AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರು ಹಾಗೂ ಫೋಟೋ ದುರ್ಬಳಕೆ

ನನ್ನ ಫೋಟೋ ಬಳಕೆ ಮಾಡಿಕೊಂಡು ಗಿಫ್ಟ್​​ಗಳಿಗೆ ಬೇಡಿಕೆ ಇಡುತ್ತಿದ್ದಾರೆ. ನಂಬರ್ ನನ್ನದಲ್ಲ, ಈ ಬಗ್ಗೆ ದೂರು ನೀಡಲು ಸೂಚನೆ ನೀಡಿದ್ದೇನೆ ಎಂದು ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರು ಹಾಗೂ ಫೋಟೋ ದುರ್ಬಳಕೆ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
TV9 Web
| Edited By: |

Updated on:Jul 07, 2022 | 1:00 PM

Share

ಬೆಂಗಳೂರು: ಬಿಬಿಎಂಪಿ (BBMP)  ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರು ಹಾಗೂ ಫೋಟೋವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಡಿಪಿ ಹಾಕಿಕೊಂಡು ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಗಿಫ್ಟ್ ನೀಡುವಂತೆ ಬೇಡಿಕೆ ಇಡಲಾಗುತ್ತಿದೆ. ಈ ಬಗ್ಗೆ ದೂರು ನೀಡಲು ಮುಖ್ಯ ಆಯುಕ್ತರಿಂದ ಸೂಚನೆ ನೀಡಿದ್ದು, ನನ್ನ ಫೋಟೋ ಬಳಕೆ ಮಾಡಿಕೊಂಡು ಗಿಫ್ಟ್​​ಗಳಿಗೆ ಬೇಡಿಕೆ ಇಡುತ್ತಿದ್ದಾರೆ. ನಂಬರ್ ನನ್ನದಲ್ಲ, ಈ ಬಗ್ಗೆ ದೂರು ನೀಡಲು ಸೂಚನೆ ನೀಡಿದ್ದೇನೆ ಎಂದು ಆಯುಕ್ತ ತುಷಾರ್ ಗಿರಿನಾಥ್ ತಮ್ಮ ಟ್ವೀಟರ್​ನಲ್ಲಿ ಮಾಹಿತಿ ನೀಡಿದ್ದಾರೆ. ಅಪರಿಚಿತ ನಂಬರ್​ನಿಂದ ನಾನು ಯಾರಿಗೂ ಕರೆ ಮಾಡಿಲ್ಲ, ಮತ್ತು ಹಣ ಕಳುಹಿಸಿ ಎಂದು ಯಾರಿಗೂ ನಾನು ಹೇಳಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; RSS Meet: ರಾಜಸ್ಥಾನದಲ್ಲಿ ಇಂದಿನಿಂದ 3 ದಿನ ಆರ್​ಎಸ್​ಎಸ್​ ಸಭೆ; ಕೋಮು ಸೌಹಾರ್ದತೆಯೇ ಮುಖ್ಯ ಅಜೆಂಡಾ

ಇದನ್ನೂ ಓದಿ; Global Recession: 2023ರ ಆರಂಭದಲ್ಲಿ ಆರ್ಥಿಕ ಹಿಂಜರಿತದ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎಂದ ಐಎಂಎಫ್​ ಮುಖ್ಯಸ್ಥೆ

Published On - 1:00 pm, Thu, 7 July 22

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?