AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ: ಮಸ್ಕಿಟೋಗಳಿಂದ ಮುಕ್ತಿ ಕೊಡಿಸಿ ಅಂತ BMTCಗೆ ಟ್ಯಾಗ್ ಮಾಡಿ ಟ್ವೀಟ್

ಸೊಳ್ಳೆಗಳು ಬಿಎಂಟಿಸಿ ಎಸಿ ಬಸ್​​ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿವೆ. ಹೌದು ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್​ ಎಂಬವರು ಟ್ವೀಟ್ ಮಾಡಿದ್ದಾರೆ.

ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ: ಮಸ್ಕಿಟೋಗಳಿಂದ ಮುಕ್ತಿ ಕೊಡಿಸಿ ಅಂತ BMTCಗೆ ಟ್ಯಾಗ್ ಮಾಡಿ ಟ್ವೀಟ್
ಬಿಎಂಟಿಸಿ ಬಸ್​ನಲ್ಲಿ ಸೊಳ್ಳೆ
Kiran Surya
| Edited By: |

Updated on:Jul 19, 2023 | 11:32 AM

Share

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಸೊಳ್ಳೆಗಳ (Mosquito) ಕಾಟ ಜಾಸ್ತಿಯಾಗಿದೆ. ಅದರಲ್ಲಂತು ನಗರ ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರದೇಶಗಳು ಮತ್ತು ವಿಶೇಷವಾಗಿ ಹೊರವರ್ತುಲ ರಸ್ತೆಯ ಹೊರವಲಯದಲ್ಲಿರುವ ಪ್ರಮುಖ ಪ್ರದೇಶಗಳ ಸೊಳ್ಳೆಗಳ ಕಾಟ ಜಾಸ್ತಿಯಾಗಿದೆ. ಮಳೆಗಾಲದ ಸಮಯದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾದ ಹಿನ್ನೆಲೆ ಮಲೇರಿಯಾ, ಡೆಂಗ್ಯೂ (Dengue) ಮತ್ತು ಚಿಕೂನ್‌ಗುನ್ಯಾದಂತಹ ರೋಗಗಳು ಹರಡುವ ಭಯ ನಗರವಾಸಿಗಳಲ್ಲಿದೆ. ಇದಗೀಗ ಸೊಳ್ಳೆಗಳು ಬಿಎಂಟಿಸಿ (BMTC) ಎಸಿ ಬಸ್​​ ಪ್ರಯಾಣಿಕರಿಗೂ ತೊಂದರೆ ಕೊಡುತ್ತಿವೆ. ಹೌದು ಬಿಎಂಟಿಸಿ ಹವಾನಿಯಂತ್ರಿತ ಬಸ್​​ನಲ್ಲಿ ಸೊಳ್ಳೆ ಕಾಟವಿದೆ ಎಂದು ಸೋಷಿಯಲ್​ ಕಾಪ್​ ಎಂಬವರು ಟ್ವೀಟ್ ​ ಮಾಡಿದ್ದಾರೆ.

ಸೋಷಿಯಲ್​ ಕಾಪ್​ ಎಂಬುವರು ತಮ್ಮ ಬೆರಳ ಮೇಲೆ ಕೂತ ಸೊಳ್ಳೆ ಮತ್ತು ಪ್ರಯಾಣದ ಟಿಕೆಟ್​ ಫೋಟೋ ಟ್ವೀಟರ್​ನಲ್ಲಿ ಹಂಚಿಕೊಂಡಿದ್ದು “ಬಿಎಂಟಿಸಿ ಎಸಿ ಬಸ್​​ನಲ್ಲಿ ಸೊಳ್ಳೆಗಳ ಕಾಟ. ಕಾಂಗ್ರೆಸ್​ ಸರ್ಕಾರ ಬಿಎಂಟಿಸಿ ಎಸಿ ಬಸ್​ಗಳಲ್ಲಿ ಸೊಳ್ಳೆಗಳಿಗೆ ಉಚಿತ ಪ್ರಯಾಣ ಎಂದು ಘೋಷಿಸಿದೆಯಾ?” ಎಂದು ಪ್ರಶ್ನಿಸಿದ್ದಾರೆ​.

ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಸೊಳ್ಳೆಗಳಿಗೆ ಸಾಮಾನ್ಯ ಬಸ್​ಗಳಲ್ಲಿ ಜಾಗವಿಲ್ಲಿದೆ ಎಸಿ ಬಸ್​​ನಲ್ಲಿ ಪ್ರಯಾಣ ಮಾಡುತ್ತಿವೆ ಎಂದು ನೆಟ್ಟಿಗರು ಕಾಮೆಂಟ್​​ ಮಾಡಿ ಕುಹಕವಾಡಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ: ಈ ಸರಳ ಅಡುಗೆ ಪದಾರ್ಥವು ಸೊಳ್ಳೆ ಕಡಿತದಿಂದ ನಿಮ್ಮನ್ನು ರಕ್ಷಿಸುತ್ತದೆ

ಮೊತ್ತಬ್ಬರು ಸಾಮಾನ್ಯ ಬಸ್​ನಲ್ಲಿ ಸೀಟ್​ಗಾಗಿ ಜನರು ಪರದಾಡುತ್ತಿದ್ದರೇ ನೀವು ಸೊಳ್ಳೆಗಳಿಂದ ಮುಕ್ತ ಸವಾರಿಯನ್ನು ಬಯಸುತ್ತೀದ್ದೀರಿ ಎಂದು ಶ್ರೀಕಾಂತ ಗೌಡ ಎಂಬ ಟ್ವಿಟರ್​ ಬಳಕೆದಾರರು ಕಾಮೆಂಟ್​ ಮಾಡಿದ್ದಾರೆ.

ಇನ್ನು ಬಿಎಂಟಿಸಿ ಕಂಪ್ಲೇಂಟ್ ರಿಸಿವ್ಡ್ ಅತೀ ಶೀಘ್ರದಲ್ಲಿ ಪರಿಹಾರ ಕೊಡುತ್ತೇವೆ ಅಂತ ಪ್ರತಿಕ್ರಿಯಿಸಿದೆ. ​

Published On - 11:31 am, Wed, 19 July 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?