AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಯೊಳಕ್ಕೆ ನುಗ್ಗಿದ ದುಷ್ಕರ್ಮಿ, ಕಾರ್ಮಿಕರು ದಿಕ್ಕಾಪಾಲು!

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಯೊಬ್ಬ ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಗೆ ನುಗ್ಗಿ ಸುಲಿಗೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾತಗುಣಿ ಬಳಿ ಅಗರ ಗ್ರಾಮದ ಮೆಟ್ರೋ ಪ್ಲಾಂಟ್ ಸಮೀಪದ ಟಾರ್ಪಲಿನ್ ಫ್ಯಾಕ್ಟರಿಯಲ್ಲಿ ನಡೆದಿದೆ. ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಡ್ರ್ಯಾಗರ್ ಹಿಡಿದು ದುಷ್ಕರ್ಮಿ ಫ್ಯಾಕ್ಟರಿಯೊಳಕ್ಕೆ ನುಗ್ಗಿ ಅಲ್ಲಿದ್ದ ಕಾರ್ಮಿಕರನ್ನ ಬೆದರಿಸಿದ್ದಾನೆ. ಫ್ಯಾಕ್ಟರಿಯಲ್ಲಿ 15 ಕ್ಕೂ ಹೆಚ್ಚು ಜನರು ಕೆಲಸ ಮಾಡ್ತಿದ್ದರು. ಡ್ರ್ಯಾಗರ್ ಹಿಡಿದು ಒಳನುಗ್ಗಿದ್ದ ದುಷ್ಕರ್ಮಿಯನ್ನು ಕಂಡು ಅಲ್ಲಿದ್ದ ಕಾರ್ಮಿಕರು ಭಯಗೊಂಡಿದ್ದಾರೆ. ದಿಕ್ಕಾಪಾಲಾಗಿ ಓಡಿದ್ದಾರೆ. ಸುಲಿಗೆಕೋರನ ಸಂಪೂರ್ಣ ಚಲನವಲನ […]

ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಯೊಳಕ್ಕೆ ನುಗ್ಗಿದ ದುಷ್ಕರ್ಮಿ, ಕಾರ್ಮಿಕರು ದಿಕ್ಕಾಪಾಲು!
ಸಾಧು ಶ್ರೀನಾಥ್​
|

Updated on: Feb 06, 2020 | 1:25 PM

Share

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಯೊಬ್ಬ ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಗೆ ನುಗ್ಗಿ ಸುಲಿಗೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾತಗುಣಿ ಬಳಿ ಅಗರ ಗ್ರಾಮದ ಮೆಟ್ರೋ ಪ್ಲಾಂಟ್ ಸಮೀಪದ ಟಾರ್ಪಲಿನ್ ಫ್ಯಾಕ್ಟರಿಯಲ್ಲಿ ನಡೆದಿದೆ.

ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಡ್ರ್ಯಾಗರ್ ಹಿಡಿದು ದುಷ್ಕರ್ಮಿ ಫ್ಯಾಕ್ಟರಿಯೊಳಕ್ಕೆ ನುಗ್ಗಿ ಅಲ್ಲಿದ್ದ ಕಾರ್ಮಿಕರನ್ನ ಬೆದರಿಸಿದ್ದಾನೆ. ಫ್ಯಾಕ್ಟರಿಯಲ್ಲಿ 15 ಕ್ಕೂ ಹೆಚ್ಚು ಜನರು ಕೆಲಸ ಮಾಡ್ತಿದ್ದರು. ಡ್ರ್ಯಾಗರ್ ಹಿಡಿದು ಒಳನುಗ್ಗಿದ್ದ ದುಷ್ಕರ್ಮಿಯನ್ನು ಕಂಡು ಅಲ್ಲಿದ್ದ ಕಾರ್ಮಿಕರು ಭಯಗೊಂಡಿದ್ದಾರೆ. ದಿಕ್ಕಾಪಾಲಾಗಿ ಓಡಿದ್ದಾರೆ. ಸುಲಿಗೆಕೋರನ ಸಂಪೂರ್ಣ ಚಲನವಲನ ಫ್ಯಾಕ್ಟರಿಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್