AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Education Summit: ಟಿವಿ 9 ಆಯೋಜಿಸಿರುವ ಎಜುಕೇಶನ್ ಸಮ್ಮಿಟ್​ಗೆ ಚಾಲನೆ ನೀಡಿದ ಸಚಿವ ಡಾ. ಸಿ ಅಶ್ವಥ್ ನಾರಾಯಣ್

ಹಲವು ಪ್ರತಿಷ್ಠಿತ ಕಾಲೇಜುಗಳ ಸಹಯೋಗದಲ್ಲಿ ಸಮ್ಮಿಟ್ ನಡೆಯುತ್ತಿದ್ದು, ದೇಶದ ಪ್ರತಿಷ್ಠಿತ ಕಾಲೇಜುಗಳು ಈ ಸಮ್ಮಿಟ್​ನಲ್ಲಿ ಭಾಗಿಯಾಗಲಿವೆ.

TV9 Education Summit: ಟಿವಿ 9 ಆಯೋಜಿಸಿರುವ ಎಜುಕೇಶನ್ ಸಮ್ಮಿಟ್​ಗೆ ಚಾಲನೆ ನೀಡಿದ ಸಚಿವ ಡಾ. ಸಿ ಅಶ್ವಥ್ ನಾರಾಯಣ್
ಡಾ. ಅಶ್ವತ್ಥ ನಾರಾಯಣ
TV9 Web
| Updated By: preethi shettigar|

Updated on:Sep 03, 2021 | 1:53 PM

Share

ಬೆಂಗಳೂರು: ಇಂದಿನಿಂದ 3 ದಿನಗಳ ಕಾಲ ಟಿವಿ9 ನ ಅತಿದೊಡ್ಡ ಎಜುಕೇಷನ್ ಸಮ್ಮಿಟ್ ನಡೆಯಲಿದೆ. ಅರಮನೆಯ ಮೈದಾನದ ತ್ರಿಪುರವಾಸಿನಿ ಹಾಲ್​ನಲ್ಲಿ (Tripuravasini at palace grounds) ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಇಂದು (ಸೆಪ್ಟೆಂಬರ್ 3) ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಚಾಲನೆ ನೀಡಿದ್ದಾರೆ. ಹಲವು ಪ್ರತಿಷ್ಠಿತ ಕಾಲೇಜುಗಳ ಸಹಯೋಗದಲ್ಲಿ ಸಮ್ಮಿಟ್ ನಡೆಯುತ್ತಿದ್ದು, ದೇಶದ ಪ್ರತಿಷ್ಠಿತ ಕಾಲೇಜುಗಳು ಈ ಸಮ್ಮಿಟ್​ನಲ್ಲಿ ಭಾಗಿಯಾಗಲಿವೆ.

ಟಿವಿ9 ವತಿಯಿಂದ 5ನೇ ಬಾರಿಗೆ ಎಜುಕೇಷನ್ ಎಕ್ಸ್‌ಪೋ ನಡೆಯುತ್ತಿದೆ. ಒಂದೇ ವೇದಿಕೆಯಲ್ಲಿ ನೂರಾರು ಕೋರ್ಸ್‌ಗಳ ಮಾಹಿತಿ ನೀಡಲಾಗುತ್ತಿದೆ. ಟಿವಿ9 ಎಕ್ಸ್‌ಪೋನಲ್ಲಿ ಹಲವು ವಿವಿ, ಕಾಲೇಜುಗಳ ಸ್ಟಾಲ್ಸ್, ಎಸ್​​ಎಸ್​ಎಲ್​ಸಿ, ಪಿಯುಸಿ ಬಳಿಕ ಮುಂದೆ ಎನು? ಎನ್ನುವವರಿಗೆ ಮಾಹಿತಿ ನೀಡಲಾಗುತ್ತದೆ. ಟಿವಿ9 ಎಕ್ಸ್‌ಪೋನಲ್ಲಿ ಕೊವಿಡ್ ಮಾರ್ಗಸೂಚಿ ಪಾಲನೆ ಮಾಡಲಾಗುತ್ತಿದ್ದು, ಇಂದು, ನಾಳೆ, ನಾಡಿದ್ದು ಟಿವಿ9 ಎಜುಕೇಷನ್ ಎಕ್ಸ್‌ಪೋ ನಡೆಯಲಿದೆ. 3 ದಿನಗಳ ಕಾಲ ನಡೆಯುವ ಸಮ್ಮಿಟ್​ಗೆ ಉಚಿತ ಪ್ರವೇಶ ನೀಡಲಾಗುತ್ತಿದೆ.

ಟಿವಿ9 ಎಜುಕೇಶನ್ ಸಮ್ಮಿಟ್ (TV9 Education Summit) ಮಾಡಿ ತುಂಬಾ ಒಳ್ಳೆಯ ಕೆಲಸ ಮಾಡಿದೆ. ಹೀಗಾಗಿ ಟಿವಿ9ಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೆನೆ. ಕೊವಿಡ್​ನಿಂದ ವಿದ್ಯಾಭ್ಯಾಸ ತುಂಬಾ ವ್ಯತ್ಯಾಸ ಆಗಿತ್ತು.ಈಗ ಒಂದೇ ವೇದಿಕೆಯಲ್ಲಿ ಮಾಹಿತಿಯ ಅವಕಾಶ ಸಿಕ್ಕಿದೆ ಎಂದು ಅಶ್ವಥ್ ನಾರಾಯಣ್ (Dr C Ashwath Narayan) ಹೇಳಿದ್ದಾರೆ.

ಟಿವಿ9 ಎಜುಕೇಷನ್‌ ಎಕ್ಸ್‌ಪೋದಲ್ಲಿ ನಾಳೆ ಫ್ರೀ ವ್ಯಾಕ್ಸಿನ್ 18 ವರ್ಷ ಮೇಲ್ಪಟ್ಟವರಿಗೆ ನಾಳೆ ಉಚಿತ ಲಸಿಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೂ ಉಚಿತ ಲಸಿಕೆ ನೀಡಲಾಗುತ್ತದೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಹಾಲ್‌ನಲ್ಲಿ ಟಿವಿ9 ಎಕ್ಸ್‌ಪೋ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್‌ ಲಸಿಕೆ ಹಾಕಿಸಲು ವ್ಯವಸ್ಥೆ ಮಾಡಿದೆ. ಬಿಬಿಎಂಪಿ ವತಿಯಿಂದ ಉಚಿತ ವ್ಯಾಕ್ಸಿನ್ ಹಾಕಿಸುವ ವ್ಯವಸ್ಥೆ ಮಾಡಲಾಗಿದೆ.

ಉದ್ಯೋಗ ಮೇಳಕ್ಕೆ ಸಚಿವ ಅಶ್ವತ್ಥ್ ನಾರಾಯಣ ಚಾಲನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ವಾಲಿವಾಲ್ ಕ್ರೀಡಾಂಗಣದಲ್ಲಿ ನಡೆದ ಉದ್ಯೋಗ ಮೇಳಕ್ಕೆ ಸಚಿವ ಅಶ್ವತ್ಥ್ ನಾರಾಯಣ ಚಾಲನೆ ನೀಡಿದ್ದಾರೆ. ವಾಲಿವಾಲ್ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಸುಮಾರು 30 ಕಂಪನಿಗಳು ಭಾಗಿಯಾಗಿದ್ದು, 12 ಕಂಪನಿಗಳು ವರ್ಚುವಲ್ ಮೂಲಕ ಸಂದರ್ಶನದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:

TV9 Life Style Expo 2021: ಟಿವಿ9 ಆಯೋಜಿಸಿರುವ ಲೈಫ್‌ಸ್ಟೈಲ್‌ ಮೆಗಾ ಎಕ್ಸ್‌ಪೋಗೆ ಎಲ್ಲರಿಗೂ ಉಚಿತ ಪ್ರವೇಶ! ಬಂಪರ್‌ ಆಫರ್​​ಗಳು

ರೈತರಿಗಾಗಿ ‘ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕಾಂಶ ಅಭಿಯಾನ’ಕ್ಕೆ ಚಾಲನೆ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

Published On - 10:47 am, Fri, 3 September 21

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?