AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್ ಸಹೋದರ ಶಕೀಲ್ ಅಹ್ಮದ್ ಖಾನ್​ ಇಡಿ ಅಧಿಕಾರಿಗಳ ವಶಕ್ಕೆ ಪಡೆದು ಬಿಡುಗಡೆ

ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಇ.ಡಿ. ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಶಾಸಕ ಜಮೀರ್ ಅಹ್ಮದ್ ಸಹೋದರ ಶಕೀಲ್ ಅಹ್ಮದ್ ಖಾನ್​ ಇಡಿ ಅಧಿಕಾರಿಗಳ ವಶಕ್ಕೆ ಪಡೆದು ಬಿಡುಗಡೆ
ಜಮೀರ್ ಅಹ್ಮದ್ ಮತ್ತು ಶಕೀಲ್ ಅಹ್ಮದ್
TV9 Web
| Edited By: |

Updated on:Aug 05, 2021 | 6:10 PM

Share

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಮನೆಯಲ್ಲಿ ಸತತ 11 ಗಂಟೆಗಳ ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಅವರ ಸಹೋದರ ಬಿ.ಝಡ್. ಶಕೀಲ್ ಅಹ್ಮದ್ ಖಾನ್​ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಸಕ ಜಮೀರ್ ಅಹ್ಮದ್‌ ಖಾನ್‌ ಅವರ 3ನೇ ತಮ್ಮ ಶಕೀಲ್ ಅಹ್ಮದ್ ಖಾನ್ ಆಗಿದ್ದು, ಇ.ಡಿ ಅಧಿಕಾರಿಗಳು ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಇ.ಡಿ. ಶಾಕ್: ದೆಹಲಿಯಿಂದ ಬಂದಿರುವ 45  ಇ.ಡಿ.  (ED) ಅಧಿಕಾರಿಗಳ ತಂಡ ಶಾಸಕ ಜಮೀರ್ ಅಹಮದ್​ ನಿವಾಸಗಳ ಮೇಲೆ ದಾಳಿ ನಡೆಸಿದೆ. ವಸಂತನಗರದಲ್ಲಿರುವ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ ದಾಳಿ ನಡೆದಿದೆ.

ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಇ.ಡಿ. ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ: 

ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ

‘ನಿಮ್ಮ ಮನೆ ವಾಚ್‌ಮನ್ ಮೇಲೆ ಇ.ಡಿ ದಾಳಿಯಾಗಿದೆ ಸರ್’ ಅಂದಿದ್ದಕ್ಕೆ ಬೆಚ್ಚಿಬಿದ್ದ ಮಾಜಿ ಸಿಎಂ ಯಡಿಯೂರಪ್ಪ!

(MLA Zameer Ahmed Khans brother Shakeel Ahmed Khan detained by ED officials)

Published On - 5:34 pm, Thu, 5 August 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್