AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್ ಸಹೋದರ ಶಕೀಲ್ ಅಹ್ಮದ್ ಖಾನ್​ ಇಡಿ ಅಧಿಕಾರಿಗಳ ವಶಕ್ಕೆ ಪಡೆದು ಬಿಡುಗಡೆ

ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಇ.ಡಿ. ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಶಾಸಕ ಜಮೀರ್ ಅಹ್ಮದ್ ಸಹೋದರ ಶಕೀಲ್ ಅಹ್ಮದ್ ಖಾನ್​ ಇಡಿ ಅಧಿಕಾರಿಗಳ ವಶಕ್ಕೆ ಪಡೆದು ಬಿಡುಗಡೆ
ಜಮೀರ್ ಅಹ್ಮದ್ ಮತ್ತು ಶಕೀಲ್ ಅಹ್ಮದ್
TV9 Web
| Edited By: |

Updated on:Aug 05, 2021 | 6:10 PM

Share

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಮನೆಯಲ್ಲಿ ಸತತ 11 ಗಂಟೆಗಳ ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಅವರ ಸಹೋದರ ಬಿ.ಝಡ್. ಶಕೀಲ್ ಅಹ್ಮದ್ ಖಾನ್​ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಸಕ ಜಮೀರ್ ಅಹ್ಮದ್‌ ಖಾನ್‌ ಅವರ 3ನೇ ತಮ್ಮ ಶಕೀಲ್ ಅಹ್ಮದ್ ಖಾನ್ ಆಗಿದ್ದು, ಇ.ಡಿ ಅಧಿಕಾರಿಗಳು ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಇ.ಡಿ. ಶಾಕ್: ದೆಹಲಿಯಿಂದ ಬಂದಿರುವ 45  ಇ.ಡಿ.  (ED) ಅಧಿಕಾರಿಗಳ ತಂಡ ಶಾಸಕ ಜಮೀರ್ ಅಹಮದ್​ ನಿವಾಸಗಳ ಮೇಲೆ ದಾಳಿ ನಡೆಸಿದೆ. ವಸಂತನಗರದಲ್ಲಿರುವ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ ದಾಳಿ ನಡೆದಿದೆ.

ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಇ.ಡಿ. ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ: 

ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ

‘ನಿಮ್ಮ ಮನೆ ವಾಚ್‌ಮನ್ ಮೇಲೆ ಇ.ಡಿ ದಾಳಿಯಾಗಿದೆ ಸರ್’ ಅಂದಿದ್ದಕ್ಕೆ ಬೆಚ್ಚಿಬಿದ್ದ ಮಾಜಿ ಸಿಎಂ ಯಡಿಯೂರಪ್ಪ!

(MLA Zameer Ahmed Khans brother Shakeel Ahmed Khan detained by ED officials)

Published On - 5:34 pm, Thu, 5 August 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ