AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಶಾಕ್! ಕರ್ನಾಟಕದಲ್ಲಿ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ

ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಶಾಕ್! ಕರ್ನಾಟಕದಲ್ಲಿ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ
ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್
TV9 Web
| Edited By: sandhya thejappa|

Updated on:Jun 01, 2022 | 1:00 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್ 1) ಬೆಳ್ಳಂಬೆಳಗ್ಗೆ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳು (IT Officials) 30ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಗೋವಾ-ಕರ್ನಾಟಕ ಐಟಿ ಅಧಿಕಾರಿಗಳ ತಂಡದಿಂದ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ (IT Returns) ಸಲ್ಲಿಕೆಗಿಂತೆ ಹೆಚ್ಚಿನ ಆದಾಯ ಹೊಂದಿರುವ ಆರೋಪದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್​ಮೆಂಟ್​ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ಎಂಬೆಸ್ಸಿ ಗ್ರೂಪ್​ನ ಎಂಡಿ ಜಿತು ವಿರ್ವಾನಿ, ನಿರ್ದೇಶಕ ನರಪತ್ ಸಿಂಗ್ ಚರೋರಿಯಾ ಮನೆಗಳು ಹಾಗೂ ಫ್ಲಾಟ್ ಮೇಲೆ ದಾಳಿ ನಡೆದಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಎಂಬೆಸ್ಸಿ ಕಚೇರಿಗಳ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: Vikram Movie on Burj Khalifa: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ ಚಿತ್ರ

ಇದನ್ನೂ ಓದಿ
Image
KK Death Case: ಸಿಂಗರ್​ ಕೆಕೆ ಸಾವಿನಲ್ಲಿ ಮೂಡಿದೆ ಅನುಮಾನ; ಮುಖ, ತಲೆಯಲ್ಲಿ ಗಾಯದ ಗುರುತು? ಕೇಸ್​ ದಾಖಲು
Image
2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣು, ಕೇಂದ್ರ ಸಚಿವ ಸಂಪುಟ ಮತ್ತೆ ಪುನರ್​ರಚನೆ ಸಾಧ್ಯತೆ
Image
ಸಾರ್ವಜನಿಕ ಸ್ಥಳದಲ್ಲಿ ನಟಿಯ ಬೆತ್ತಲೆ ಫೋಟೋಶೂಟ್​ ಕೇಸ್​; ಪೂನಂ ಪಾಂಡೆ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ
Image
ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​​​​: ಡೆತ್​ನೋಟ್ ಇಟ್ಟುಕೊಂಡು ರೇಖಾಗೆ ಧಮ್ಕಿ ಹಾಕಿದರಾ ಸುಮಾ? ಮತ್ತೊಂದು ಆಡಿಯೋ ಲಭ್ಯ

ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ: ಈ ಹಿಂದೆ ಅಂದರೆ ಮೇ 28ಕ್ಕೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್​ಗೆ ನಡೆದಿದ್ದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಉಮ್ರಾ ಡೆವಲಪರ್ಸ್ ಕಂಪನಿ ಮಾಲೀಕರಾಗಿರುವ ಕೆಜಿಎಫ್ ಬಾಬು ನಿವಾಸದಲ್ಲಿ ಅಧಿಕಾರಿಗಳು ಸಿಆರ್​ಪಿಎಫ್​ಭದ್ರತೆಯಲ್ಲಿ ಪರಿಶೀಲನೆ ನಡೆಸಿದ್ದರು. ಈಗಾಗಲೇ ಸ್ಕ್ರಾಪ್ ಉದ್ಯಮದಲ್ಲಿ ಕೋಟ್ಯಂತರ ರೂಪಾಯಿ ಗಳಿಸಿದ್ದಾಗಿ ಯೂಸುಫ್ ಶರೀಫ್@ಕೆಜಿಎಫ್ ಬಾಬು ಕೆಲವೆಡೆ ಹೇಳಿಕೊಂಡಿದ್ದರು. ಕೆಜಿಎಫ್ ಬಾಬು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಸದ್ಯ 2023ರ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 am, Wed, 1 June 22

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ