂಡ್ ಸೇವೆಯನ್ನು ಬೆಂಗಳೂರು ಕಚೇರಿಯಿಂದಲೇ ನೀಡಲು ತೀರ್ಮಾನ ಮಾಡಿದೆ.

ಬೆಂಗಳೂರಿನಲ್ಲಿ ಮೆಟ್ರೋ ಕಾಸ್ಟ್ ನೆಟ್​ವರ್ಕ್ ಇಂಡಿಯಾ ನೂತನ ಕಚೇರಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಮೆಟ್ರೋ ಕಾಸ್ಟ್ ನೆಟ್​ವರ್ಕ್ ಇಂಡಿಯಾ ಸಂಸ್ಥೆ ಹೊಸ ಕಚೇರಿ ಉದ್ಘಾಟನೆ ವೇಳೆ ಟಿವಿ9 ಚಾನೆಲ್ ವಿತರಣ ವಿಭಾಗದ ಮುಖ್ಯಸ್ಥರಾದ ಪ್ರವೀಣ್​ ಪುಟ್ಟಣ್ಣ ಭೇಟಿ ಮಾಡಿ ಅಭಿನಂದಿಸಿದರು.
TV9 Web
| Edited By: |

Updated on: Nov 25, 2021 | 6:29 PM

Share

ಬೆಂಗಳೂರು: ಮೆಟ್ರೋ ಕಾಸ್ಟ್ ನೆಟ್ವರ್ಕ್ ಇಂಡಿಯಾ ಸಂಸ್ಥೆಯ ಹೊಸ ಕಚೇರಿಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದ್ದಾರೆ. ಮೆಟ್ರೋ ಕಾಸ್ಟ್ ಮೂರು ದಶಕಗಳಿಗಿಂತ ಹೆಚ್ಚು ಕೇಬಲ್‌ ಸೇವೆ ಒದಗಿಸುತ್ತಿರುವ ಸಂಸ್ಥೆಯಾಗಿದ್ದು, ಉತ್ತರ ಕರ್ನಾಟಕ, ಮಹಾರಾಷ್ಟ್ರ, ಗೋವಾದಲ್ಲಿ ಕೇಬಲ್ ಸೇವೆ ಒದಗಿಸುತ್ತಿದೆ. ಇನ್ಮುಂದೆ ಬೆಂಗಳೂರಿನಿಂದಲೇ ಎಲ್ಲಾ ಕಡೆಗೂ ಸೇವೆ ಒದಗಿಸಲು ಮೆಟ್ರೋ ಕಾಸ್ಟ್ ಸಜ್ಜಾಗಿದೆ. ಬೆಂಗಳೂರಿನಲ್ಲೇ ಸರ್ವರ್ ರೂಂ ಸ್ಥಾಪಿಸಿ ಸೇವೆ ನೀಡಲಿದೆ. ಈಗಾಗಲೇ 5 ಲಕ್ಷ ಗ್ರಾಹಕರನ್ನು ಹೊಂದಿದೆ.

ಕರ್ನಾಟಕದಲ್ಲಿ 1000 ಚಾನೆಲ್​ಗಳನ್ನು ನೀಡುವ ಯೋಜನೆ ರೂಪಿಸಿರುವ ಮೆಟ್ರೋ ಕಾಸ್ಟ್ ಅದರ ಜೊತೆಗೆ ಉತ್ಕೃಷ್ಟ ಗುಣಮಟ್ಟದ ಸೇವೆ ನೀಡುವ ಗುರಿಯನ್ನೂ ಹೊಂದಿದೆ. ಓಟಿಸಿ ಸರ್ವೀಸ್, IPTV ಸರ್ವೀಸ್, ಬ್ರಾಂಡ್ ಬ್ಯಾಂಡ್ ಸೇವೆಯನ್ನು ಬೆಂಗಳೂರು ಕಚೇರಿಯಿಂದಲೇ ನೀಡಲು ತೀರ್ಮಾನ ಮಾಡಲಾಗಿದೆ.

ಇಂದು ಬೆಂಗಳೂರಿನ ಮಾಧವನಗರದಲ್ಲಿರುವ ಮೆಟ್ರೋ ಕಾಸ್ಟ್ ನೆಟ್‌ವರ್ಕ್ ಇಂಡಿಯಾ ಸಂಸ್ಥೆಯ ನೂತನ ಕಚೇರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. 3 ದಶಕಗಳಿಂದ ಕೇಬಲ್‌ ಸೇವೆ ಒದಗಿಸುತ್ತಿರುವ ಸಂಸ್ಥೆ ಇದಾಗಿದ್ದು, ಉತ್ತರ ಕರ್ನಾಟಕ, ಮಹಾರಾಷ್ಟ್ರ, ಗೋವಾದಲ್ಲಿ ಸೇವೆ ಒದಗಿಸುತ್ತಿದೆ. ಈಗಾಗಲೇ 5 ಲಕ್ಷ ಗ್ರಾಹಕರನ್ನ ಹೊಂದಿರುವ ಸಂಸ್ಥೆಯಾಗಿದ್ದು, ಇನ್ಮುಂದೆ ರಾಜ್ಯದಲ್ಲಿ 1000 ಚಾನೆಲ್ ನೀಡುವ ಯೋಜನೆ ಹೊಂದಿದೆ. 1000 ಚಾನೆಲ್ ಜತೆಗೆ ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ಒದಗಿಸಲಿದೆ. OTT ಸೇವೆ, IPTV ಸೇವೆ, ಬ್ರಾಡ್ ಬ್ಯಾಂಡ್ ಸೇವೆಯನ್ನು ಬೆಂಗಳೂರು ಕಚೇರಿಯಿಂದಲೇ ನೀಡಲು ತೀರ್ಮಾನ ಮಾಡಿದೆ.

ಇದನ್ನೂ ಓದಿ: Bengaluru Rains: ಬೆಂಗಳೂರಿನಲ್ಲಿ ಮತ್ತೆ ಮಳೆ: ಮೊಳಕಾಲುದ್ದ ನೀರಿನಲ್ಲಿ ದ್ವಿಚಕ್ರ ವಾಹನ ತಳ್ಳುತ್ತಿರುವ ಸವಾರರು

Karnataka Rain: ಬೆಂಗಳೂರು, ಕರಾವಳಿ ಸೇರಿ ಹಲವೆಡೆ ನ. 28ರವರೆಗೂ ವ್ಯಾಪಕ ಮಳೆ; ಮತ್ತೊಂದು ಚಂಡಮಾರುತದ ಭೀತಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ