AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ.ಡಿ ದಾಳಿಯ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಜಮೀರ್ ಅಹ್ಮದ್, ಅಜ್ಮೇರ್ ಯಾತ್ರೆ ಮುಗಿಸಿ ವಾಪಾಸ್

ಬಂದ ಸಂಕಷ್ಟ ಪರಿಹರಿಸುವಂತೆ ಜಮೀರ್ ದೇವರ ಮೊರೆ ಹೋಗಿದ್ದು ಜಮೀರ್, ಅವರ ಪುತ್ರ, ಇಬ್ಬರು ಸಹೋದರರು ಮತ್ತು ತಾಯಿ ಅಜ್ಮೇರ್ ದರ್ಗಾ ದರ್ಶನ ಪಡೆದಿದ್ದಾರೆ. ಜಮೀರ್ ಕುಟುಂಬ ಇ.ಡಿ ಸಂಕಷ್ಟದಿಂದ ಪಾರಾಗಲು ವಿಶೇಷ ಪ್ರಾರ್ಥನೆ ಸಲ್ಲಿಸಿದೆ.

ಇ.ಡಿ ದಾಳಿಯ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಜಮೀರ್ ಅಹ್ಮದ್, ಅಜ್ಮೇರ್ ಯಾತ್ರೆ ಮುಗಿಸಿ ವಾಪಾಸ್
ಇ.ಡಿ ದಾಳಿಯ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಜಮೀರ್ ಅಹ್ಮದ್, ಅಜ್ಮೇರ್ ಯಾತ್ರೆ ಮುಗಿಸಿ ವಾಪಾಸ್
TV9 Web
| Updated By: ಆಯೇಷಾ ಬಾನು|

Updated on: Aug 08, 2021 | 8:38 AM

Share

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿ ವಿಚಾರಣೆ ನಡೆಸಿದೆ. ಸತತ 23 ಗಂಟೆಗಳ ಕಾಲ ಮನೆ, ಆಫಿಸ್ ಎನ್ನದೆ ಹಲವು ಕಡೆ ಜಾಲಾಡಿದೆ. ಈ ಬೆನ್ನಲ್ಲೇ ಶಾಸಕ ಜಮೀರ್ ಅಹ್ಮದ್ ಅಜ್ಮೇರ್ ದರ್ಗಾಕ್ಕೆ ತೆರಳಿದ್ದು ಅಜ್ಮೇರ್ ಯಾತ್ರೆ ಮುಗಿಸಿ ನಿನ್ನೆ ರಾತ್ರಿ ವಿಶೇಷ ವಿಮಾನದಲ್ಲಿ ವಾಪಸ್ ಆಗಿದ್ದಾರೆ.

ಬಂದ ಸಂಕಷ್ಟ ಪರಿಹರಿಸುವಂತೆ ಜಮೀರ್ ದೇವರ ಮೊರೆ ಹೋಗಿದ್ದು ಜಮೀರ್, ಅವರ ಪುತ್ರ, ಇಬ್ಬರು ಸಹೋದರರು ಮತ್ತು ತಾಯಿ ಅಜ್ಮೇರ್ ದರ್ಗಾ ದರ್ಶನ ಪಡೆದಿದ್ದಾರೆ. ಜಮೀರ್ ಕುಟುಂಬ ಇ.ಡಿ ಸಂಕಷ್ಟದಿಂದ ಪಾರಾಗಲು ವಿಶೇಷ ಪ್ರಾರ್ಥನೆ ಸಲ್ಲಿಸಿದೆ. ಇನ್ನು ಅಜ್ಮೇರ್ ಯಾತ್ರೆ ಬಳಿಕ ನೇರವಾಗಿ ಬೆಂಗಳೂರಿಗೆ ವಾಪಸ್ಸಾಗಿರುವ ಜಮೀರ್ ಸಂಪ್ರದಾಯದಂತೆ ಆಹಾರ ವಿತರಣೆ ಮಾಡಿದ್ದಾರೆ.

ಮತ್ತಷ್ಟು ದಾಖಲೆ ಕೇಳಿರುವ ಇ.ಡಿ ಜಮೀರ್ ಅಹ್ಮದ್ ಆಸ್ತಿಪಾಸ್ತಿ ಸಂಬಂಧಿಸಿ ಇ.ಡಿ ಅಧಿಕಾರಿಗಳು ಮತ್ತಷ್ಟು ದಾಖಲೆ ಕೇಳಿದ್ದಾರೆ. ಹತ್ತು ದಿನಗಳ ಒಳಗೆ ಮತ್ತಷ್ಟು ಸೂಕ್ತ ದಾಖಲೆಗಳನ್ನು ಒದಗಿಸುವಂತೆ ತಿಳಿಸಿದ್ದಾರೆ. ದಾಖಲೆ ಒದಗಿಸದಿದ್ದರೆ ಇ.ಡಿಯಿಂದ ಜಮೀರ್ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇದೆಲ್ಲ ಒತ್ತಡದ ಮಧ್ಯೆ ನಾಳೆ ಕ್ಷೇತ್ರದ ಕಚೇರಿಗೆ ಜಮೀರ್ ಅಹ್ಮದ್ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಡಿಲೀಟ್ ಆಗಿದ್ದ ಡಾಟಾ ರಿಕವರಿಯೇ ಶಾಸಕ ಜಮೀರ್ ಅಹ್ಮದ್ ಆಸ್ತಿ ಮೇಲೆ ದಾಳಿಗೆ ಕಾರಣವಾಯ್ತು!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ