AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರು ಹಾಗೂ ಫೋಟೋ ದುರ್ಬಳಕೆ

ನನ್ನ ಫೋಟೋ ಬಳಕೆ ಮಾಡಿಕೊಂಡು ಗಿಫ್ಟ್​​ಗಳಿಗೆ ಬೇಡಿಕೆ ಇಡುತ್ತಿದ್ದಾರೆ. ನಂಬರ್ ನನ್ನದಲ್ಲ, ಈ ಬಗ್ಗೆ ದೂರು ನೀಡಲು ಸೂಚನೆ ನೀಡಿದ್ದೇನೆ ಎಂದು ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರು ಹಾಗೂ ಫೋಟೋ ದುರ್ಬಳಕೆ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
TV9 Web
| Edited By: |

Updated on:Jul 07, 2022 | 1:00 PM

Share

ಬೆಂಗಳೂರು: ಬಿಬಿಎಂಪಿ (BBMP)  ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರು ಹಾಗೂ ಫೋಟೋವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಡಿಪಿ ಹಾಕಿಕೊಂಡು ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಗಿಫ್ಟ್ ನೀಡುವಂತೆ ಬೇಡಿಕೆ ಇಡಲಾಗುತ್ತಿದೆ. ಈ ಬಗ್ಗೆ ದೂರು ನೀಡಲು ಮುಖ್ಯ ಆಯುಕ್ತರಿಂದ ಸೂಚನೆ ನೀಡಿದ್ದು, ನನ್ನ ಫೋಟೋ ಬಳಕೆ ಮಾಡಿಕೊಂಡು ಗಿಫ್ಟ್​​ಗಳಿಗೆ ಬೇಡಿಕೆ ಇಡುತ್ತಿದ್ದಾರೆ. ನಂಬರ್ ನನ್ನದಲ್ಲ, ಈ ಬಗ್ಗೆ ದೂರು ನೀಡಲು ಸೂಚನೆ ನೀಡಿದ್ದೇನೆ ಎಂದು ಆಯುಕ್ತ ತುಷಾರ್ ಗಿರಿನಾಥ್ ತಮ್ಮ ಟ್ವೀಟರ್​ನಲ್ಲಿ ಮಾಹಿತಿ ನೀಡಿದ್ದಾರೆ. ಅಪರಿಚಿತ ನಂಬರ್​ನಿಂದ ನಾನು ಯಾರಿಗೂ ಕರೆ ಮಾಡಿಲ್ಲ, ಮತ್ತು ಹಣ ಕಳುಹಿಸಿ ಎಂದು ಯಾರಿಗೂ ನಾನು ಹೇಳಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; RSS Meet: ರಾಜಸ್ಥಾನದಲ್ಲಿ ಇಂದಿನಿಂದ 3 ದಿನ ಆರ್​ಎಸ್​ಎಸ್​ ಸಭೆ; ಕೋಮು ಸೌಹಾರ್ದತೆಯೇ ಮುಖ್ಯ ಅಜೆಂಡಾ

ಇದನ್ನೂ ಓದಿ; Global Recession: 2023ರ ಆರಂಭದಲ್ಲಿ ಆರ್ಥಿಕ ಹಿಂಜರಿತದ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎಂದ ಐಎಂಎಫ್​ ಮುಖ್ಯಸ್ಥೆ

Published On - 1:00 pm, Thu, 7 July 22

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು