AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ: ಮಸ್ಕಿಟೋಗಳಿಂದ ಮುಕ್ತಿ ಕೊಡಿಸಿ ಅಂತ BMTCಗೆ ಟ್ಯಾಗ್ ಮಾಡಿ ಟ್ವೀಟ್

ಸೊಳ್ಳೆಗಳು ಬಿಎಂಟಿಸಿ ಎಸಿ ಬಸ್​​ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿವೆ. ಹೌದು ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್​ ಎಂಬವರು ಟ್ವೀಟ್ ಮಾಡಿದ್ದಾರೆ.

ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ: ಮಸ್ಕಿಟೋಗಳಿಂದ ಮುಕ್ತಿ ಕೊಡಿಸಿ ಅಂತ BMTCಗೆ ಟ್ಯಾಗ್ ಮಾಡಿ ಟ್ವೀಟ್
ಬಿಎಂಟಿಸಿ ಬಸ್​ನಲ್ಲಿ ಸೊಳ್ಳೆ
Kiran Surya
| Edited By: |

Updated on:Jul 19, 2023 | 11:32 AM

Share

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಸೊಳ್ಳೆಗಳ (Mosquito) ಕಾಟ ಜಾಸ್ತಿಯಾಗಿದೆ. ಅದರಲ್ಲಂತು ನಗರ ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರದೇಶಗಳು ಮತ್ತು ವಿಶೇಷವಾಗಿ ಹೊರವರ್ತುಲ ರಸ್ತೆಯ ಹೊರವಲಯದಲ್ಲಿರುವ ಪ್ರಮುಖ ಪ್ರದೇಶಗಳ ಸೊಳ್ಳೆಗಳ ಕಾಟ ಜಾಸ್ತಿಯಾಗಿದೆ. ಮಳೆಗಾಲದ ಸಮಯದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾದ ಹಿನ್ನೆಲೆ ಮಲೇರಿಯಾ, ಡೆಂಗ್ಯೂ (Dengue) ಮತ್ತು ಚಿಕೂನ್‌ಗುನ್ಯಾದಂತಹ ರೋಗಗಳು ಹರಡುವ ಭಯ ನಗರವಾಸಿಗಳಲ್ಲಿದೆ. ಇದಗೀಗ ಸೊಳ್ಳೆಗಳು ಬಿಎಂಟಿಸಿ (BMTC) ಎಸಿ ಬಸ್​​ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿವೆ. ಹೌದು ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್​ ಎಂಬವರು ಟ್ವೀಟ್ ​ ಮಾಡಿದ್ದಾರೆ.

ಸೋಷಿಯಲ್​ ಕಾಪ್​ ಎಂಬುವರು ತಮ್ಮ ಬೆರಳ ಮೇಲೆ ಕೂತ ಸೊಳ್ಳೆ ಮತ್ತು ಪ್ರಯಾಣದ ಟಿಕೆಟ್​ ಫೋಟೋ ಟ್ವೀಟರ್​ನಲ್ಲಿ ಹಂಚಿಕೊಂಡಿದ್ದು “ಬಿಎಂಟಿಸಿ ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ. ಕಾಂಗ್ರೆಸ್​ ಸರ್ಕಾರ ಬಿಎಂಟಿಸಿ ಎಸಿ ಬಸ್​ಗಳಲ್ಲಿ ಸೊಳ್ಳೆಗಳಿಗೆ ಉಚಿತ ಪ್ರಯಾಣ ಎಂದು ಘೋಷಿಸಿದೆಯಾ?” ಎಂದು ಪ್ರಶ್ನಿಸಿದ್ದಾರೆ​.

ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಸೊಳ್ಳೆಗಳಿಗೆ ಸಾಮಾನ್ಯ ಬಸ್​ಗಳಲ್ಲಿ ಜಾಗವಿಲ್ಲಿದೆ ಎಸಿ ಬಸ್​​ನಲ್ಲಿ ಪ್ರಯಾಣ ಮಾಡುತ್ತಿವೆ ಎಂದು ನೆಟ್ಟಿಗರು ಕಾಮೆಂಟ್​​ ಮಾಡಿ ಕುಹಕವಾಡಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ: ಈ ಸರಳ ಅಡುಗೆ ಪದಾರ್ಥವು ಸೊಳ್ಳೆ ಕಡಿತದಿಂದ ನಿಮ್ಮನ್ನು ರಕ್ಷಿಸುತ್ತದೆ

ಮೊತ್ತಬ್ಬರು ಸಾಮಾನ್ಯ ಬಸ್​ನಲ್ಲಿ ಸೀಟ್​ಗಾಗಿ ಜನರು ಪರದಾಡುತ್ತಿದ್ದರೇ ನೀವು ಸೊಳ್ಳೆಗಳಿಂದ ಮುಕ್ತ ಸವಾರಿಯನ್ನು ಬಯಸುತ್ತೀದ್ದೀರಿ ಎಂದು ಶ್ರೀಕಾಂತ ಗೌಡ ಎಂಬ ಟ್ವಿಟರ್​ ಬಳಕೆದಾರರು ಕಾಮೆಂಟ್​ ಮಾಡಿದ್ದಾರೆ.

ಇನ್ನು ಬಿಎಂಟಿಸಿ ಕಂಪ್ಲೇಂಟ್ ರಿಸಿವ್ಡ್ ಅತೀ ಶೀಘ್ರದಲ್ಲಿ ಪರಿಹಾರ ಕೊಡುತ್ತೇವೆ ಅಂತ ಪ್ರತಿಕ್ರಿಯಿಸಿದೆ. ​

Published On - 11:31 am, Wed, 19 July 23

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್