AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ.ಡಿ ದಾಳಿಯ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಜಮೀರ್ ಅಹ್ಮದ್, ಅಜ್ಮೇರ್ ಯಾತ್ರೆ ಮುಗಿಸಿ ವಾಪಾಸ್

ಬಂದ ಸಂಕಷ್ಟ ಪರಿಹರಿಸುವಂತೆ ಜಮೀರ್ ದೇವರ ಮೊರೆ ಹೋಗಿದ್ದು ಜಮೀರ್, ಅವರ ಪುತ್ರ, ಇಬ್ಬರು ಸಹೋದರರು ಮತ್ತು ತಾಯಿ ಅಜ್ಮೇರ್ ದರ್ಗಾ ದರ್ಶನ ಪಡೆದಿದ್ದಾರೆ. ಜಮೀರ್ ಕುಟುಂಬ ಇ.ಡಿ ಸಂಕಷ್ಟದಿಂದ ಪಾರಾಗಲು ವಿಶೇಷ ಪ್ರಾರ್ಥನೆ ಸಲ್ಲಿಸಿದೆ.

ಇ.ಡಿ ದಾಳಿಯ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಜಮೀರ್ ಅಹ್ಮದ್, ಅಜ್ಮೇರ್ ಯಾತ್ರೆ ಮುಗಿಸಿ ವಾಪಾಸ್
ಇ.ಡಿ ದಾಳಿಯ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಜಮೀರ್ ಅಹ್ಮದ್, ಅಜ್ಮೇರ್ ಯಾತ್ರೆ ಮುಗಿಸಿ ವಾಪಾಸ್
TV9 Web
| Edited By: |

Updated on: Aug 08, 2021 | 8:38 AM

Share

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿ ವಿಚಾರಣೆ ನಡೆಸಿದೆ. ಸತತ 23 ಗಂಟೆಗಳ ಕಾಲ ಮನೆ, ಆಫಿಸ್ ಎನ್ನದೆ ಹಲವು ಕಡೆ ಜಾಲಾಡಿದೆ. ಈ ಬೆನ್ನಲ್ಲೇ ಶಾಸಕ ಜಮೀರ್ ಅಹ್ಮದ್ ಅಜ್ಮೇರ್ ದರ್ಗಾಕ್ಕೆ ತೆರಳಿದ್ದು ಅಜ್ಮೇರ್ ಯಾತ್ರೆ ಮುಗಿಸಿ ನಿನ್ನೆ ರಾತ್ರಿ ವಿಶೇಷ ವಿಮಾನದಲ್ಲಿ ವಾಪಸ್ ಆಗಿದ್ದಾರೆ.

ಬಂದ ಸಂಕಷ್ಟ ಪರಿಹರಿಸುವಂತೆ ಜಮೀರ್ ದೇವರ ಮೊರೆ ಹೋಗಿದ್ದು ಜಮೀರ್, ಅವರ ಪುತ್ರ, ಇಬ್ಬರು ಸಹೋದರರು ಮತ್ತು ತಾಯಿ ಅಜ್ಮೇರ್ ದರ್ಗಾ ದರ್ಶನ ಪಡೆದಿದ್ದಾರೆ. ಜಮೀರ್ ಕುಟುಂಬ ಇ.ಡಿ ಸಂಕಷ್ಟದಿಂದ ಪಾರಾಗಲು ವಿಶೇಷ ಪ್ರಾರ್ಥನೆ ಸಲ್ಲಿಸಿದೆ. ಇನ್ನು ಅಜ್ಮೇರ್ ಯಾತ್ರೆ ಬಳಿಕ ನೇರವಾಗಿ ಬೆಂಗಳೂರಿಗೆ ವಾಪಸ್ಸಾಗಿರುವ ಜಮೀರ್ ಸಂಪ್ರದಾಯದಂತೆ ಆಹಾರ ವಿತರಣೆ ಮಾಡಿದ್ದಾರೆ.

ಮತ್ತಷ್ಟು ದಾಖಲೆ ಕೇಳಿರುವ ಇ.ಡಿ ಜಮೀರ್ ಅಹ್ಮದ್ ಆಸ್ತಿಪಾಸ್ತಿ ಸಂಬಂಧಿಸಿ ಇ.ಡಿ ಅಧಿಕಾರಿಗಳು ಮತ್ತಷ್ಟು ದಾಖಲೆ ಕೇಳಿದ್ದಾರೆ. ಹತ್ತು ದಿನಗಳ ಒಳಗೆ ಮತ್ತಷ್ಟು ಸೂಕ್ತ ದಾಖಲೆಗಳನ್ನು ಒದಗಿಸುವಂತೆ ತಿಳಿಸಿದ್ದಾರೆ. ದಾಖಲೆ ಒದಗಿಸದಿದ್ದರೆ ಇ.ಡಿಯಿಂದ ಜಮೀರ್ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇದೆಲ್ಲ ಒತ್ತಡದ ಮಧ್ಯೆ ನಾಳೆ ಕ್ಷೇತ್ರದ ಕಚೇರಿಗೆ ಜಮೀರ್ ಅಹ್ಮದ್ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಡಿಲೀಟ್ ಆಗಿದ್ದ ಡಾಟಾ ರಿಕವರಿಯೇ ಶಾಸಕ ಜಮೀರ್ ಅಹ್ಮದ್ ಆಸ್ತಿ ಮೇಲೆ ದಾಳಿಗೆ ಕಾರಣವಾಯ್ತು!

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ