AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ IPL 2024 ಪಂದ್ಯ: ಈ ನಾಲ್ಕು ದಿನ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ(Namma Metro) ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ IPL 2024 ಪಂದ್ಯ: ಈ ನಾಲ್ಕು ದಿನ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ
ನಮ್ಮ ಮೆಟ್ರೋ
Kiran Surya
| Edited By: |

Updated on: Apr 12, 2024 | 4:45 PM

Share

ಬೆಂಗಳೂರು, ಏ.12: ಈಗಾಗಲೇ ಐಪಿಎಲ್​ ಶುರುವಾಗಿದ್ದು, ಕ್ರಿಕೆಟ್​ ಪ್ರೇಮಿಗಳು ಸಂತಸದಲ್ಲಿದ್ದಾರೆ. ಅದರಂತೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ(Namma Metro) ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ. ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಿದೆ.

ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ

ಇನ್ನು ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮಧ್ಯಾಹ್ನ 2 ಗಂಟೆಯಿಂದ ಎಲ್ಲಾ ನಿಲ್ದಾಣಗಳಲ್ಲಿ 50 ರೂಪಾಯಿ ಪೇಪರ್ ಟಿಕೆಟ್ ಸಿಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್​ಗೆ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್ ಪಡೆದು ಎಲ್ಲಾ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ಇದೆ. ಆದರೆ, ಈ ಟಿಕೆಟ್ ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವರೆಗೆ ಮಾತ್ರ ಮಾನ್ಯವಾಗಲಿದೆ.

ಇದನ್ನೂ ಓದಿ:ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಲೈವ್​ ಪಂದ್ಯ​ ನೋಡ್ತ​ ಬೆಟ್ಟಿಂಗ್, ಬುಕ್ಕಿಗಳ ಬಂಧನ

QR ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್​ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್, ನಮ್ಮ ಮೆಟ್ರೋ ಆ್ಯಪ್, ಪೇಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ನಮ್ಮ ಮೆಟ್ರೋ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?