AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಸಂಚಾರ ವ್ಯತ್ಯಯ; ಎಂ.ಜಿ.ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ಸಂಚಾರ ತಾತ್ಕಾಲಿಕ ಸ್ಥಗಿತ

ಎಂ.ಜಿ.ರಸ್ತೆ, ಕೆಂಗೇರಿ ನಡುವೆ ನಮ್ಮ ಮೆಟ್ರೋ ಸಂಚರಿಸಲಿದೆ. ಕೆಂಗೇರಿ-ಬೈಯಪ್ಪನಹಳ್ಳಿ ಕಡೆಗೆ 9 ಗಂಟೆಗೆ ಕೊನೇ ರೈಲು ಹೊರಡುತ್ತೆ. ಭಾನುವಾರದಿಂದ ನೇರಳೆ ಮಾರ್ಗದಲ್ಲಿ ಬೆಳಗ್ಗೆ 7ರಿಂದ ಆರಂಭವಾಗಲಿದೆ. ಹಸಿರು ಮಾರ್ಗದ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ನಮ್ಮ ಮೆಟ್ರೋ ಸಂಚಾರ ವ್ಯತ್ಯಯ; ಎಂ.ಜಿ.ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ಸಂಚಾರ ತಾತ್ಕಾಲಿಕ ಸ್ಥಗಿತ
ಬೆಂಗಳೂರು ಮೆಟ್ರೋ
TV9 Web
| Updated By: ಆಯೇಷಾ ಬಾನು|

Updated on:Mar 25, 2022 | 6:15 PM

Share

ಬೆಂಗಳೂರು: ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿ ಹಿನ್ನೆಲೆ ಮಾರ್ಚ್ 26ರಂದು ನಮ್ಮ ಮೆಟ್ರೋ(Namma Metro) ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಎಂ.ಜಿ.ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ಮಾ.26ರಂದು ರಾತ್ರಿ 9.30ರಿಂದ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್ಸಿಎಲ್(BMRCL) ಮಾಹಿತಿ ನೀಡಿದೆ.

ಎಂ.ಜಿ.ರಸ್ತೆ, ಕೆಂಗೇರಿ ನಡುವೆ ನಮ್ಮ ಮೆಟ್ರೋ ಸಂಚರಿಸಲಿದೆ. ಕೆಂಗೇರಿ-ಬೈಯಪ್ಪನಹಳ್ಳಿ ಕಡೆಗೆ 9 ಗಂಟೆಗೆ ಕೊನೇ ರೈಲು ಹೊರಡುತ್ತೆ. ಭಾನುವಾರದಿಂದ ನೇರಳೆ ಮಾರ್ಗದಲ್ಲಿ ಬೆಳಗ್ಗೆ 7ರಿಂದ ಆರಂಭವಾಗಲಿದೆ. ಹಸಿರು ಮಾರ್ಗದ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕುರಿತು ಬಿಎಂಆರ್ಸಿಎಲ್ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಮಾರ್ಚ್ 26ರ ಶನಿವಾರ ರಾತ್ರಿ 9.30 ಗಂಟೆಯಿಂದ, ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನೇರಳೆ ಮಾರ್ಗದ ಎಂಜಿ ರಸ್ತೆ, ಮೆಟ್ರೋ ನಿಲ್ದಾಣದಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಮಾರ್ಚ್ 26ರ ಶನಿವಾರದಿಂದ ಭಾನುವಾರ ಬೆಳಿಗ್ಗೆ 7 ಗಂಟೆಯವರೆಗೆ ಸ್ಥಗಿತಗೊಳ್ಳಲಿದೆ. ಭಾನುವರ ಬೆಳಿಗ್ಗೆ 7 ಗಂಟೆಯ ನಂತ್ರ, ಎಂದಿನಂತೆ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸೇವೆ ಎಂದಿನಂತೆ ಪುನಾರಂರಭಿಸಲಾಗುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಭೋವಿ ಅಭಿವೃದ್ಧಿ ನಿಗಮದಿಂದ ಸಬ್ಸಿಡಿ ಸಾಲ ನೀಡುವ ಹೆಸರಲ್ಲಿ‌ ಗೋಲ್ಮಾಲ್; ಜಿಲ್ಲಾಧಿಕಾರಿ ಮುಂದೆ ಅಳಲು ತೋಡಿಕೊಂಡ ಜನ

Yogi Adityanath Oath Taking ಉತ್ತರಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ ; ಉಪ ಮುಖ್ಯಮಂತ್ರಿಯಾಗಿ ಕೇಶವ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಪ್ರಮಾಣ ವಚನ

Published On - 5:47 pm, Fri, 25 March 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!