Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಾಗಲೇ ನಿಗದಿಯಾದಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ; ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಸ್ಪಷ್ಟನೆ

ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಬದಲಾವಣೆಯಿಲ್ಲ. ನಿಗದಿಯಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ ಎಂದು ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ನಿಗದಿಯಾದಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ; ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಸ್ಪಷ್ಟನೆ
ಉಪ ಮುಖ್ಯಮಂತ್ರಿ, ಡಾ. ಸಿ.ಎನ್ ಅಶ್ವತ್ಥ್ ನಾರಾಯಣ (ಸಂಗ್ರಹ ಚಿತ್ರ)
Follow us
shruti hegde
|

Updated on:Mar 23, 2021 | 2:25 PM

ಬೆಂಗಳೂರು: ಆಫ್‌ಲೈನ್ ಕ್ಲಾಸ್ ಮತ್ತು ನಿಗದಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆಯಿಲ್ಲ. ಕೊವಿಡ್ ಕಾರಣಕ್ಕಾಗಿ ಪದವಿ ಕೋರ್ಸ್‌ಗಳ ಆಫ್‌ಲೈನ್ ಕ್ಲಾಸ್ ನಡೆಸಲಾಗುತ್ತದೆ. ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಬದಲಾವಣೆಗಳಿಲ್ಲ. ನಿಗದಿಯಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಮಾಧ್ಯಮ ಪ್ರಕಟನೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಕೊವಿಡ್ ನಿಯಮ ಪಾಲಿಸುವಂತೆ ಎಲ್ಲರಿಗೂ ಸೂಚಿಸಿದ್ದೇವೆ. ಸರಕಾರ ಹೊರಡಿಸಿರುವ ಮಾದರಿ ವೇಳಾಪಟ್ಟಿಯಂತೆ ವಿಶ್ವವಿದ್ಯಾಲಯಗಳು ನಿಗದಿಪಡಿಸಿರುವ ವೇಳಾಪಟ್ಟಿ ಅನುಸಾರ ಹಾಲಿ ನಡೆಯುತ್ತಿರುವ ಆಫ್​ ಲೈನ್‌ ತರಗತಿಗಳನ್ನು ಹಾಗೆಯೇ ಮುಂದುವರಿಸಲಾಗುವುದು. ಕೊವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಹಾಗೂ ಮಹಾವಿದ್ಯಾಲಯಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ವಿಶ್ವವಿದ್ಯಾಲಯಗಳು, ಕಾಲೇಜುಗಳು,  ಪಾಲಿಟೆಕ್ನಿಕ್‌ಗಳು ಮತ್ತು ಇನ್ನಿತರೆ ಶಿಕ್ಷಣ ಸಂಸ್ಥೆಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಎರಡನೇ ಅಲೆ ಬೀರುವ ಪರಿಣಾಮಗಳ ಮಹತ್ವದ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಅವರ ಜತೆಗೂ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಡಿಯಲ್ಲಿ ನಡೆಸುತ್ತಿರುವ ಹಾಸ್ಟೆಲ್‌ಗಳನ್ನು ಮುಂದುವರಿಸಲು ಆಯಾ ಇಲಾಖೆಗಳನ್ನು ಕೋರಲಾಗುವುದು ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ, ಮಹಾವಿದ್ಯಾಲಯಗಳಲ್ಲಿ ಹಾಗೂ ಹಾಸ್ಟೆಲ್​ಗಳಲ್ಲಿ ಕೊವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ.. ಸರ್ಕಾರಕ್ಕೆ ಪೋಷಕರ ಒತ್ತಾಯ

ಖಾಸಗಿ ಶಾಲಾ ಒಕ್ಕೂಟದಿಂದ ಪ್ರತಿಭಟನೆ: SSLC ಪರೀಕ್ಷೆ ವೇಳೆ ಪ್ರತಿಭಟನೆ ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗರಂ

Published On - 2:25 pm, Tue, 23 March 21

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು