AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸರ್ಕಾರ ಅಮಾಯಕ ಮತ್ತು ಅಸಹಾಯಕರ ಪರವಾಗಿದೆ, ಕೊಲೆ ಪ್ರಕರಣದ ತನಿಖೆಯಿಂದ ಸಾಬೀತುಪಡಿಸುತ್ತೇವೆ; ಸಚಿವ ಆರಗ ಜ್ಞಾನೇಂದ್ರ

ಸಾಮಾನ್ಯ ಸಂಗತಿಗಾಗಿ ಆ ರೀತಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇಂತಹ ಮಾನಸಿಕತೆ ಇರೋರಿಗೆ ಒಂದು ಮೆಸೇಜ್ ಹೋಗಬೇಕು. ಚಂದ್ರ ಹತ್ಯೆ ಪ್ರಕರಣದ ಆರೋಪಿಗಳನ್ನು ನಾವು ಬಿಡೋದಿಲ್ಲ.

ನಮ್ಮ ಸರ್ಕಾರ ಅಮಾಯಕ ಮತ್ತು ಅಸಹಾಯಕರ ಪರವಾಗಿದೆ, ಕೊಲೆ ಪ್ರಕರಣದ ತನಿಖೆಯಿಂದ ಸಾಬೀತುಪಡಿಸುತ್ತೇವೆ; ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಅರಗ ಜ್ಞಾನೇಂದ್ರ
TV9 Web
| Edited By: sandhya thejappa|

Updated on:Apr 10, 2022 | 12:37 PM

Share

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ (Murder) ಪ್ರಕರಣದ ತನಿಖೆಯಲ್ಲಿ ಬೇರೆ ಬೇರೆ ಅಂಶಗಳು ಕಂಡು ಬಂದಿವೆ. ಅದಕ್ಕಾಗಿ ಆ ಪ್ರಕರಣ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದ್ದೇವೆ ಎಂದು ಬೆಂಗಳೂರಲ್ಲಿ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿಕೆ ನೀಡಿದ್ದಾರೆ. ಪೊಲೀಸರ ವಿಚಾರಣೆ ಮಾಡುವಾಗ ಸಂದರ್ಭಕ್ಕೆ ತಕ್ಕಂತೆ ತನಿಖೆ ಮಾಡಿಸಬೇಕಾಗುತ್ತದೆ. ಅದರಂತೆ ಚಂದ್ರು ಹತ್ಯೆ ಕೇಸ್ ಸಿಐಡಿಗೆ ಕೊಡಲು ತೀರ್ಮಾನ ಮಾಡಲಾಗಿದೆ. ಪ್ರಕರಣ ತನಿಖೆಯ ಹಂತದಲ್ಲಿದೆ, ನಾನು ಏನೂ ಮಾತನಾಡಲ್ಲ. ಹತ್ಯೆಯ ಸಿಸಿಟಿವಿ ಫುಟೇಜ್ ನೋಡಿದ್ರೆ ಕರುಳು ಹಿಂಡಿ ಬರುತ್ವೆ ಎಂದು ಹೇಳಿದರು.

ಸಾಮಾನ್ಯ ಸಂಗತಿಗಾಗಿ ಆ ರೀತಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇಂತಹ ಮಾನಸಿಕತೆ ಇರೋರಿಗೆ ಒಂದು ಮೆಸೇಜ್ ಹೋಗಬೇಕು. ಚಂದ್ರ ಹತ್ಯೆ ಪ್ರಕರಣದ ಆರೋಪಿಗಳನ್ನು ನಾವು ಬಿಡೋದಿಲ್ಲ. ನಮ್ಮ ಸರ್ಕಾರ ಅಮಾಯಕ ಮತ್ತು ಅಸಹಾಯಕರ ಪರವಾಗಿದೆ. ಈ ತನಿಖೆಯಿಂದ ಅದನ್ನು ನಾವು ಸಾಬೀತುಪಡಿಸುತ್ತೇವೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಭಾಷೆ ವಿಚಾರದ ಬಗ್ಗೆ ಮಾತಾಡಲ್ಲ: ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲು ಸೂಚಿಸಲಾಗಿದೆ. ಗೊಂದಲ ಆಯ್ತು ಎಂಬ ಕಾರಣಕ್ಕೆ ಸಿಐಡಿ ತನಿಖೆಗೆ ವಹಿಸಿಲ್ಲ. ಸರಿಯಾದ ತನಿಖೆ ನಡೆಯಲಿ ಎಂದು ಸಿಐಡಿಗೆ ವಹಿಸಿದ್ದೇವೆ. ಪೊಲೀಸ್ ಇಲಾಖೆ, ಗೃಹ ಸಚಿವರು ಅಸಮರ್ಥರಲ್ಲ. ನಮಗೆ ಸಾಮರ್ಥ್ಯ ಇದೆ, ಸೂಕ್ತ ತನಿಖೆಯನ್ನು ನಡೆಸುತ್ತೇವೆ. ಪ್ರಕರಣದ ಗೊಂದಲವನ್ನು ನಾನು ಇನ್ನಷ್ಟು ವಿವಾದ ಮಾಡಲ್ಲ. ಬಡವರ ಪಾಲಿಗೆ ಸರ್ಕಾರ ಇದೆ ಎನ್ನುವುದನ್ನು ತೋರಿಸುತ್ತೇವೆ. ಚಂದ್ರು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ. ಭಾಷೆ ವಿಚಾರದ ಬಗ್ಗೆ ಮಾತಾಡಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಇದನ್ನೂ ಓದಿ

ಧ್ವನಿವರ್ಧಕದಲ್ಲಿ ಹನುಮಾನ್​ ಚಾಲೀಸಾ, ಭಕ್ತಿಗೀತೆಗಳನ್ನು ಹಾಕಿದ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರು; ಕೂಡಲೇ ಬಂದು ತಡೆದ ಪೊಲೀಸರು

Rama Navami 2022: ತುಮಕೂರಿನಲ್ಲಿ ಕೇಸರಿ ಶಾಲು ಧರಿಸಿ ಪಾನಕ ಹಂಚಿ ರಾಮನವಮಿ ಆಚರಿಸಿದ ಹಿಂದೂ ಮುಸ್ಲಿಮರು

Published On - 12:33 pm, Sun, 10 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು