AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಶಾಕ್! ಕರ್ನಾಟಕದಲ್ಲಿ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ

ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಶಾಕ್! ಕರ್ನಾಟಕದಲ್ಲಿ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ
ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್
TV9 Web
| Edited By: sandhya thejappa|

Updated on:Jun 01, 2022 | 1:00 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್ 1) ಬೆಳ್ಳಂಬೆಳಗ್ಗೆ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳು (IT Officials) 30ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಗೋವಾ-ಕರ್ನಾಟಕ ಐಟಿ ಅಧಿಕಾರಿಗಳ ತಂಡದಿಂದ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ (IT Returns) ಸಲ್ಲಿಕೆಗಿಂತೆ ಹೆಚ್ಚಿನ ಆದಾಯ ಹೊಂದಿರುವ ಆರೋಪದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ಎಂಬೆಸ್ಸಿ ಗ್ರೂಪ್​ನ ಎಂಡಿ ಜಿತು ವಿರ್ವಾನಿ, ನಿರ್ದೇಶಕ ನರಪತ್ ಸಿಂಗ್ ಚರೋರಿಯಾ ಮನೆಗಳು ಹಾಗೂ ಫ್ಲಾಟ್ ಮೇಲೆ ದಾಳಿ ನಡೆದಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಎಂಬೆಸ್ಸಿ ಕಚೇರಿಗಳ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: Vikram Movie on Burj Khalifa: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ ಚಿತ್ರ

ಇದನ್ನೂ ಓದಿ
Image
KK Death Case: ಸಿಂಗರ್​ ಕೆಕೆ ಸಾವಿನಲ್ಲಿ ಮೂಡಿದೆ ಅನುಮಾನ; ಮುಖ, ತಲೆಯಲ್ಲಿ ಗಾಯದ ಗುರುತು? ಕೇಸ್​ ದಾಖಲು
Image
2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣು, ಕೇಂದ್ರ ಸಚಿವ ಸಂಪುಟ ಮತ್ತೆ ಪುನರ್​ರಚನೆ ಸಾಧ್ಯತೆ
Image
ಸಾರ್ವಜನಿಕ ಸ್ಥಳದಲ್ಲಿ ನಟಿಯ ಬೆತ್ತಲೆ ಫೋಟೋಶೂಟ್​ ಕೇಸ್​; ಪೂನಂ ಪಾಂಡೆ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ
Image
ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​​​​: ಡೆತ್​ನೋಟ್ ಇಟ್ಟುಕೊಂಡು ರೇಖಾಗೆ ಧಮ್ಕಿ ಹಾಕಿದರಾ ಸುಮಾ? ಮತ್ತೊಂದು ಆಡಿಯೋ ಲಭ್ಯ

ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ: ಈ ಹಿಂದೆ ಅಂದರೆ ಮೇ 28ಕ್ಕೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್​ಗೆ ನಡೆದಿದ್ದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಉಮ್ರಾ ಡೆವಲಪರ್ಸ್ ಕಂಪನಿ ಮಾಲೀಕರಾಗಿರುವ ಕೆಜಿಎಫ್ ಬಾಬು ನಿವಾಸದಲ್ಲಿ ಅಧಿಕಾರಿಗಳು ಸಿಆರ್​ಪಿಎಫ್​ಭದ್ರತೆಯಲ್ಲಿ ಪರಿಶೀಲನೆ ನಡೆಸಿದ್ದರು. ಈಗಾಗಲೇ ಸ್ಕ್ರಾಪ್ ಉದ್ಯಮದಲ್ಲಿ ಕೋಟ್ಯಂತರ ರೂಪಾಯಿ ಗಳಿಸಿದ್ದಾಗಿ ಯೂಸುಫ್ ಶರೀಫ್@ಕೆಜಿಎಫ್ ಬಾಬು ಕೆಲವೆಡೆ ಹೇಳಿಕೊಂಡಿದ್ದರು. ಕೆಜಿಎಫ್ ಬಾಬು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಸದ್ಯ 2023ರ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 am, Wed, 1 June 22

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​