ಬೆಂಗಳೂರಿನಲ್ಲಿ ಹೆಚ್ಚಾದ ಪುಂಡರ ಹಾವಳಿ, ಬೇಕರಿ ಗಾಜು ಪುಡಿ ಮಾಡಿ ಎಸ್ಕೇಪ್
ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತುಂಗಾ ನಗರದಲ್ಲಿ ಆಗಸ್ಟ್ 16 ರಂದು ಸಂಜೆ ಐದು ಗಂಟೆಗೆ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಂಜುನಾಥ ಬೇಕರಿ ಗಾಜು ಪುಡಿ ಪುಡಿ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಮುಖದ ಗುರುತು ಪತ್ತೆಯಾಗದಂತೆ ಮಾಸ್ಕ್ ಧರಿಸಿ ಬೈಕ್ ನಂಬರ್ ಪ್ಲೇಟ್ ಕಾಣದಂತೆ ಸಗಣಿ ಬಳಿದು ಬಂದಿದ್ದ ಪುಂಡರು ದರ್ಪ ಮೆರೆದಿದ್ದಾರೆ.
ಬೆಂಗಳೂರು, ಆ.19: ಸಿಲಿಕಾನ್ ಸಿಟಿಯಲ್ಲಿ ಪುಂಡರ ಹಾವಳಿ ಮಿತಿ ಮೀರಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತುಂಗಾ ನಗರದಲ್ಲಿ ಆಗಸ್ಟ್ 16 ರಂದು ಸಂಜೆ ಐದು ಗಂಟೆಗೆ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಂಜುನಾಥ ಬೇಕರಿ ಗಾಜು ಪುಡಿ ಪುಡಿ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಮುಖದ ಗುರುತು ಪತ್ತೆಯಾಗದಂತೆ ಮಾಸ್ಕ್ ಧರಿಸಿ ಬೈಕ್ ನಂಬರ್ ಪ್ಲೇಟ್ ಕಾಣದಂತೆ ಸಗಣಿ ಬಳಿದು ಬಂದಿದ್ದ ಪುಂಡರು ದರ್ಪ ಮೆರೆದಿದ್ದಾರೆ. ಬೈಕ್ ನಲ್ಲಿ ಬಂದವರು ಏಕಾಏಕಿ ಬೇಕರಿಗೆ ನುಗ್ಗಿ ದೊಣ್ಣೆ, ಕಲ್ಲಿನಿಂದ ಶೋಕೆಸ್ ಗಾಜು ಪುಡಿ ಮಾಡಿದ್ದಾರೆ. ಬೇಕರಿ ಪದಾರ್ಥ ಚೆಲ್ಲಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿದೆ.
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
