AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox: ಬನ್ನೇರುಘಟ್ಟ ಪಾರ್ಕ್ ಸುತ್ತಲಿನ‌ ಜನಕ್ಕೆ ಶುರುವಾಯ್ತು ಮಂಕಿ ಪಾಕ್ಸ್ ಭಯ, ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

ಚಿಕನ್ ಪಾಕ್ಸ್ನಂತೆಯೇ ಮಂಕಿ ಪಾಕ್ಸ್ ಕೂಡ ಮಾರಕವಾಗಿದೆ. ನೈಜೀರಿಯಾ, ದಕ್ಷಿಣ ಆಫ್ರಿಕಾ, ಅಮೆರಿಕ ದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸದ್ಯ ಈಗ ಜನರು ಕೋತಿಗಳ ಬಗ್ಗೆ ಎಚ್ಚರ ವಹಿಸುತ್ತಿದ್ದಾರೆ. ಬನ್ನೇರುಘಟ್ಟ ಉದ್ಯಾನ, ಮುತ್ಯಾಲ‌ ಮಡುವಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳಿದ್ದು ಮಂಗಗಳಿಂದ ಜ್ವರ ಹರಡುವ ಭೀತಿಯಲ್ಲಿ ಪ್ರವಾಸಿಗರಿದ್ದಾರೆ.

Monkeypox: ಬನ್ನೇರುಘಟ್ಟ ಪಾರ್ಕ್ ಸುತ್ತಲಿನ‌ ಜನಕ್ಕೆ ಶುರುವಾಯ್ತು ಮಂಕಿ ಪಾಕ್ಸ್ ಭಯ, ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ
ಮಂಕಿಪಾಕ್ಸ್​ ರೋಗ
Follow us
TV9 Web
| Updated By: ಆಯೇಷಾ ಬಾನು

Updated on:May 23, 2022 | 5:40 PM

ಆನೇಕಲ್: ಮಹಾಮಾರಿ ಕೊರೊನಾ ವೈರಸ್ ಕಳೆದೆರಡು ವರ್ಷಗಳಿಂದ ಜನರನ್ನು ನರಕ ಅನುಭವಿಸುವಂತೆ ಮಾಡಿದೆ. ಹೀಗಿರುವಾಗ್ಲೇ ಸೋಂಕಿತ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್ ಮಂಕಿಪಾಕ್ಸ್‌ ಆರ್ಭಟ ಶುರು ಆಗಿದೆ. ಮೊದಲ ಪ್ರಕರಣ ಯುಕೆನಲ್ಲಿ ಪತ್ತೆಯಾಗಿದ್ದು, ಈಗ ಒಂದೊಂದೇ ದೇಶಗಳಿಗೆ ಲಗ್ಗೆ ಇಡ್ತಿದೆ. ಅಮೆರಿಕಾ, ಫ್ರಾನ್ಸ್, ಜರ್ಮನಿ, ಕೆನಡ, ಬ್ರಿಟನ್, ಬೆಲ್ಜಿಯಂ, ಯುರೋಪ್‌ ಮತ್ತು ಪೋರ್ಚುಗಲ್‌ನಲ್ಲಿ 40ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣ ಕಾಣಿಸಿಕೊಂಡಿವೆ. ಇನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಂಕಿ ಪಾಕ್ಸ್ ವೈರಸ್ ಚರ್ಚೆ ಶುರುವಾಗುತ್ತಿದ್ದಂತೆ ಬನ್ನೇರುಘಟ್ಟ ಪಾರ್ಕ್ ಸುತ್ತಲಿನ‌ ಜನಕ್ಕೆ ಮಂಕಿ ಪಾಕ್ಸ್ ಭಯ ಉಂಟಾಗಿದೆ.

ಚಿಕನ್ ಪಾಕ್ಸ್ನಂತೆಯೇ ಮಂಕಿ ಪಾಕ್ಸ್ ಕೂಡ ಮಾರಕವಾಗಿದೆ. ನೈಜೀರಿಯಾ, ದಕ್ಷಿಣ ಆಫ್ರಿಕಾ, ಅಮೆರಿಕ ದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸದ್ಯ ಈಗ ಜನರು ಕೋತಿಗಳ ಬಗ್ಗೆ ಎಚ್ಚರ ವಹಿಸುತ್ತಿದ್ದಾರೆ. ಬನ್ನೇರುಘಟ್ಟ ಉದ್ಯಾನ, ಮುತ್ಯಾಲ‌ ಮಡುವಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳಿದ್ದು ಮಂಗಗಳಿಂದ ಜ್ವರ ಹರಡುವ ಭೀತಿಯಲ್ಲಿ ಪ್ರವಾಸಿಗರಿದ್ದಾರೆ. ಈ‌ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿನ ಮಾಹಿತಿ ಪಡೆಯುತ್ತಿದೆ. ಖುಷಿಯ ವಿಚಾರವೆಂದರೆ ಭಾರತದಲ್ಲಿ ಇನ್ನೂ‌ ಮಂಕಿ ಪಾಕ್ಸ್ ವೈರಸ್ ಕಾಣಿಸಿಕೊಂಡಿಲ್ಲ. ಇದನ್ನೂ ಓದಿ: ರಾಯಚೂರು ಕಿಲ್ಲೇರಮಠದ ಶ್ರೀ ಶಿವಾಚಾರ್ಯ ಸ್ವಾಮೀಜಿಗಳು ಕನ್ನಡಿಗರಿಗೆ ಆರ್ ಸಿ ಬಿ ತಂಡದ ಮೇಲಿರುವ ಅಭಿಮಾನವನ್ನು ಕೊಂಡಾಡಿದರು!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಾರತದಲ್ಲಿ ಈವರೆಗೂ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲದಿದ್ರೂ ಭೀತಿ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ವಹಿಸಿದೆ. ಮುಂಜಾಗ್ರತಾ ಕ್ರಮವಾಗಿ ಕೆಲ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಕಣ್ಣಿಡಲು ಸೂಚನೆ ನೀಡಿದೆ. ಅದರಲ್ಲೂ ಕಳೆದ 21 ದಿನಗಳಲ್ಲಿ ಮಂಕಿಪಾಕ್ಸ್ ಪತ್ತೆಯಾಗಿರೋ ದೇಶಗಳಿಂದ ಬಂದವರ ಮೇಲೆ ಕಣ್ಣಿಡುವಂತೆ ಸೂಚನೆ ನೀಡಿದೆ. ಆರಂಭದಲ್ಲಿಯೇ ಸೂಕ್ತ ಮುನ್ನೆಚ್ಚರಿಕೆ ವಹಿಸಲು ಮುಂದಾಗಿದೆ. ಅಲ್ಲದೆ ಇದು ಮಂಕಿಪಾಕ್ಸ್ ವ್ಯಕ್ತಿಯ ಸಂಪರ್ಕ ಅಥವಾ ಪಾಕ್ಸ್ ಕಾಣಿಸಿಕೊಂಡ ವ್ಯಕ್ತಿಯ ಟಚ್ ನಿಂದಲೂ ಇದು ಹರಡುವ ಗುಣ ಹೊಂದಿದೆ. ಹೀಗಾಗಿ ಭಾರತಕ್ಕೆ ಇದು ಕಾಲಿಟ್ರೆ ನಿಯಂತ್ರಿಸುವುದು ಸುಲಭವಲ್ಲ. ಹೆಚ್ಚು ಜನಸಂಖ್ಯೆ ಇರೋದ್ರಿಂದ ಆರಂಭದಲ್ಲೇ ಇದನ್ನ ಮಟ್ಟ ಹಾಕಿದ್ರೆ ಒಳ್ಳೇದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Published On - 5:40 pm, Mon, 23 May 22

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ