ಉಮೇಶ್ ಕತ್ತಿ ಮಾಸ್ಕ್ ಹಾಕಲ್ಲವಂತೆ ಅನ್ನೋ ಉಡಾಫೆಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?
ಒಂದೆರಡು ವಾರದಲ್ಲಿ ಕೊರೊನಾ ಹೆಚ್ಚಾದ್ರೂ ಸಿದ್ಧತೆಗೆ ಸೂಚನೆ. ಆರೋಗ್ಯ ಇಲಾಖೆ ಸಿಬ್ಬಂದಿ ಬೂಸ್ಟರ್ ಡೋಸ್ ಪಡೆಯಬೇಕು. ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸುದ್ದಿಗೋಷ್ಠಿ.
ಕೊವಿಡ್ ಕೇರ್ ಸೆಂಟರ್ ಸ್ಥಾಪನೆ, ನಿರ್ವಹಣೆ ಕುರಿತು ಚರ್ಚೆ. 18 ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಿದ್ದಾರೆ. ಒಂದೆರಡು ವಾರದಲ್ಲಿ ಕೊರೊನಾ ಹೆಚ್ಚಾದ್ರೂ ಸಿದ್ಧತೆಗೆ ಸೂಚನೆ. ಆರೋಗ್ಯ ಇಲಾಖೆ ಸಿಬ್ಬಂದಿ ಬೂಸ್ಟರ್ ಡೋಸ್ ಪಡೆಯಬೇಕು. ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸುದ್ದಿಗೋಷ್ಠಿ.
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

