AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಯೊಳಕ್ಕೆ ನುಗ್ಗಿದ ದುಷ್ಕರ್ಮಿ, ಕಾರ್ಮಿಕರು ದಿಕ್ಕಾಪಾಲು!

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಯೊಬ್ಬ ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಗೆ ನುಗ್ಗಿ ಸುಲಿಗೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾತಗುಣಿ ಬಳಿ ಅಗರ ಗ್ರಾಮದ ಮೆಟ್ರೋ ಪ್ಲಾಂಟ್ ಸಮೀಪದ ಟಾರ್ಪಲಿನ್ ಫ್ಯಾಕ್ಟರಿಯಲ್ಲಿ ನಡೆದಿದೆ. ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಡ್ರ್ಯಾಗರ್ ಹಿಡಿದು ದುಷ್ಕರ್ಮಿ ಫ್ಯಾಕ್ಟರಿಯೊಳಕ್ಕೆ ನುಗ್ಗಿ ಅಲ್ಲಿದ್ದ ಕಾರ್ಮಿಕರನ್ನ ಬೆದರಿಸಿದ್ದಾನೆ. ಫ್ಯಾಕ್ಟರಿಯಲ್ಲಿ 15 ಕ್ಕೂ ಹೆಚ್ಚು ಜನರು ಕೆಲಸ ಮಾಡ್ತಿದ್ದರು. ಡ್ರ್ಯಾಗರ್ ಹಿಡಿದು ಒಳನುಗ್ಗಿದ್ದ ದುಷ್ಕರ್ಮಿಯನ್ನು ಕಂಡು ಅಲ್ಲಿದ್ದ ಕಾರ್ಮಿಕರು ಭಯಗೊಂಡಿದ್ದಾರೆ. ದಿಕ್ಕಾಪಾಲಾಗಿ ಓಡಿದ್ದಾರೆ. ಸುಲಿಗೆಕೋರನ ಸಂಪೂರ್ಣ ಚಲನವಲನ […]

ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಯೊಳಕ್ಕೆ ನುಗ್ಗಿದ ದುಷ್ಕರ್ಮಿ, ಕಾರ್ಮಿಕರು ದಿಕ್ಕಾಪಾಲು!
ಸಾಧು ಶ್ರೀನಾಥ್​
|

Updated on: Feb 06, 2020 | 1:25 PM

Share

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಯೊಬ್ಬ ಡ್ರ್ಯಾಗರ್ ಹಿಡಿದು ಫ್ಯಾಕ್ಟರಿಗೆ ನುಗ್ಗಿ ಸುಲಿಗೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾತಗುಣಿ ಬಳಿ ಅಗರ ಗ್ರಾಮದ ಮೆಟ್ರೋ ಪ್ಲಾಂಟ್ ಸಮೀಪದ ಟಾರ್ಪಲಿನ್ ಫ್ಯಾಕ್ಟರಿಯಲ್ಲಿ ನಡೆದಿದೆ.

ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಡ್ರ್ಯಾಗರ್ ಹಿಡಿದು ದುಷ್ಕರ್ಮಿ ಫ್ಯಾಕ್ಟರಿಯೊಳಕ್ಕೆ ನುಗ್ಗಿ ಅಲ್ಲಿದ್ದ ಕಾರ್ಮಿಕರನ್ನ ಬೆದರಿಸಿದ್ದಾನೆ. ಫ್ಯಾಕ್ಟರಿಯಲ್ಲಿ 15 ಕ್ಕೂ ಹೆಚ್ಚು ಜನರು ಕೆಲಸ ಮಾಡ್ತಿದ್ದರು. ಡ್ರ್ಯಾಗರ್ ಹಿಡಿದು ಒಳನುಗ್ಗಿದ್ದ ದುಷ್ಕರ್ಮಿಯನ್ನು ಕಂಡು ಅಲ್ಲಿದ್ದ ಕಾರ್ಮಿಕರು ಭಯಗೊಂಡಿದ್ದಾರೆ. ದಿಕ್ಕಾಪಾಲಾಗಿ ಓಡಿದ್ದಾರೆ. ಸುಲಿಗೆಕೋರನ ಸಂಪೂರ್ಣ ಚಲನವಲನ ಫ್ಯಾಕ್ಟರಿಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ