AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್ ಸಹೋದರ ಶಕೀಲ್ ಅಹ್ಮದ್ ಖಾನ್​ ಇಡಿ ಅಧಿಕಾರಿಗಳ ವಶಕ್ಕೆ ಪಡೆದು ಬಿಡುಗಡೆ

ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಇ.ಡಿ. ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಶಾಸಕ ಜಮೀರ್ ಅಹ್ಮದ್ ಸಹೋದರ ಶಕೀಲ್ ಅಹ್ಮದ್ ಖಾನ್​ ಇಡಿ ಅಧಿಕಾರಿಗಳ ವಶಕ್ಕೆ ಪಡೆದು ಬಿಡುಗಡೆ
ಜಮೀರ್ ಅಹ್ಮದ್ ಮತ್ತು ಶಕೀಲ್ ಅಹ್ಮದ್
TV9 Web
| Edited By: |

Updated on:Aug 05, 2021 | 6:10 PM

Share

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಮನೆಯಲ್ಲಿ ಸತತ 11 ಗಂಟೆಗಳ ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಅವರ ಸಹೋದರ ಬಿ.ಝಡ್. ಶಕೀಲ್ ಅಹ್ಮದ್ ಖಾನ್​ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಸಕ ಜಮೀರ್ ಅಹ್ಮದ್‌ ಖಾನ್‌ ಅವರ 3ನೇ ತಮ್ಮ ಶಕೀಲ್ ಅಹ್ಮದ್ ಖಾನ್ ಆಗಿದ್ದು, ಇ.ಡಿ ಅಧಿಕಾರಿಗಳು ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಇ.ಡಿ. ಶಾಕ್: ದೆಹಲಿಯಿಂದ ಬಂದಿರುವ 45  ಇ.ಡಿ.  (ED) ಅಧಿಕಾರಿಗಳ ತಂಡ ಶಾಸಕ ಜಮೀರ್ ಅಹಮದ್​ ನಿವಾಸಗಳ ಮೇಲೆ ದಾಳಿ ನಡೆಸಿದೆ. ವಸಂತನಗರದಲ್ಲಿರುವ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ ದಾಳಿ ನಡೆದಿದೆ.

ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಇ.ಡಿ. ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ: 

ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ

‘ನಿಮ್ಮ ಮನೆ ವಾಚ್‌ಮನ್ ಮೇಲೆ ಇ.ಡಿ ದಾಳಿಯಾಗಿದೆ ಸರ್’ ಅಂದಿದ್ದಕ್ಕೆ ಬೆಚ್ಚಿಬಿದ್ದ ಮಾಜಿ ಸಿಎಂ ಯಡಿಯೂರಪ್ಪ!

(MLA Zameer Ahmed Khans brother Shakeel Ahmed Khan detained by ED officials)

Published On - 5:34 pm, Thu, 5 August 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ