AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JCB Theft: ರಸ್ತೆ ಬದಿ ನಿಲ್ಲಿಸಿದ್ದ ದೈತ್ಯ ಜೆಸಿಬಿಯನ್ನೇ ಕದ್ದರು! ಕಳ್ಳನಿಗಾಗಿ ಹುಡುಕುತಿದಾರೆ ಪೊಲೀಸರು

ರಾಮಮೂರ್ತಿ ಎಂಬುವವರ ಒಡೆತನದಲ್ಲಿದ್ದ ಜೆಸಿಬಿ ಕಳ್ಳತನವಾಗಿದೆ ಎಂದು ಜನವರಿ 11 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಚಾಲಕನಾದ ಲಕ್ಷ್ಮಣ್ ಎಂಬಾತ ಮಿಲ್ಕ್ ಕಾಲೋನಿಯ ರಸ್ತೆ ಬದಿ ಜೆಸಿಬಿ ನಿಲ್ಲಿಸಿ ಮನೆಗೆ ತೆರಳಿದ್ದ.

JCB Theft: ರಸ್ತೆ ಬದಿ ನಿಲ್ಲಿಸಿದ್ದ ದೈತ್ಯ ಜೆಸಿಬಿಯನ್ನೇ ಕದ್ದರು! ಕಳ್ಳನಿಗಾಗಿ ಹುಡುಕುತಿದಾರೆ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 17, 2022 | 12:32 PM

Share

ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಸೈಕಲ್, ಬೈಕ್, ಕಾರು ಕಳ್ಳತನವಾಗುವುದನ್ನು ನಾವು ಸಾಮಾನ್ಯವಾಗಿ ಕೇಳಿದ್ದೇವೆ. ಆದ್ರೆ ಇಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಜೆಸಿಬಿ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಬ್ರಹ್ಮಣ್ಯಪುರ ಬಳಿ ಇರುವ ಮಿಲ್ಕ್ ಕಾಲೋನಿ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಜೆಸಿಬಿ ಕಳವಾಗಿದೆ.

ರಾಮಮೂರ್ತಿ ಎಂಬುವವರ ಒಡೆತನದಲ್ಲಿದ್ದ ಜೆಸಿಬಿ ಕಳ್ಳತನವಾಗಿದೆ ಎಂದು ಜನವರಿ 11 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಚಾಲಕನಾದ ಲಕ್ಷ್ಮಣ್ ಎಂಬಾತ ಮಿಲ್ಕ್ ಕಾಲೋನಿಯ ರಸ್ತೆ ಬದಿ ಜೆಸಿಬಿ ನಿಲ್ಲಿಸಿ ಮನೆಗೆ ತೆರಳಿದ್ದ. ಜನವರಿ 11 ರ ರಾತ್ರಿ 10 ಗಂಟೆಯವರೆಗೂ ಜೆಸಿಬಿ ಇದ್ದಜಾಗದಲ್ಲೇ ಇತ್ತು. ಆದರೆ ಬೆಳಗಿನ ಜಾವ 4.30ರ ಸಮಯದಲ್ಲಿ ಜೆಸಿಬಿ ನಾಪತ್ತೆಯಾಗಿತ್ತು. ಈ‌ ಹಿಂದೆ ಆಂಧ್ರದ ಪ್ರತಾಪ್ ರೆಡ್ಡಿ‌ ಎಂಬಾತನಿಂದ ರಾಮಮೂರ್ತಿ ಎಂಬುವವರು ಜೆಸಿಬಿಯನ್ನು ಖರೀದಿಸಿದ್ದರು. Ka-34-a-8075 ನಂಬರಿನ ಜೆಸಿಬಿ ಕಳ್ಳತನವಾಗಿದೆ.

ಆನೇಕಲ್ ಕ್ರೈಂ ಪೊಲೀಸರಿಗೆ ಕೊರೊನಾ ಆತಂಕ ಆನೇಕಲ್ ಭಾಗದ ಕ್ರೈಂ ಪೊಲೀಸರಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಕ್ರಿಮಿನಲ್ ಕೇಸ್ ತನಿಖೆಗೆ ಸುತ್ತಾಡುತ್ತಿದ್ದ ಪೊಲೀಸರಿಗೆ ಸಂಕಷ್ಟ ಎದುರಾಗಿದೆ. ಪೊಲೀಸರು ತೀವ್ರ ಜ್ವರ, ತಲೆನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಕ್ರೈಂ ಪ್ರಕರಣಗಳ ತನಿಖೆಗೆ ಪೊಲೀಸ್ ಸಿಬ್ಬಂದಿ ಕೊರತೆ ಎದುರಾಗಿದೆ. ಕಾಂಗ್ರೆಸ್ ಪಾದಯಾತ್ರೆ ಭದ್ರತೆಗೆ ತೆರಳಿದ್ದ ಪೊಲೀಸರಿಗೂ ಕಂಟಕ ಎದುರಾಗಿದೆ. 20 ಪೊಲೀಸರ ಪೈಕಿ ಇಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. 8 ಪೊಲೀಸ್ ಸಿಬ್ಬಂದಿಗೆ ಕೊರೊನಾ ರೋಗ ಲಕ್ಷಣಗಳಿವೆ. ಹೀಗಾಗಿ ಆನೇಕಲ್, ಜಿಗಣಿ, ಬನ್ನೇರುಘಟ್ಟ, ಹೆಬ್ಬಗೋಡಿ, ಸೂರ್ಯನಗರ ಠಾಣೆ ಪೊಲೀಸ್ ಸಿಬ್ಬಂದಿಗೆ ಕೊರೊನಾ ಟೆನ್ಶನ್ ಶುರುವಾಗಿದೆ. ಉಳಿದಿರುವ ಸಿಬ್ಬಂದಿಗೂ ಕೊರೊನಾ ಸೋಂಕು ಹಬ್ಬಿದರೆ ಕರ್ನಾಟಕ, ತಮಿಳುನಾಡು ಗಡಿಯಲ್ಲಿ ತಪಾಸಣೆ ಮಾಡುವುದು ಕೂಡ ಕಷ್ಟವಾಗಲಿದೆ.

ಇದನ್ನೂ ಓದಿ: ಮಂದಿರಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​​ ಭಕ್ತರಿಗೆ ಥಳಿಸಿದ ಗುಂಪು; ಐವರನ್ನು ವಶಕ್ಕೆ ಪಡೆದ ಪೊಲೀಸರು

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?