AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಧ್ವಂಸ, ಸುತ್ತಿಗೆಯಿಂದ ಹೊಡೆಯುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬೆಂಗಳೂರಿನಲ್ಲಿ ಗಣೇಶ ಮೂರ್ತಿಯನ್ನು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಗಣೇಶ ಮೂರ್ತಿಗೆ ಸುತ್ತಿಗೆಯಿಂದ ಹೊಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಮೇಶ್ ಬಿ. ಜವಳಗೇರಾ
|

Updated on:May 29, 2023 | 2:03 PM

Share

ಬೆಂಗಳೂರು: ಗಣೇಶ ಮೂರ್ತಿ( ganesh idol) ಧ್ವಂಸಗೊಳಿಸಿದ ಘಟನೆ ಭಾನುವಾರ ತಡರಾತ್ರಿ ಬೆಂಗಳೂರಿನ(Bengaluru) ವರ್ತೂರು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಜೂರು ಹೊಸಹಳ್ಳಿ ಮುಖ್ಯರಸ್ತೆಯಲ್ಲಿ ಇರುವ ಗಣೇಶ ಮೂರ್ತಿಯನ್ನು ಕಿಡಿಗೇಡಿಗಳು ಹೊಡೆದು ಧ್ವಂಸ ಮಾಡಿದ್ದಾರೆ. ಸುತ್ತಿಗೆಯಿಂದ ಗಣೇಶ ಮೂರ್ತಿಯ ಕುತ್ತಿಗೆ ಭಾಗಕ್ಕೆ ಹೊಡೆದು ಧ್ವಂಸ ಮಾಡಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಸದ್ಯ  ಗಣೇಶ ಮೂರ್ತಿಯನ್ನು ಬಿಳಿ ಬಟ್ಟೆಯಿಂದ ಮುಚ್ಚಲಾಗಿದೆ.  ಈ ಬಗ್ಗೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಭಾನುವಾರ ತಡರಾತ್ರಿ ಹನ್ನೆರಡು ಗಂಟೆಗೆ ಕಿಡಿಗೇಡಿಯೊಬ್ಬ ಗುಂಜೂರು ಹೊಸಹಳ್ಳಿ ಮುಖ್ಯ ರಸ್ತೆಯಲ್ಲಿರುವ ಗಣೇಶ ವಿಗ್ರಹಕ್ಕೆ ಸುತ್ತಿಗೆಯಿಂದ ಹೊಡೆದು ಹಾನಿಗೊಳಿಸಿದ್ದಾನೆ. 9 ಬಾರಿ ಸುತ್ತಿಗೆಯಿಂದ ಹೊಡೆದು ಮೂರ್ತಿಯ ಮುಖವನ್ನು ವಿರೂಪಗಳಿಸಿದ್ದಾನೆ. ಇದೀಗ ಸಿಸಿ ಟಿವಿಯ ವಿಡಿಯೋ ವೈರಲ್ ಆಗಿದ್ದು, ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರವಾಗಿದೆ.

ಗಣೇಶ ಮೂರ್ತಿ ಧ್ವಂಸಗೊಳಿಸಿರುವ ಸಿಸಿ ಟಿವಿ ದೃಶ್ಯ

Published On - 1:57 pm, Mon, 29 May 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?