AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಯೊಳಕ್ಕೆ ನುಗ್ಗಿದ ದುಷ್ಕರ್ಮಿ, ಕಾರ್ಮಿಕರು ದಿಕ್ಕಾಪಾಲು!

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಯೊಬ್ಬ ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಗೆ ನುಗ್ಗಿ ಸುಲಿಗೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾತಗುಣಿ ಬಳಿ ಅಗರ ಗ್ರಾಮದ ಮೆಟ್ರೋ ಪ್ಲಾಂಟ್ ಸಮೀಪದ ಟಾರ್ಪಲಿನ್ ಫ್ಯಾಕ್ಟರಿಯಲ್ಲಿ ನಡೆದಿದೆ. ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಡ್ರ್ಯಾಗರ್ ಹಿಡಿದು ದುಷ್ಕರ್ಮಿ ಫ್ಯಾಕ್ಟರಿಯೊಳಕ್ಕೆ ನುಗ್ಗಿ ಅಲ್ಲಿದ್ದ ಕಾರ್ಮಿಕರನ್ನ ಬೆದರಿಸಿದ್ದಾನೆ. ಫ್ಯಾಕ್ಟರಿಯಲ್ಲಿ 15 ಕ್ಕೂ ಹೆಚ್ಚು ಜನರು ಕೆಲಸ ಮಾಡ್ತಿದ್ದರು. ಡ್ರ್ಯಾಗರ್ ಹಿಡಿದು ಒಳನುಗ್ಗಿದ್ದ ದುಷ್ಕರ್ಮಿಯನ್ನು ಕಂಡು ಅಲ್ಲಿದ್ದ ಕಾರ್ಮಿಕರು ಭಯಗೊಂಡಿದ್ದಾರೆ. ದಿಕ್ಕಾಪಾಲಾಗಿ ಓಡಿದ್ದಾರೆ. ಸುಲಿಗೆಕೋರನ ಸಂಪೂರ್ಣ ಚಲನವಲನ […]

ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಯೊಳಕ್ಕೆ ನುಗ್ಗಿದ ದುಷ್ಕರ್ಮಿ, ಕಾರ್ಮಿಕರು ದಿಕ್ಕಾಪಾಲು!
ಸಾಧು ಶ್ರೀನಾಥ್​
|

Updated on: Feb 06, 2020 | 1:25 PM

Share

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಯೊಬ್ಬ ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಗೆ ನುಗ್ಗಿ ಸುಲಿಗೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾತಗುಣಿ ಬಳಿ ಅಗರ ಗ್ರಾಮದ ಮೆಟ್ರೋ ಪ್ಲಾಂಟ್ ಸಮೀಪದ ಟಾರ್ಪಲಿನ್ ಫ್ಯಾಕ್ಟರಿಯಲ್ಲಿ ನಡೆದಿದೆ.

ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಡ್ರ್ಯಾಗರ್ ಹಿಡಿದು ದುಷ್ಕರ್ಮಿ ಫ್ಯಾಕ್ಟರಿಯೊಳಕ್ಕೆ ನುಗ್ಗಿ ಅಲ್ಲಿದ್ದ ಕಾರ್ಮಿಕರನ್ನ ಬೆದರಿಸಿದ್ದಾನೆ. ಫ್ಯಾಕ್ಟರಿಯಲ್ಲಿ 15 ಕ್ಕೂ ಹೆಚ್ಚು ಜನರು ಕೆಲಸ ಮಾಡ್ತಿದ್ದರು. ಡ್ರ್ಯಾಗರ್ ಹಿಡಿದು ಒಳನುಗ್ಗಿದ್ದ ದುಷ್ಕರ್ಮಿಯನ್ನು ಕಂಡು ಅಲ್ಲಿದ್ದ ಕಾರ್ಮಿಕರು ಭಯಗೊಂಡಿದ್ದಾರೆ. ದಿಕ್ಕಾಪಾಲಾಗಿ ಓಡಿದ್ದಾರೆ. ಸುಲಿಗೆಕೋರನ ಸಂಪೂರ್ಣ ಚಲನವಲನ ಫ್ಯಾಕ್ಟರಿಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು