AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಯೊಳಕ್ಕೆ ನುಗ್ಗಿದ ದುಷ್ಕರ್ಮಿ, ಕಾರ್ಮಿಕರು ದಿಕ್ಕಾಪಾಲು!

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಯೊಬ್ಬ ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಗೆ ನುಗ್ಗಿ ಸುಲಿಗೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾತಗುಣಿ ಬಳಿ ಅಗರ ಗ್ರಾಮದ ಮೆಟ್ರೋ ಪ್ಲಾಂಟ್ ಸಮೀಪದ ಟಾರ್ಪಲಿನ್ ಫ್ಯಾಕ್ಟರಿಯಲ್ಲಿ ನಡೆದಿದೆ. ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಡ್ರ್ಯಾಗರ್ ಹಿಡಿದು ದುಷ್ಕರ್ಮಿ ಫ್ಯಾಕ್ಟರಿಯೊಳಕ್ಕೆ ನುಗ್ಗಿ ಅಲ್ಲಿದ್ದ ಕಾರ್ಮಿಕರನ್ನ ಬೆದರಿಸಿದ್ದಾನೆ. ಫ್ಯಾಕ್ಟರಿಯಲ್ಲಿ 15 ಕ್ಕೂ ಹೆಚ್ಚು ಜನರು ಕೆಲಸ ಮಾಡ್ತಿದ್ದರು. ಡ್ರ್ಯಾಗರ್ ಹಿಡಿದು ಒಳನುಗ್ಗಿದ್ದ ದುಷ್ಕರ್ಮಿಯನ್ನು ಕಂಡು ಅಲ್ಲಿದ್ದ ಕಾರ್ಮಿಕರು ಭಯಗೊಂಡಿದ್ದಾರೆ. ದಿಕ್ಕಾಪಾಲಾಗಿ ಓಡಿದ್ದಾರೆ. ಸುಲಿಗೆಕೋರನ ಸಂಪೂರ್ಣ ಚಲನವಲನ […]

ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಯೊಳಕ್ಕೆ ನುಗ್ಗಿದ ದುಷ್ಕರ್ಮಿ, ಕಾರ್ಮಿಕರು ದಿಕ್ಕಾಪಾಲು!
ಸಾಧು ಶ್ರೀನಾಥ್​
|

Updated on: Feb 06, 2020 | 1:25 PM

Share

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಯೊಬ್ಬ ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಗೆ ನುಗ್ಗಿ ಸುಲಿಗೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾತಗುಣಿ ಬಳಿ ಅಗರ ಗ್ರಾಮದ ಮೆಟ್ರೋ ಪ್ಲಾಂಟ್ ಸಮೀಪದ ಟಾರ್ಪಲಿನ್ ಫ್ಯಾಕ್ಟರಿಯಲ್ಲಿ ನಡೆದಿದೆ.

ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಡ್ರ್ಯಾಗರ್ ಹಿಡಿದು ದುಷ್ಕರ್ಮಿ ಫ್ಯಾಕ್ಟರಿಯೊಳಕ್ಕೆ ನುಗ್ಗಿ ಅಲ್ಲಿದ್ದ ಕಾರ್ಮಿಕರನ್ನ ಬೆದರಿಸಿದ್ದಾನೆ. ಫ್ಯಾಕ್ಟರಿಯಲ್ಲಿ 15 ಕ್ಕೂ ಹೆಚ್ಚು ಜನರು ಕೆಲಸ ಮಾಡ್ತಿದ್ದರು. ಡ್ರ್ಯಾಗರ್ ಹಿಡಿದು ಒಳನುಗ್ಗಿದ್ದ ದುಷ್ಕರ್ಮಿಯನ್ನು ಕಂಡು ಅಲ್ಲಿದ್ದ ಕಾರ್ಮಿಕರು ಭಯಗೊಂಡಿದ್ದಾರೆ. ದಿಕ್ಕಾಪಾಲಾಗಿ ಓಡಿದ್ದಾರೆ. ಸುಲಿಗೆಕೋರನ ಸಂಪೂರ್ಣ ಚಲನವಲನ ಫ್ಯಾಕ್ಟರಿಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ