AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸರ್ಕಾರ ಅಮಾಯಕ ಮತ್ತು ಅಸಹಾಯಕರ ಪರವಾಗಿದೆ, ಕೊಲೆ ಪ್ರಕರಣದ ತನಿಖೆಯಿಂದ ಸಾಬೀತುಪಡಿಸುತ್ತೇವೆ; ಸಚಿವ ಆರಗ ಜ್ಞಾನೇಂದ್ರ

ಸಾಮಾನ್ಯ ಸಂಗತಿಗಾಗಿ ಆ ರೀತಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇಂತಹ ಮಾನಸಿಕತೆ ಇರೋರಿಗೆ ಒಂದು ಮೆಸೇಜ್ ಹೋಗಬೇಕು. ಚಂದ್ರ ಹತ್ಯೆ ಪ್ರಕರಣದ ಆರೋಪಿಗಳನ್ನು ನಾವು ಬಿಡೋದಿಲ್ಲ.

ನಮ್ಮ ಸರ್ಕಾರ ಅಮಾಯಕ ಮತ್ತು ಅಸಹಾಯಕರ ಪರವಾಗಿದೆ, ಕೊಲೆ ಪ್ರಕರಣದ ತನಿಖೆಯಿಂದ ಸಾಬೀತುಪಡಿಸುತ್ತೇವೆ; ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಅರಗ ಜ್ಞಾನೇಂದ್ರ
TV9 Web
| Edited By: sandhya thejappa|

Updated on:Apr 10, 2022 | 12:37 PM

Share

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ (Murder) ಪ್ರಕರಣದ ತನಿಖೆಯಲ್ಲಿ ಬೇರೆ ಬೇರೆ ಅಂಶಗಳು ಕಂಡು ಬಂದಿವೆ. ಅದಕ್ಕಾಗಿ ಆ ಪ್ರಕರಣ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದ್ದೇವೆ ಎಂದು ಬೆಂಗಳೂರಲ್ಲಿ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿಕೆ ನೀಡಿದ್ದಾರೆ. ಪೊಲೀಸರ ವಿಚಾರಣೆ ಮಾಡುವಾಗ ಸಂದರ್ಭಕ್ಕೆ ತಕ್ಕಂತೆ ತನಿಖೆ ಮಾಡಿಸಬೇಕಾಗುತ್ತದೆ. ಅದರಂತೆ ಚಂದ್ರು ಹತ್ಯೆ ಕೇಸ್ ಸಿಐಡಿಗೆ ಕೊಡಲು ತೀರ್ಮಾನ ಮಾಡಲಾಗಿದೆ. ಪ್ರಕರಣ ತನಿಖೆಯ ಹಂತದಲ್ಲಿದೆ, ನಾನು ಏನೂ ಮಾತನಾಡಲ್ಲ. ಹತ್ಯೆಯ ಸಿಸಿಟಿವಿ ಫುಟೇಜ್ ನೋಡಿದ್ರೆ ಕರುಳು ಹಿಂಡಿ ಬರುತ್ವೆ ಎಂದು ಹೇಳಿದರು.

ಸಾಮಾನ್ಯ ಸಂಗತಿಗಾಗಿ ಆ ರೀತಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇಂತಹ ಮಾನಸಿಕತೆ ಇರೋರಿಗೆ ಒಂದು ಮೆಸೇಜ್ ಹೋಗಬೇಕು. ಚಂದ್ರ ಹತ್ಯೆ ಪ್ರಕರಣದ ಆರೋಪಿಗಳನ್ನು ನಾವು ಬಿಡೋದಿಲ್ಲ. ನಮ್ಮ ಸರ್ಕಾರ ಅಮಾಯಕ ಮತ್ತು ಅಸಹಾಯಕರ ಪರವಾಗಿದೆ. ಈ ತನಿಖೆಯಿಂದ ಅದನ್ನು ನಾವು ಸಾಬೀತುಪಡಿಸುತ್ತೇವೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಭಾಷೆ ವಿಚಾರದ ಬಗ್ಗೆ ಮಾತಾಡಲ್ಲ: ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲು ಸೂಚಿಸಲಾಗಿದೆ. ಗೊಂದಲ ಆಯ್ತು ಎಂಬ ಕಾರಣಕ್ಕೆ ಸಿಐಡಿ ತನಿಖೆಗೆ ವಹಿಸಿಲ್ಲ. ಸರಿಯಾದ ತನಿಖೆ ನಡೆಯಲಿ ಎಂದು ಸಿಐಡಿಗೆ ವಹಿಸಿದ್ದೇವೆ. ಪೊಲೀಸ್ ಇಲಾಖೆ, ಗೃಹ ಸಚಿವರು ಅಸಮರ್ಥರಲ್ಲ. ನಮಗೆ ಸಾಮರ್ಥ್ಯ ಇದೆ, ಸೂಕ್ತ ತನಿಖೆಯನ್ನು ನಡೆಸುತ್ತೇವೆ. ಪ್ರಕರಣದ ಗೊಂದಲವನ್ನು ನಾನು ಇನ್ನಷ್ಟು ವಿವಾದ ಮಾಡಲ್ಲ. ಬಡವರ ಪಾಲಿಗೆ ಸರ್ಕಾರ ಇದೆ ಎನ್ನುವುದನ್ನು ತೋರಿಸುತ್ತೇವೆ. ಚಂದ್ರು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ. ಭಾಷೆ ವಿಚಾರದ ಬಗ್ಗೆ ಮಾತಾಡಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಇದನ್ನೂ ಓದಿ

ಧ್ವನಿವರ್ಧಕದಲ್ಲಿ ಹನುಮಾನ್​ ಚಾಲೀಸಾ, ಭಕ್ತಿಗೀತೆಗಳನ್ನು ಹಾಕಿದ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರು; ಕೂಡಲೇ ಬಂದು ತಡೆದ ಪೊಲೀಸರು

Rama Navami 2022: ತುಮಕೂರಿನಲ್ಲಿ ಕೇಸರಿ ಶಾಲು ಧರಿಸಿ ಪಾನಕ ಹಂಚಿ ರಾಮನವಮಿ ಆಚರಿಸಿದ ಹಿಂದೂ ಮುಸ್ಲಿಮರು

Published On - 12:33 pm, Sun, 10 April 22

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು