AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ: ಮಸ್ಕಿಟೋಗಳಿಂದ ಮುಕ್ತಿ ಕೊಡಿಸಿ ಅಂತ BMTCಗೆ ಟ್ಯಾಗ್ ಮಾಡಿ ಟ್ವೀಟ್

ಸೊಳ್ಳೆಗಳು ಬಿಎಂಟಿಸಿ ಎಸಿ ಬಸ್​​ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿವೆ. ಹೌದು ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್​ ಎಂಬವರು ಟ್ವೀಟ್ ಮಾಡಿದ್ದಾರೆ.

ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ: ಮಸ್ಕಿಟೋಗಳಿಂದ ಮುಕ್ತಿ ಕೊಡಿಸಿ ಅಂತ BMTCಗೆ ಟ್ಯಾಗ್ ಮಾಡಿ ಟ್ವೀಟ್
ಬಿಎಂಟಿಸಿ ಬಸ್​ನಲ್ಲಿ ಸೊಳ್ಳೆ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jul 19, 2023 | 11:32 AM

Share

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಸೊಳ್ಳೆಗಳ (Mosquito) ಕಾಟ ಜಾಸ್ತಿಯಾಗಿದೆ. ಅದರಲ್ಲಂತು ನಗರ ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರದೇಶಗಳು ಮತ್ತು ವಿಶೇಷವಾಗಿ ಹೊರವರ್ತುಲ ರಸ್ತೆಯ ಹೊರವಲಯದಲ್ಲಿರುವ ಪ್ರಮುಖ ಪ್ರದೇಶಗಳ ಸೊಳ್ಳೆಗಳ ಕಾಟ ಜಾಸ್ತಿಯಾಗಿದೆ. ಮಳೆಗಾಲದ ಸಮಯದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾದ ಹಿನ್ನೆಲೆ ಮಲೇರಿಯಾ, ಡೆಂಗ್ಯೂ (Dengue) ಮತ್ತು ಚಿಕೂನ್‌ಗುನ್ಯಾದಂತಹ ರೋಗಗಳು ಹರಡುವ ಭಯ ನಗರವಾಸಿಗಳಲ್ಲಿದೆ. ಇದಗೀಗ ಸೊಳ್ಳೆಗಳು ಬಿಎಂಟಿಸಿ (BMTC) ಎಸಿ ಬಸ್​​ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿವೆ. ಹೌದು ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್​ ಎಂಬವರು ಟ್ವೀಟ್ ​ ಮಾಡಿದ್ದಾರೆ.

ಸೋಷಿಯಲ್​ ಕಾಪ್​ ಎಂಬುವರು ತಮ್ಮ ಬೆರಳ ಮೇಲೆ ಕೂತ ಸೊಳ್ಳೆ ಮತ್ತು ಪ್ರಯಾಣದ ಟಿಕೆಟ್​ ಫೋಟೋ ಟ್ವೀಟರ್​ನಲ್ಲಿ ಹಂಚಿಕೊಂಡಿದ್ದು “ಬಿಎಂಟಿಸಿ ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ. ಕಾಂಗ್ರೆಸ್​ ಸರ್ಕಾರ ಬಿಎಂಟಿಸಿ ಎಸಿ ಬಸ್​ಗಳಲ್ಲಿ ಸೊಳ್ಳೆಗಳಿಗೆ ಉಚಿತ ಪ್ರಯಾಣ ಎಂದು ಘೋಷಿಸಿದೆಯಾ?” ಎಂದು ಪ್ರಶ್ನಿಸಿದ್ದಾರೆ​.

ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಸೊಳ್ಳೆಗಳಿಗೆ ಸಾಮಾನ್ಯ ಬಸ್​ಗಳಲ್ಲಿ ಜಾಗವಿಲ್ಲಿದೆ ಎಸಿ ಬಸ್​​ನಲ್ಲಿ ಪ್ರಯಾಣ ಮಾಡುತ್ತಿವೆ ಎಂದು ನೆಟ್ಟಿಗರು ಕಾಮೆಂಟ್​​ ಮಾಡಿ ಕುಹಕವಾಡಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ: ಈ ಸರಳ ಅಡುಗೆ ಪದಾರ್ಥವು ಸೊಳ್ಳೆ ಕಡಿತದಿಂದ ನಿಮ್ಮನ್ನು ರಕ್ಷಿಸುತ್ತದೆ

ಮೊತ್ತಬ್ಬರು ಸಾಮಾನ್ಯ ಬಸ್​ನಲ್ಲಿ ಸೀಟ್​ಗಾಗಿ ಜನರು ಪರದಾಡುತ್ತಿದ್ದರೇ ನೀವು ಸೊಳ್ಳೆಗಳಿಂದ ಮುಕ್ತ ಸವಾರಿಯನ್ನು ಬಯಸುತ್ತೀದ್ದೀರಿ ಎಂದು ಶ್ರೀಕಾಂತ ಗೌಡ ಎಂಬ ಟ್ವಿಟರ್​ ಬಳಕೆದಾರರು ಕಾಮೆಂಟ್​ ಮಾಡಿದ್ದಾರೆ.

ಇನ್ನು ಬಿಎಂಟಿಸಿ ಕಂಪ್ಲೇಂಟ್ ರಿಸಿವ್ಡ್ ಅತೀ ಶೀಘ್ರದಲ್ಲಿ ಪರಿಹಾರ ಕೊಡುತ್ತೇವೆ ಅಂತ ಪ್ರತಿಕ್ರಿಯಿಸಿದೆ. ​

Published On - 11:31 am, Wed, 19 July 23

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ