AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ಮತ್ತೊಂದು ಶಾಸಕ ಪುತ್ರಿ ಕಾರ್ ಅಪಘಾತ: ಯಲಹಂಕ ಫ್ಲೈ ಓವರ್ ಮೇಲೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು

ಫಾರೂಖ್ ಒಡೆತನದ MH 02 FF 5555 ನಂಬರಿನ ಐಷಾರಾಮಿ ಫೆರಾರಿ ಪೋರ್ಟೋಫಿನೋ ಕಾರು ನಿಯಂತ್ರಣ ತಪ್ಪಿ ಮೊದಲಿಗೆ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಬೆಂಗಳೂರಿನಲ್ಲಿ ರಾತ್ರಿ ಮತ್ತೊಂದು ಶಾಸಕ ಪುತ್ರಿ ಕಾರ್ ಅಪಘಾತ: ಯಲಹಂಕ ಫ್ಲೈ ಓವರ್ ಮೇಲೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು
ಅಪಘಾತಕ್ಕೀಡಾದ ಐಷಾರಾಮಿ ಕಾರು
TV9 Web
| Edited By: |

Updated on:Sep 06, 2021 | 8:01 AM

Share

ಬೆಂಗಳೂರು: ನಿನ್ನೆ ರಾತ್ರಿ 9ಗಂಟೆ ವೇಳೆಗೆ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಕ್ ಒಡೆತನದ ಐಷಾರಾಮಿ ಕಾರು ಅಪಘಾತವಾಗಿದೆ. ಬೆಂಗಳೂರಿನ ಯಲಹಂಕ ಫ್ಲೈಓವರ್‌ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರು ಅಪಘಾತಕ್ಕೀಡಾಗಿದೆ.

ಫಾರೂಖ್ ಒಡೆತನದ MH 02 FF 5555 ನಂಬರಿನ ಐಷಾರಾಮಿ ಫೆರಾರಿ ಪೋರ್ಟೋಫಿನೋ ಕಾರು ನಿಯಂತ್ರಣ ತಪ್ಪಿ ಮೊದಲಿಗೆ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಚಲಾಯಿಸುತ್ತಿದ್ದವರು ಯಾರು ಎಂಬ ಬಗ್ಗೆ ಇನ್ನೂ ಪೊಲೀಸರು ಮಾಹಿತಿ ಬಿಟ್ಟುಕೊಟ್ಟಿಲ್ಲ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಹೆಚ್ಚಾಗಿ ಈ ಕಾರನ್ನು ಫಾರೂಖ್ ಪುತ್ರಿ ಬಳಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಘಟನೆ ಬಳಿಕ ಪರಸ್ಪರ ರಾಜಿಯೊಂದಿಗೆ 2 ಕಾರಿನ ಚಾಲಕರು ವಾಪಾಸಾಗಿದ್ದಾರೆ. ಅಪಘಾತವಾದ ಕಾರಿನ ನೊಂದಣಿ ಪ್ರಕ್ರಿಯೆ ಅಪೂರ್ಣವಾಗಿದೆ ಎಂದು ತಿಳಿದು ಬಂದಿದೆ.

MLA Car Accident

ಬೆಂಗಳೂರಿನಲ್ಲಿ ರಾತ್ರಿ ಮತ್ತೊಂದು ಶಾಸಕರ ಕಾರ್ ಅಪಘಾತ

ಇದನ್ನೂ ಓದಿ: ತಾಲಿಬಾನ್ ಆಡಳಿತಕ್ಕೆ ವಿಶ್ವಸಂಸ್ಥೆ ಅಭಯ: ಅಫ್ಘಾನಿಸ್ತಾನದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಾರ್ಟಿನ್ ಗ್ರಿಫಿತ್ಸ್​-ಮುಲ್ಲಾ ಬಾರದಾರ್ ಭೇಟಿ

Published On - 7:10 am, Mon, 6 September 21

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ