AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umesh Katti: ಉಮೇಶ್​ ಕತ್ತಿ ಗೌರವಾರ್ಥ ಶೋಕಾಚರಣೆ 3 ದಿನಗಳಿಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಿದ ಸರ್ಕಾರ

ಅರಣ್ಯ ಸಚಿವ ಉಮೇಶ್​ ಕತ್ತಿ ಸೆ.6ರಂದು ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಉಮೇಶ್​ ಕತ್ತಿ ಗೌರವಾರ್ಥ ಶೋಕಾಚರಣೆ 3 ದಿನಗಳಿಗೆ ವಿಸ್ತರಿಸಿ ರಾಕ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.

Umesh Katti: ಉಮೇಶ್​ ಕತ್ತಿ ಗೌರವಾರ್ಥ ಶೋಕಾಚರಣೆ 3 ದಿನಗಳಿಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಿದ ಸರ್ಕಾರ
Umesh Katti
TV9 Web
| Edited By: |

Updated on:Sep 07, 2022 | 6:10 PM

Share

ಅರಣ್ಯ ಸಚಿವ ಉಮೇಶ್​ ಕತ್ತಿ ಸೆ.6ರಂದು ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಉಮೇಶ್​ ಕತ್ತಿ ಗೌರವಾರ್ಥ ಶೋಕಾಚರಣೆ 3 ದಿನಗಳಿಗೆ ವಿಸ್ತರಿಸಿ ರಾಕ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.

ಈ ಕುರಿತು ಖುದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಮಾಹಿತಿ ನೀಡಿದ್ದಾರೆ. ಸಚಿವ ಉಮೇಶ್​ ಕತ್ತಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸಿಎಂ ಬೊಮ್ಮಾಯಿ ಆತ್ಮೀಯ ಸ್ನೇಹಿತ, ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ, ರಾಜ್ಯ ಕಂಡ ಧೀಮಂತ ನಾಯಕ ಉಮೇಶ್​ ಕತ್ತಿ ಎಂದು ಭಾವುಕರಾಗಿ ನುಡಿದರು.

ಅತ್ಯಂತ ಭಾರವಾದ ಮನಸ್ಸಿನಿಂದ ಬೆಳಗಾವಿಗೆ ಬಂದಿದ್ದೇನೆ, ಇವತ್ತು ಉಮೇಶ್​ ಕತ್ತಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ತಿಳಿಸಿದರು.

Published On - 6:03 pm, Wed, 7 September 22

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ