AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ನೋ ಎಂಟ್ರಿ; ಶಿಕ್ಷಣ ಸಚಿವ ಬಿಸಿ ನಾಗೇಶ್

ಕೋರ್ಟ್ ತೀರ್ಪಿನಂತೆ ಸಮವಸ್ತ್ರ ಪಾಲನೆ ಮಾಡುತ್ತಿದ್ದೇವೆ. ಮುಖ್ಯ ಪರೀಕ್ಷೆಗೆ ಗೈರಾದವರಿಗೆ ಮರುಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಏ.22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತದೆ.

ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ನೋ ಎಂಟ್ರಿ; ಶಿಕ್ಷಣ ಸಚಿವ ಬಿಸಿ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ್
TV9 Web
| Updated By: sandhya thejappa|

Updated on:Apr 07, 2022 | 11:17 AM

Share

ಬೆಂಗಳೂರು: ಹಿಜಾಬ್ (Hijab) ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆ (PU Exam) ಬರೆಯಲು ಅವಕಾಶ ನೀಡಲ್ಲ ಅಂತ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಟಿವಿ9ಗೆ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆ ಹೊರಡಿಸುವ ಆದೇಶಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸುತ್ತದೆ. ರಾಜ್ಯದ ಜಿಲ್ಲಾ ಕಾಲೇಜುಗಳಲ್ಲಿ ಶೇ.90ರಷ್ಟು ಸಮವಸ್ತ್ರ ಇದೆ. ಶೇ.10ರಷ್ಟು ಕಾಲೇಜುಗಳಲ್ಲಿ ಮಾತ್ರ ಸಮವಸ್ತ್ರ ಇಲ್ಲ. ಯಾವುದೇ ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ. ಆಯಾ ಕಾಲೇಜುಗಳ ಎಸ್​ಡಿಎಮ್​ಸಿ ಸೂಚನೆಗಳನ್ನ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ.

ಕೋರ್ಟ್ ತೀರ್ಪಿನಂತೆ ಸಮವಸ್ತ್ರ ಪಾಲನೆ ಮಾಡುತ್ತಿದ್ದೇವೆ. ಮುಖ್ಯ ಪರೀಕ್ಷೆಗೆ ಗೈರಾದವರಿಗೆ ಮರುಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಏ.22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತದೆ. SSLC ಬೆನ್ನಲ್ಲೇ ಪಿಯುಸಿ ಪರೀಕ್ಷೆಗೂ ಹಿಜಾಬ್ ಬ್ಯಾನ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್ ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಮೇ 17ರಂದು ಹೋಮ್ ಸೈನ್ಸ್, ಮೇ 18ರಂದು ಹಿಂದಿ ಪರೀಕ್ಷೆ

ಇದನ್ನೂ ಓದಿ

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನ ಮದುವೆ; ಪೋಷಕರಿಂದ ಲವ್ ಜಿಹಾದ್ ಆರೋಪ

ಹಿಂದೂ ಮುಸ್ಲಿಂ ಸಾಮರಸ್ಯದ ಕರಗ ಉತ್ಸವಕ್ಕೆ ಎದುರಾಗಲಿದೆಯಾ ಕಂಟಕ? ದರ್ಗಾ ಪ್ರವೇಶಿಸುತ್ತಾಳ ದ್ರೌಪಧಿಯಮ್ಮ

Published On - 11:12 am, Thu, 7 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?